Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಕೊರೊನಾ 2ನೇ ಅಲೆಯಲ್ಲಿ ಕೆಲಸ ಕಳೆದುಕೊಂಡವರು 1 ಕೋಟಿಗೂ ಅಧಿಕ ಜನ

Secular TVbySecular TV
A A
Reading Time: 1 min read
ಕೊರೊನಾ 2ನೇ ಅಲೆಯಲ್ಲಿ ಕೆಲಸ ಕಳೆದುಕೊಂಡವರು 1 ಕೋಟಿಗೂ ಅಧಿಕ ಜನ
0
SHARES
Share to WhatsappShare on FacebookShare on Twitter

ನವದೆಹಲಿ: ಕೊರೊನಾ ಮಾರಿ ಅರ್ಥವ್ಯವಸ್ಥೆಯ ಬೆನ್ನಮೂಳೆಯನ್ನೇ ಮುರಿದು ಹಾಕಿದೆ. ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ಕೊರೊನಾ ಎರಡನೇ ಅಲೆ ದೇಶದಲ್ಲಿ ಒಂದೂವರೆ ಕೋಟಿಗೂ ಅಧಿಕ ಜನರ ಉದ್ಯೋಗವನ್ನು ಕಿತ್ತುಕೊಂಡಿದೆ. ಕೊರೊನಾ ಆರಂಭದಿಂದ ಇಂದಿನವರೆಗೆ ಜನರ ಆದಾಯ ಶೇ.97ರಷ್ಟು ಇಳಿಕೆಯಾಗಿದೆ

ಸೆಂಟರ್ ಫಾರ್ ಇಂಡಿಯನ್ ಎಕಾನಮಿ (ಸಿಎಂಐಇ)ಯ ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ಕೆಲ ಅಂಕಿಅಂಶಗಳನ್ನು ಬಹಿರಂಗಗೊಳಿಸಿದ್ದಾರೆ. ಮೇನಲ್ಲಿ ನಿರುದ್ಯೋಗದ ಪ್ರಮಾಣ ಶೇ.12ರವರೆಗೆಗೆ ತಲುಪಿದೆ. ಏಪ್ರಿಲ್ ನಲ್ಲಿ ನಿರುದ್ಯೂಗ ಪ್ರಮಾಣ ಶೇ.8ರಷ್ಟಿತ್ತು.

ಶೇ.12ರಷ್ಟು ಅಂದ್ರೆ ಸುಮಾರು ಒಂದು ಕೋಟಿಗೂ ಅಧಿಕ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಇದಕ್ಕೆ ಕಾರಣ ಕೊರೊನಾ ವೈರಸ್ ಎರಡನೇ ಅಲೆ. ಆರ್ಥಿಕ ಚಟುವಟಿಕೆಗಳು ಪುನಾರರಂಭಗೊಳ್ಳುತ್ತಿದ್ದಂತೆ ಈ ಪ್ರಮಾಣ ಮಂದಗತಿಯಲ್ಲಿ ಇಳಿಕೆ ಆಗಲಿದೆ ಎಂದು ಮಹೇಶ್ ವ್ಯಾಸ್ ಹೇಳುತ್ತಾರೆ.

ಈ ಬಾರಿ ನಿರುದ್ಯೋಗಿಗಳಾದವರು ಮತ್ತೆ ಕೆಲಸ ಪಡೆಯುವುದು ಕಷ್ಟವಾಗಲಿದೆ. ಇನ್ ಫಾರ್ಮಲ್ ಸೆಕ್ಟರ್ ರಿಕವರಿ ನಿಧಾನವಾಗಿ ಮೊದಲಿನ ಸ್ಥಿತಿಗೆ ಹಿಂದಿರುಗುತ್ತಿದೆ. ಆದ್ರೆ ಫಾರ್ಮಲ್ ಸೆಕ್ಟರ್ ನಲ್ಲಿ ಉದ್ಯೋಗಿಗಳನ್ನ ತೆಗೆದುಕೊಳ್ಳುವ ಪ್ರಕ್ರಿಯೆ ಇಲ್ಲಿಯವರೆಗೂ ಆರಂಭಗೊಂಡಿಲ್ಲ.

ಮೇ 2020ರಲ್ಲಿ ನಿರುದ್ಯೋಗ ಪ್ರಮಾಣ ಶೇ.23.5ರಷ್ಟು ದಾಖಲಾಗಿತ್ತು. ಅಂದು ಇಡೀ ದೇಶವೇ ಲಾಕ್‍ಡೌನ್‍ಗೆ ಒಳಪಟ್ಟಿತ್ತು. ಆದ್ರೆ ಈ ಬಾರಿ ರಾಜ್ಯಗಳು ಹಂತ ಹಂತವಾಗಿ ಕಠಿಣ ನಿಯಮಗಳನ್ನು ವಿಧಿಸಲು ಆರಂಭಿಸಿತು. ಲಾಕ್‍ಡೌನ್ ಘೋಷಣೆಯಾದರೂ ಕೆಲ ರಿಯಾಯ್ತಿಗಳನ್ನ ನೀಡಲಾಗಿದೆ. ಆದ್ರೂ ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಪರಿಸ್ಥಿತಿ ಇದೆ.

ನಿರುದ್ಯೋಗ ಪ್ರಮಾಣ ಶೇ.3 ಅಥವಾ ಶೇ.4ರಷ್ಟಿದ್ರೆ ಅದನ್ನ ಭಾರತದ ಅರ್ಥ ವ್ಯವಸ್ಥೆಯಲ್ಲಿ ನಾರ್ಮಲ್ ಎಂದು ಹೇಳಬಹುದು. ಸಿಎಂಐಇ ಅಂದಾಜು 17.5 ಲಕ್ಷ ಕುಟುಂಬಗಳನ್ನು ಸಮೀಕ್ಷೆ ಮಾಡಿದೆ. ಈ ಎಲ್ಲ ಕುಟುಂಬಗಳ ಆದಾಯದ ಬಗ್ಗೆ ಮಾಹಿತಿ ಕಲೆ ಹಾಕಿದೆ. ಕೊರೊನಾ ಕಾಲದಲ್ಲಿ ಬಹುತೇಕ ಕುಟುಂಬಗಳ ಆದಾಯ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರೋದು ಸಮೀಕ್ಷೆಯಲ್ಲಿ ಕಂಡು ಬಂದಿದೆ ಎಂದು ಮಹೇಶ್ ವ್ಯಾಸ್ ಹೇಳುತ್ತಾರೆ.

ಸಿಎಂಐಇ ಅಂಕಿ ಅಂಶಗಳು

  • ಕೊರೊನಾದಲ್ಲಿಯ ನಿರುದ್ಯೋಗ: 1 ಕೋಟಿಗೂ ಅಧಿಕ
  • ನಗರ ಭಾಗದ ನಿರುದ್ಯೋಗ (ಮೇ): ಶೇ.14.73
  • ಗ್ರಾಮೀಣ ಭಾಗದ ನಿರುದ್ಯೋಗ (ಮೇ): ಶೇ.10.36
  • ದೇಶದ ಒಟ್ಟಾರೆ ನಿರುದ್ಯೋಗ ಪ್ರಮಾಣ: (ಮೇ): ಶೇ.11.90

ಕಳೆದ ವರ್ಷ ಕೊರೊನಾ ಸ್ಫೋಟಗೊಳ್ಳುವ ಮುನ್ನವೇ ಭಾರತದ ನಿವ್ವಳ ಉತ್ಪನ್ನ ದರ ಅಂದ್ರೆ ಜಿಡಿಪಿ ಮಂದಗತಿಯಲ್ಲಿತ್ತು. ಏಪ್ರಿಲ್ 2020ರಿಂದ ಮಾರ್ಚ್ 2021ರವರೆಗೆ ಹಣಕಾಸು ಅವಧಿಯಲ್ಲಿ ಜಿಡಿಪಿ ಶೇ.6.3ರಷ್ಟು ಕುಸಿತವಾಗಿತ್ತು. 2019-20ರಲ್ಲಿ ಜಿಡಿಪಿ ಅತಿ ಕಡಿಮೆ ಅಂದ್ರೆ ಕೇವಲ ಶೇ.4ರಷ್ಟು ಮಾತ್ರ ಬೆಳವಣಿಗೆ ಕಂಡಿತ್ತು. ಈ ವರ್ಷದ ಜಿಡಿಪಿ ದರ ಕೇಂದ್ರ ಪ್ರಕಟಿಸಿದ್ದು, ಕೊರೊನಾ ಎರಡನೇ ಅಲೆ ಪರಿಣಾಮ ಶೇ.7.3ರಷ್ಟು ಕುಸಿತವಾಗಿದೆ.

ಭಾರತದ ನೈಜ ಜಿಡಿಪಿ 2020ರ ಮಾರ್ಚ್ ಅಂತ್ಯದ ವೇಳೆಗೆ 145 ಲಕ್ಷ ಕೋಟಿ ರೂ.ಗಳಿಂದ 2020-21ರ ಮಾರ್ಚ್ ಅಂತ್ಯಕ್ಕೆ 135 ಲಕ್ಷ ಕೋಟಿ ರೂ.ಗೆ ಕುಸಿತ ಕಂಡಿದೆ. ಇನ್ನು 145 ಲಕ್ಷ ಕೋಟಿ ರೂ.ಗಳ ಗಾತ್ರವನ್ನು ಮರಳಿ ಪಡೆಯಲು, ಪ್ರಸಕ್ತ 2021-22ರ ಆರ್ಥಿಕ ವರ್ಷದಲ್ಲಿ ಆರ್ಥಿಕತೆಯು ಶೇಕಡಾ 10-11ರಷ್ಟು ಏರಿಕೆಯಾಗಬೇಕಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಕರ್ನಾಟಕದಲ್ಲಿ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?

ಕರ್ನಾಟಕದಲ್ಲಿ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?

ಜೂನ್ 7ರ ಬಳಿಕ ಅನ್‍ಲಾಕ್ – ಸುಳಿವು ನೀಡಿದ ಸಚಿವ ಸುಧಾಕರ್?

ಜೂನ್ 7ರ ಬಳಿಕ ಅನ್‍ಲಾಕ್ - ಸುಳಿವು ನೀಡಿದ ಸಚಿವ ಸುಧಾಕರ್?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist