Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಲಾಕ್ಡೌನ್‌ನಿಂದ ಕೊರೊನಾ ಕಂಟ್ರೋಲ್ ಆಗ್ತಿದೆ – ಸಿಎಂ ಬಿಎಸ್‌ವೈ

Secular TVbySecular TV
A A
Reading Time: 1 min read
ಲಾಕ್ಡೌನ್ ಅವಧಿಯಲ್ಲಿ ಕ್ಷೇತ್ರದಲ್ಲಿರಿ – ಶಾಸಕರು, ಸಂಸದರಿಗೆ ಸಿಎಂ ಬಿಎಸ್ವೈ ಸೂಚನೆ
0
SHARES
Share to WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಜಾರಿ ಮಾಡಿರುವ ಕಠಿಣ‌ ನಿಯಮಗಳು ಮತ್ತು ಲಾಕ್ಡೌನ್‌ನಿಂದಾಗಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು ಲಾಕ್ಡೌನ್ ಲಾಭಗಳ‌ ಕುರಿತು ವಿವರಿಸಿದರು.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 24 ರಿಂದ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು. ಅಲ್ಲದೆ, ಮೇ 10 ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಯಿತು. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50,112 ಪ್ರಕರಣಗಳು ವರದಿಯಾಗಿದ್ದು, ಈ ಕಠಿಣ ಕ್ರಮಗಳಿಂದಾಗಿ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ನಿನ್ನೆ 39,900ಕ್ಕೆ ಇಳಿದಿದೆ ಎಂದರು.

ಬೆಂಗಳೂರಿನಲ್ಲಿ ಮೇ 5 ರಂದು 23,106 ಪ್ರಕರಣಗಳಿದ್ದಿದ್ದು, ನಿನ್ನೆಗೆ 16,286 ಸಂಖ್ಯೆಗೆ ಇಳಿಕೆಯಾಗಿದೆ. ಪ್ರಾರಂಭದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಏರುಗತಿಯಲ್ಲಿದ್ದ ಬೆಂಗಳೂರು, ಬೀದರ್ ಮತ್ತು ಕಲಬುರಗಿಯಲ್ಲಿ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಾಸಿಗೆಗಳ ಹೆಚ್ಚಳ

ಕಳೆದ ವರ್ಷ ಮಾರ್ಚ್‍ನಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ 1970 ಆಕ್ಸಿಜನೇಟೆಡ್ ಬೆಡ್‍ಗಳು, 444 ಐಸಿಯು ಗಳು ಹಾಗೂ 610 ವೆಂಟಿಲೇಟರ್ ಸಹಿತ ಐಸಿಯು ಗಳ ಸೌಲಭ್ಯವಿತ್ತು. ಈ ಎಲ್ಲ ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಪ್ರಸ್ತುತ ಇಲಾಖೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ 24 ಸಾವಿರ ಆಕ್ಸಿಜನೇಟೆಡ್ ಬೆಡ್‍ಗಳು, 1145 ಐಸಿಯು ಬೆಡ್‍ಗಳು, 2059 ವೆಂಟಿಲೇಟರ್ ಬೆಡ್‍ಗಳು ಹಾಗೂ 1248 ಹೆಚ್‍ಎಫ್‍ಎನ್‍ಸಿ ಸೌಲಭ್ಯಗಳು ಲಭ್ಯವಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಆಕ್ಸಿಜನೇಟೆಡ್ ಬೆಡ್‍ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, 4700 ರಿಂದ 9405 ಕ್ಕೆ ಹೆಚ್ಚಿಸಲಾಗಿದೆ. ವೆಂಟೆಲೇಟೆಡ್ ಬೆಡ್‍ಗಳ ಸಂಖ್ಯೆಯನ್ನು 341 ರಿಂದ 646ಕ್ಕೆ ಹೆಚ್ಚಿಸಲಾಗಿದೆ. ಎಚ್‍ಎಫ್‍ಎನ್‍ಸಿಗಳ ಸಂಖ್ಯೆಯನ್ನು 15 ರಿಂದ 570ಕ್ಕೆ ಹೆಚ್ಚಿಸಲಾಗಿದೆ ಎಂದರು.

ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಹೆಚ್ಚುವರಿ ವೆಂಟೆಲೇಟರುಗಳು ಮತ್ತಿತರ ಸೌಲಭ್ಯಗಳು ನಿರಂತರವಾಗಿ ಸೇರ್ಪಡೆಯಾಗುತ್ತಿವೆ. ಖಾಸಗಿ ಆಸ್ಪತ್ರೆಗಳಿಗೆ ಸುಮಾರು 200 ವೆಂಟಿಲೇಟರುಗಳನ್ನು ನೀಡಿದ್ದೇವೆ. ಖಾಸಗಿ ವೈದ್ಯಕೀಯ ಕಾಲೇಜುಗಳು ಆಕ್ಸಿಜನ್ ಬೆಡ್‍ಗಳನ್ನು ಹೆಚ್ಚಿಸಲು ಹಾಗೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡುತ್ತಿದ್ದೇವೆ. ಇಂತಹ ಆಸ್ಪತ್ರೆಗಳಿಗೆ ಸರ್ಕಾರ ಶೇ. 70ರ ಸಹಾಯ ಧನ ನೀಡಲಿದ್ದು, ಉಳಿದ ಶೇ. 30ರ ಮೊತ್ತವನ್ನು ಆಯಾ ಆಸ್ಪತ್ರೆಗಳು ಭರಿಸಬೇಕು ಎಂದು ತಿಳಿಸಿದರು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ಕೈಗೊಂಡ ಕ್ರಮಗಳೇನು.?

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಸರ್ಕಾರ ಕೈಗೊಂಡ ಕ್ರಮಗಳೇನು.?

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ : ಕೇಂದ್ರ ಕೊಟ್ಟಿದೆಷ್ಟು, ರಾಜ್ಯ ಖರೀದಿಸಿದೆಷ್ಟು – ಜನರಿಗೆ ಸಿಕ್ಕಿದೆಷ್ಟು?

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ : ಕೇಂದ್ರ ಕೊಟ್ಟಿದೆಷ್ಟು, ರಾಜ್ಯ ಖರೀದಿಸಿದೆಷ್ಟು - ಜನರಿಗೆ ಸಿಕ್ಕಿದೆಷ್ಟು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist