Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Stay Strong India – ಭಾರತಕ್ಕೆ ನೈತಿಕ ಸ್ಥೈರ್ಯ ತುಂಬಿದ ದುಬೈ

Secular TVbySecular TV
A A
Reading Time: 1 min read
Stay Strong India – ಭಾರತಕ್ಕೆ ನೈತಿಕ ಸ್ಥೈರ್ಯ ತುಂಬಿದ ದುಬೈ
0
SHARES
Share to WhatsappShare on FacebookShare on Twitter

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ, ಬಿಕ್ಕಟ್ಟಿನ ಪರಿಸ್ಥಿತಿ ಮುಂದುವರಿದಿದೆ. ಈ ಸಂದರ್ಭದಲ್ಲಿ ಭಾರತದ ಸಂಕಷ್ಟಕ್ಕೆ ಹಲವು ದೇಶಗಳು ವೈದ್ಯಕೀಯ ನೆರವು ನೀಡಲು ಮುಂದಾಗಿವೆ.

ಅಮೇರಿಕಾ, ಯುಕೆ, ಜರ್ಮನಿ,‌ದುಬೈ ಸೇರಿ ಜಗತ್ತಿನ ಹಲವು ದೇಶಗಳು ಭಾರತಕ್ಕೆ ವೈದ್ಯಕೀಯ ನೆರವು ನೀಡುತ್ತಿದೆ. ವೈದ್ಯಕೀಯ ಆಕ್ಸಿಜನ್ ಸೇರಿ ಹಲವು ಅಗತ್ಯ ವೈದ್ಯಕೀಯ ಬೇಡಿಕೆಗಳನ್ನು ಪೂರೈಸುವ ಕೆಲಸ‌ ಮಾಡಲಾಗುತ್ತಿದೆ.

نرسل رسالة أملٍ وتضامن ودعم للشعب الهندي في هذه الأوقات العصيبة، متمنين أن يتخطوا هذه المحنة بقوتهم واتحادهم#برج_خليفة

Sending hope, prayers, and support to India and all its people during this challenging time. #BurjKhalifa #StayStrongIndia pic.twitter.com/y7M0Ei5QP5

— Burj Khalifa (@BurjKhalifa) April 25, 2021

ಒಂದೆಜ್ಜೆ  ಮುಂದೆ ಹೋಗಿರುವ ಸೌದಿ ಅರೇಬಿಯಾ ಭಾರತಕ್ಕೆ ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ್ದು ನೈತಿಕ ಸ್ಥೈರ್ಯ ತುಂಬುಕ ಕೆಲಸ‌ ಮಾಡುತ್ತಿದೆ. ನಿನ್ನೆ ರಾತ್ರಿ ಯುಎಇಯ ದುಬೈನ ಹೆಗ್ಗುರುತು ಮತ್ತು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಭಾರತದ ತ್ರಿವರ್ಣ ಧ್ವಜ ಮೂಡಿಸಲಾಗಿತ್ತು. ಸ್ಟೇ ಸ್ಟ್ರಾಂಗ್ ಇಂಡಿಯಾ ಅನ್ನೊ ಪದಗಳೊಂದಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಿದೆ.

ಭಾರತದ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ದುಬೈ ರಾಜತಾಂತ್ರಿಕರು ಭಾರತಕ್ಕೆ ಈಗಾಗಲೇ ವೈದ್ಯಕೀಯ ಆಕ್ಸಿಜನ್ ‌ಕಳುಹಿಸಿದ್ದಾರೆ ಮತ್ತಷ್ಟು ವೈದ್ಯಕೀಯ ನೆರವು ನೀಡುವ ಭರವಸೆ ನೀಡಿದ್ದಾರೆ.

Thank You UAE 🇦🇪 , For Giving So much Support to India 🇮🇳 . #StayStrongIndia #BurjKhalifa https://t.co/O6aHO1dIrO

— Siddharth Shekhar (@siddharth_SSR_) April 26, 2021

Thank you United Arab Emirates🙏#StayStrongIndia #BurjKhalifa #IndiaFightsCorona @BurjKhalifa pic.twitter.com/ED5EM6m5Zr

— 𝐔𝐃𝐀𝐘 𝐓𝐇𝐀𝐊𝐔𝐑 (@MrUdayThakur) April 26, 2021

ಸೌದಿ ಅರೇಬಿಯಾದ ಈ ಕಾರ್ಯಕ್ಕೆ ಟ್ವಿಟರ್ ನಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಮತ್ತು ಭಾರತೀಯರು ಸೌದಿಗೆ ಧನ್ಯವಾದ ತಿಳಿಸುತ್ತಿದ್ದಾರೆ‌.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ವ್ಯಾಕ್ಸಿನ್ ಸೈಡ್ ಎಫೆಕ್ಟ್ – 2ನೇ ಡೋಸ್ ಪಡೆಯಲು ಹಿಂದೇಟಾಕಿದ 50 ಲಕ್ಷ ಅಮೇರಿಕನ್ನರು.!

ವ್ಯಾಕ್ಸಿನ್ ಸೈಡ್ ಎಫೆಕ್ಟ್ - 2ನೇ ಡೋಸ್ ಪಡೆಯಲು ಹಿಂದೇಟಾಕಿದ 50 ಲಕ್ಷ ಅಮೇರಿಕನ್ನರು.!

ಚುನಾವಣಾ ಆಯೋಗದ ಮೇಲೆ ಕೊಲೆ ಕೇಸ್ ದಾಖಲಿಸಬೇಕು – ಮದ್ರಾಸ್ ಹೈಕೋರ್ಟ್ ಕೆಂಡಾಮಂಡಲ

ಚುನಾವಣಾ ಆಯೋಗದ ಮೇಲೆ ಕೊಲೆ ಕೇಸ್ ದಾಖಲಿಸಬೇಕು - ಮದ್ರಾಸ್ ಹೈಕೋರ್ಟ್ ಕೆಂಡಾಮಂಡಲ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist