Secular TV
Friday, August 19, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಚಾಮರಾಜನಗರ ದುರಂತ: ರೋಹಿಣಿ ಸಿಂಧೂರಿ ವಿರುದ್ಧ ಸುಧಾಕರ್, ಸಿಎಂ ಆಕ್ರೋಶ

Secular TVbySecular TV
A A
Reading Time: 1 min read
ಚಾಮರಾಜನಗರ ದುರಂತ: ರೋಹಿಣಿ ಸಿಂಧೂರಿ ವಿರುದ್ಧ ಸುಧಾಕರ್, ಸಿಎಂ ಆಕ್ರೋಶ
0
SHARES
Share to WhatsappShare on FacebookShare on Twitter

ಬೆಂಗಳೂರು: ಚಾಮರಾಜನಗರ ದುರಂತಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಸುಧಾಕರ್ ಮತ್ತು ಸಿಎಂ ಯಡಿಯೂರಪ್ಪ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕೋಪಗೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿಯಾಗಿದೆ.

ಚಾಮರಾಜನಗರ ದುರಂತಕ್ಕೆ ಸಂಬಂಧಿಸಿದಂತೆ ಸಿಎಂಗೆ ಮಾಹಿತಿ ನೀಡಿರುವ ಸುಧಾಕರ್, ಆಕ್ಸಿಜನ್ ಸ್ಟಾಕ್ ಇದೆ. ಆದ್ರೆ ಸೂಕ್ತ ಸಮಯಕ್ಕೆ ಸರಬರಾಜು ಆಗಿಲ್ಲ. ಮೈಸೂರು ಜಿಲ್ಲಾಡಳಿತ ದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಇವತ್ತೇ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಕಠಿಣ ಕ್ರಮಕೈಗೊಳ್ಳಲಿದ್ದಾರೆ ಎಂದು ಬಿತ್ತರವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, ಇದೊಂದು ನೋವಿನ ಸಂಗತಿ. ಘಟನೆ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆ. ಮಂಡ್ಯ, ಮೈಸೂರು ಮತ್ತು ಚಾಮರಾಜನಗರಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿಸಿ ಮಾಹಿತಿ ಪಡೆದುಕೊಳ್ಳುತ್ತೇನ ಎಂದು ಹೇಳಿದ್ದಾರೆ.

ಆಗಿದ್ದೇನು?: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಪ್ರಾಣವಾಯು ಸಿಗದ ಹಿನ್ನೆಲೆಯಲ್ಲಿ 24 ರೋಗಿಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಭಾನುವಾರ ರಾತ್ರಿ 16 ಹಾಗೂ ಇಂದು ಬೆಳಗ್ಗೆ 6 ಜನಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಬಗ್ಗೆ ಮಾಧ್ಯಮಗಳು ವರದಿ ಬಿತ್ತರಿಸುತ್ತಿವೆ. 24 ರೋಗಿಗಳು ಸಾವನ್ನಪ್ಪಿರುವ ಬಗ್ಗೆಯೂ ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದು, ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎನ್ನಲಾಗುತ್ತಿದೆ.

ಭಾನುವಾರ ರಾತ್ರಿಯೇ ಆಕ್ಸಿಜನ್ ಕೊರತೆ ಇದೆ ಎಂದು ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂದೆ ಗಲಾಟೆ ಮಾಡಿದ್ದರು. ಇತ್ತ ಚಾಮರಾಜನಗರದ ಸ್ಥಳೀಯ ಬಿಜೆಪಿ ಮುಖಂಡ ಚಂದ್ರಶೇಖರ್ ಎಂಬವರು, ನಾನು ಸಹ ನನ್ನ ಸೋದರನನ್ನು ಕಳೆದುಕೊಂಡಿದ್ದೇನೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಇದೆ ಎಂದು ಆರೋಪಿಸಿದ್ದಾರೆ.

ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ:
250 ಆಕ್ಸಿಜನ್ ಸಿಲಿಂಡರ್ ಗಳನ್ನು ಭಾನುವಾರ ರಾತ್ರಿ 12.30ಕ್ಕೆ ರವಾನಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಚಾಮರಾಜನಗರದ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ 250 ಆಕ್ಸಿಜನ್ ಸಿಲಿಂಡರ್ ಇಲ್ಲಿಂದ ರವಾನಿಸಿರುವ ಬಗ್ಗೆ ನಮ್ಮ ದಾಖಲಾತಿಗಳಲ್ಲಿ ದಾಖಲಾಗಿದೆ. ಆದ್ರೆ ಇಲ್ಲಿಂದ ಎಷ್ಟು ಗಂಟೆಗೆ ಅಲ್ಲಿ ತಲುಪಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ಮೈಸೂರು ಜಿಲ್ಲಾಡಳಿತ ಹೇಳಿದೆ.

RECOMMENDED

Top Stories

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

August 18, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Top Stories
Just-In

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್
Crime

Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

August 18, 2022
Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ
Just-In

Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ

August 18, 2022
MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!
Just-In

MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!

August 18, 2022
Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್
India

Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್

August 18, 2022
Kamlihula Movie : ಕಂಬ್ಳಿಹುಳ ಸಿನಿಮಾದ  ಫಸ್ಟ್ ಸಾಂಗ್ಸ್  ರಿಲೀಸ್…!
Uncategorized

Kamlihula Movie : ಕಂಬ್ಳಿಹುಳ ಸಿನಿಮಾದ ಫಸ್ಟ್ ಸಾಂಗ್ಸ್ ರಿಲೀಸ್…!

August 18, 2022
Siddaramaiah : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲು ಯತ್ನ..!
Just-In

Siddaramaiah : ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯಲು ಯತ್ನ..!

August 18, 2022
Bigboss kannada: ಶುರುವಾಗೇ ಬಿಡ್ತು ನೋಡಿ ಜಡೆಜಗಳ…..!
Entertainment

Bigboss kannada: ಶುರುವಾಗೇ ಬಿಡ್ತು ನೋಡಿ ಜಡೆಜಗಳ…..!

August 18, 2022
Next Post
ಸಾರ್ವಜನಿಕರೇ ಗಮನಿಸಿ, ಜುಲೈವರೆಗೂ ವ್ಯಾಕ್ಸಿನ್ ಕೊರತೆ – ಆದರ್ ಪೂನವಾಲ್ಲಾ

ಸಾರ್ವಜನಿಕರೇ ಗಮನಿಸಿ, ಜುಲೈವರೆಗೂ ವ್ಯಾಕ್ಸಿನ್ ಕೊರತೆ - ಆದರ್ ಪೂನವಾಲ್ಲಾ

ಇಬ್ಬರು ಬೌಲರ್ ಗಳಿಗೆ ಕೊರೊನಾ ಪಾಸಿಟಿವ್ – ಇಂದು ನಡೆಯಬೇಕಿದ್ದು ಕೆಕೆಆರ್ – ಆರ್ಸಿಬಿ ಮ್ಯಾಚ್ ರದ್ದು

ಇಬ್ಬರು ಬೌಲರ್ ಗಳಿಗೆ ಕೊರೊನಾ ಪಾಸಿಟಿವ್ - ಇಂದು ನಡೆಯಬೇಕಿದ್ದು ಕೆಕೆಆರ್ - ಆರ್ಸಿಬಿ ಮ್ಯಾಚ್ ರದ್ದು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist