Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಗೂಗಲ್‌ನಲ್ಲಿ ಕನ್ನಡಕ್ಕೆ ಅಪಮಾನ – ಸೋಶಿಯಲ್ ಮೀಡಿಯಾಗಳಲ್ಲಿ ಸಿಡಿದೆದ್ದ ಕನ್ನಡಿಗರು

Secular TVbySecular TV
A A
Reading Time: 1 min read
ಗೂಗಲ್‌ನಲ್ಲಿ ಕನ್ನಡಕ್ಕೆ ಅಪಮಾನ – ಸೋಶಿಯಲ್ ಮೀಡಿಯಾಗಳಲ್ಲಿ ಸಿಡಿದೆದ್ದ ಕನ್ನಡಿಗರು
0
SHARES
Share to WhatsappShare on FacebookShare on Twitter

ಬೆಂಗಳೂರು : ವಿಶ್ವದ ಅನೇಕ ಶ್ರೇಷ್ಠ ಭಾಷೆಗಳ ಪೈಕಿ ಕನ್ನಡವೂ ಒಂದು. ಇದನ್ನು ಭಾಷೆಗಳ ರಾಣಿ ಅಂತಲೂ ಕರೆಯಲಾಗುತ್ತೆ. ಇಂತಹ ಐತಿಹಾಸಿಕ, ಚಾರಿತ್ರಿಕ ಹಿನ್ನಲೆ ಇರುವ ಭಾಷೆಗೆ ಅಪಮಾನ ಮಾಡುವ ಪ್ರಯತ್ನ ನಡೆದಿದೆ. ಗೂಗಲ್ ದುರ್ಬಳಕೆ ಮಾಡಿಕೊಂಡು ಕನ್ನಡ ಭಾಷೆಗೆ ಅವಮಾನ ಮಾಡುವ ಹೀನ ಕೃತ್ಯ ನಡೆದಿದೆ.

ಗೂಗಲ್ ಸರ್ಚ್ ಇಂಜಿನ್‌ನಲ್ಲಿ ಭಾರತ ಅತ್ಯಂತ ಕೆಟ್ಟ ಭಾಷೆ ಯಾವುದು ಎಂದು ಹುಡುಕಿದರೆ ಅದು ಕನ್ನಡ ಅಂತಾ ಫಲಿತಾಂಶ ಲಭ್ಯವಾಗುತ್ತಿದೆ. ಈ ರೀತಿಯಾಗಿ ಫಲಿತಾಂಶ ಬರುವಂತೆ ದುರುದ್ದೇಶ ಪೂರ್ವಕವಾಗಿ ಕೀ ವರ್ಡಿಂಗ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

#Kannada #federalism #dignity pic.twitter.com/qwaeL1zjT3

— Chetan Kumar / ಚೇತನ್ (@ChetanAhimsa) June 3, 2021

ಗೂಗಲ್ ನಲ್ಲಾಗಿರುವ ಈ ಮಹಾ ಪ್ರಮಾದದ ವಿರುದ್ಧ ಈಗ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಸದ್ಯ ಈ‌ ಪ್ರಮಾದವನ್ನು ಗೂಗಲ್ ಗಮನಕ್ಕೆ ತರಲು ಫೀಡಬ್ಯಾಕ್ ಅಭಿಯಾನ ನಡೆಯುತ್ತಿದ್ದು ಸೆಲೆಬ್ರಿಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಬಹಳಷ್ಟು ಜನರು ಈ ವಿಚಾರವನ್ನು ರಿಪೊರ್ಟ್ ಮಾಡುತ್ತಿದ್ದಾರೆ.

ಹೀಗೆ ಕನ್ನಡಿಗರು, ಭಾಷಾಭಿಮಾನಿಗಳು ಸರಣಿ ರಿಪೋರ್ಟ್ ಮಾಡಿದ ಬೆನ್ನಲೆ ಗೂಗಲ್ ಕೂಡಾ ಎಚ್ಚೇತ್ತುಕೊಂಡಿದ್ದು ಗೂಗಲ್‌ ನಿಂದ ಈ ಕಂಟೆಂಟ್ ಅನ್ನು ಡಿಲಿಟ್ ಮಾಡಿದೆ.

Home to the great Vijayanagara Empire, #Kannada language has a rich heritage, a glorious legacy and a unique culture. One of the world’s oldest languages Kannada had great scholars who wrote epics much before Geoffrey Chaucer was born in the 14th century. Apologise @GoogleIndia. pic.twitter.com/Xie927D0mf

— P C Mohan (@PCMohanMP) June 3, 2021

ಇಂಟರ್ನೆಟ್ ದುನಿಯಾದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ಬೆಂಗಳೂರು ಐಟಿ ಸಿಟಿ, ಸಿಲಿಕಾನ್ ಸಿಟಿ ಅಂತಲೂ ಕರೆಸಿಕೊಳ್ಳುತ್ತೆ. ಲಕ್ಷಾಂತರ ಹೊರನಾಡಿನ ಟೆಕ್ಕಿಗಳಿ ಅನ್ನ ಹಾಕುತ್ತಿದೆ. ಆದರೆ ಹೀಗೆ ಬೇರೆ ರಾಜ್ಯದಿಂದ ಬೆಂಗಳೂರಿಗೆ ಬಂದ ಟೆಕ್ಕಿಗಳಿಂದಲ್ಲೇ ಇಂತದೊಂದು ಹೀನ ಕೆಲಸ ಆಗಿರಬಹದು ಎಂದು ಅನುಮಾನಿಸಲಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ : ಕೇಂದ್ರ ಕೊಟ್ಟಿದೆಷ್ಟು, ರಾಜ್ಯ ಖರೀದಿಸಿದೆಷ್ಟು – ಜನರಿಗೆ ಸಿಕ್ಕಿದೆಷ್ಟು?

Big News : ಜೂನ್ 14 ವರೆಗೂ ಲಾಕ್ಡೌನ್ ವಿಸ್ತರಣೆ

ಎರಡನೇ ಆರ್ಥಿಕ ಪ್ಯಾಕೇಜ್ ಘೋಷಣೆ – ಅರ್ಚಕರು, ಇಮಾಮ್‌ಗಳು ಸೇರಿ ಹಲವು ವಲಯಗಳಿಗೆ ನೆರವು

ಎರಡನೇ ಆರ್ಥಿಕ ಪ್ಯಾಕೇಜ್ ಘೋಷಣೆ - ಅರ್ಚಕರು, ಇಮಾಮ್‌ಗಳು ಸೇರಿ ಹಲವು ವಲಯಗಳಿಗೆ ನೆರವು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist