Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಸೂರ್ಯನ ಸುತ್ತ ಉಂಗುರ – ಬಾನಂಗಳದ ಈ ಕೌತುಕಕ್ಕೆ ಕಾರಣ ಏನು?

Secular TVbySecular TV
A A
Reading Time: 2 mins read
ಸೂರ್ಯನ ಸುತ್ತ ಉಂಗುರ – ಬಾನಂಗಳದ ಈ ಕೌತುಕಕ್ಕೆ ಕಾರಣ ಏನು?
0
SHARES
Share to WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಆಕಾಶ ಇಂದು ಎಲ್ಲರಿಗೂ ಕೌತುಕದ ಕೇಂದ್ರ ಬಿಂದುವಾಗಿತ್ತು. ಇಂದು ಬೆಳಗ್ಗೆಯಿಂದಲೇ ಸೂರ್ಯನ ಸುತ್ತಲೂ ಕಾಮನ ಬಿಲ್ಲಿನ ರೀತಿಯಲ್ಲಿ ಉಂಗುರುವೊಂದು ಮೂಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

ಇಂದು ಬೆಳಂ ಬೆಳಗ್ಗೆ ಬಾನಂಗಳದಲ್ಲಿ ಈ ವಿಸ್ಮಯ ಕಂಡ ಬೆಂಗಳೂರಿನ ಜನರು ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಹಾಕಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Wow!!! Bengaluru 😍😍

Just went outside for some reason and looked at Sun, I could not believe my eyes, It's like rainbow 🌈 covering round to the Sun 🌞. Its looking beautiful. 🥰🥰

Security guard said, it is like this from last 2 days#Bangalore pic.twitter.com/t086Ih0R2g

— A K (@AK_Aspire) May 24, 2021

Ring round the sun . It's called Sun Halo !

Bengaluru, check this out right now pic.twitter.com/m8o8WxmQUW

— Ashwini M Sripad/ಅಶ್ವಿನಿ ಎಂ ಶ್ರೀಪಾದ್ (@AshwiniMS_TNIE) May 24, 2021

ಆಕಾಶದಲ್ಲಿನ ಈ ವಿದ್ಯಮಾನವನ್ನು 22-ಡಿಗ್ರಿ ಹಾಲೋಸ್ ಎಂದು ಕರೆಯಲಾಗುತ್ತದೆ. ಸೂರ್ಯ ಅಥವಾ ಚಂದ್ರನ ಸುತ್ತ ಇದು ಸುಮಾರು 22 ಡಿಗ್ರಿ ತ್ರಿಜ್ಯವನ್ನು ಹೊಂದಿರುತ್ತದೆ.

ಈ ವಿದ್ಯಮಾನವು ಐಸ್-ಸ್ಫಟಿಕ ಹಾಲೋಸ್ ಕುಟುಂಬಕ್ಕೆ ಸೇರಿದೆ. ಮೋಡಗಳಲ್ಲಿರುವ ಹಿಮದ ಹರಳುಗಳ ಮೂಲಕ ಸೂರ್ಯನ ಅಥವಾ ಚಂದ್ರನ ಕಿರಣಗಳು ವಕ್ರೀಭವನಗೊಂಡಾಗ ಹೀಗೆ ಸೂರ್ಯ ಅಥಾವ ಚಂದ್ರನ ಸುತ್ತ ಉಂಗುರು ಸೃಷ್ಟಿಯಾಗುತ್ತದೆ.

ಬೆಂಗಳೂರಿಗೆ ಇದು ಅಪರೂಪದ ವಿಸ್ಮಯ ಘಟನೆಯಾಗಿ ಕಂಡು ಬಂದರೂ, ಪ್ರಪಂಚದಾದ್ಯಂತ ನಿಯಮಿತವಾಗಿ ಕಂಡುಬರುವ ಸಾಮಾನ್ಯ ವಿದ್ಯಮಾನವಾಗಿದೆ.

ಶೀತವಲಯದ ದೇಶಗಳಲ್ಲಿ ಇದು ಹೆಚ್ಚು ಕಂಡು ಬರುತ್ತದೆ. ಭಾರತ ಉಷ್ಣವಲಯದ ದೇಶವಾಗಿರುವುದರಿಂದ ಇದು ಇಲ್ಲಿ ಅಪರೂಪ ಮತ್ತು ಅನಿರೀಕ್ಷಿತವಾಗಿದೆ.

ಕೊರೊನಾ ಮರಣ ಮೃದಂಗ – ಅಮೇರಿಕಾ‌ ಹಿಂದಿಕ್ಕಿದ ಭಾರತ
ವಿವಾದಾತ್ಮಕ ಹೇಳಿಕೆ‌ ಹಿಂಪಡೆದ ಬಾಬಾ ರಾಮದೇವ್
ಇಂದು ರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಯಾಸ್ ಚಂಡಮಾರುತ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಲಾಕ್ಡೌನ್ ಹಿನ್ನಲೆ : ಮದುವೆಗಾಗಿ ಚಾರ್ಟರ್ಡ್ ಪ್ಲೈಟ್ ಬುಕ್ ಮಾಡಿದ – ಹಾರುವ ವಿಮಾನದಲ್ಲಿ ತಾಳಿ‌ ಕಟ್ಟಿದ

ಲಾಕ್ಡೌನ್ ಹಿನ್ನಲೆ : ಮದುವೆಗಾಗಿ ಚಾರ್ಟರ್ಡ್ ಪ್ಲೈಟ್ ಬುಕ್ ಮಾಡಿದ - ಹಾರುವ ವಿಮಾನದಲ್ಲಿ ತಾಳಿ‌ ಕಟ್ಟಿದ

ಕಪ್ಪು ಬಿಳಿಯ ಬಳಿಕ ಹಳದಿ ಫಂಗಸ್ ಪತ್ತೆ – ಒಬ್ಬ ರೋಗಿಯಲ್ಲಿ ಪತ್ತೆಯಾಯ್ತು ಮೂರು ಶಿಲೀಂಧ್ರಗಳ ಕುರುಹು

ಕಪ್ಪು ಬಿಳಿಯ ಬಳಿಕ ಹಳದಿ ಫಂಗಸ್ ಪತ್ತೆ - ಒಬ್ಬ ರೋಗಿಯಲ್ಲಿ ಪತ್ತೆಯಾಯ್ತು ಮೂರು ಶಿಲೀಂಧ್ರಗಳ ಕುರುಹು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist