Secular TV
Wednesday, August 17, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ ಕೊರೊನಾ – 10,959 ಕೊರೊನಾ ಪ್ರಕರಣ, ಪಾಸಿಟಿವಿಟಿ ರೇಟ್ ಶೇ.6.68

Secular TVbySecular TV
A A
Reading Time: 1 min read
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,34,692 ಮಂದಿಗೆ ಕೊರೊನಾ ಸೋಂಕು

A health worker collects a swab sample from a man for a Covid-19 coronavirus test at a public health centre in Hyderabad on September 17, 2020. (Photo by NOAH SEELAM / AFP) (Photo by NOAH SEELAM/AFP via Getty Images)

0
SHARES
Share to WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಇಳಿಕೆಯತ್ತ ಸಾಗುತ್ತಿದ್ದು, ಇಂದು 10,959 ಪ್ರಕರಣಗಳು ದಾಖಲಾಗಿವೆ. ಇವತ್ತು 192 ಜನ ಸಾವನಪ್ಪಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಶೇ.6.68ಕ್ಕೆ ಇಳಿದಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.75ರಷ್ಟಿದೆ.

ಇಂದಿನ 09/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/BRdXRGU6mF @CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/gRTNmqvVdF

— K'taka Health Dept (@DHFWKA) June 9, 2021

ಸದ್ಯ ರಾಜ್ಯದಲ್ಲಿ 2,15,525 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 27,28,248 ಕೊರೊನಾ ಪ್ರಕರಣಗಳು ವರದಿ ಆಗಿವೆ. ಇಂದು 20,246 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

🔹With 67,950 tests and 2,395 new cases Bengaluru's active case load falls below 1 lakh cases. TPR stands at 3.52%.

🔹1,63,962 tests were conducted in the state today and TPR stands at 6.68% with 10,959 cases.

🔹20,246 recoveries were reported including 6,185 in Bengaluru.

— Dr Sudhakar K (@mla_sudhakar) June 9, 2021

ಬೆಂಗಳೂರಿನಲ್ಲಿ ಮಹಾಮಾರಿಯ ಉಪಟಳ ನಿಯಂತ್ರಣಕ್ಕೆ ಬಂದಿದೆ. ಇವತ್ತು 2,395 ಜನಕ್ಕೆ ಸೋಂಕು ತಗುಲಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು ಮತ್ತು ಮೈಸೂರು ಹೊರತುಪಡಿಸಿದ್ರೆ ಎಲ್ಲ ಜಿಲ್ಲೆಗಳಲ್ಲಿಯೂ ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ.

RECOMMENDED

B S Yediyurappa  : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

B S Yediyurappa : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

August 17, 2022
Bangalore Crime News : ಬಿಬಿಎಂಪಿ ಟಿಪ್ಪರ್ ಲಾರಿಗೆ ಸಿಲುಕಿ ಮಹಿಳೆ ಸಾವು

Crime News : ಟೆಕ್ಕಿಗೆ ಸಿಇಓನಿಂದ ಲೈಂಗಿಕ ದೌರ್ಜನ್ಯ, ಠಾಣೆ ಮೆಟ್ಟಿಲೇರಿದ ಟೆಕ್ಕಿ

August 17, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

B S Yediyurappa  : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ
Bangalore

B S Yediyurappa : ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

August 17, 2022
Bangalore Crime News : ಬಿಬಿಎಂಪಿ ಟಿಪ್ಪರ್ ಲಾರಿಗೆ ಸಿಲುಕಿ ಮಹಿಳೆ ಸಾವು
Crime

Crime News : ಟೆಕ್ಕಿಗೆ ಸಿಇಓನಿಂದ ಲೈಂಗಿಕ ದೌರ್ಜನ್ಯ, ಠಾಣೆ ಮೆಟ್ಟಿಲೇರಿದ ಟೆಕ್ಕಿ

August 17, 2022
Koutilya Release Date : “ಬಿಗ್ ಬಾಸ್” ಅರ್ಜುನ್ ರಮೇಶ್ ನಟನೆಯ “ಕೌಟಿಲ್ಯ”  ಆಗಸ್ಟ್ 26 ರಂದು ಬಿಡುಗಡೆ…!
Entertainment

Koutilya Release Date : “ಬಿಗ್ ಬಾಸ್” ಅರ್ಜುನ್ ರಮೇಶ್ ನಟನೆಯ “ಕೌಟಿಲ್ಯ” ಆಗಸ್ಟ್ 26 ರಂದು ಬಿಡುಗಡೆ…!

August 17, 2022
Club house : ಕ್ಲಬ್ ಹೌಸ್ ಗ್ರೂಪ್ ನ‌‌ ಡಿಪಿಗೆ ಪಾಕಿಸ್ತಾನ‌‌ ಧ್ವಜ ಹಾಕಿದ ಪ್ರಕರಣ – ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು
Crime

Club house : ಕ್ಲಬ್ ಹೌಸ್ ಗ್ರೂಪ್ ನ‌‌ ಡಿಪಿಗೆ ಪಾಕಿಸ್ತಾನ‌‌ ಧ್ವಜ ಹಾಕಿದ ಪ್ರಕರಣ – ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

August 17, 2022
Mobile Robbery: ಪಬ್ಜಿಗೆ ಆಡೋಕೆ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದ ಪಬ್ಜಿ ಲವರ್ ಅಂದರ್
Crime

Mobile Robbery: ಪಬ್ಜಿಗೆ ಆಡೋಕೆ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದ ಪಬ್ಜಿ ಲವರ್ ಅಂದರ್

August 17, 2022
Bigboss kannada: ನಮ್ ಹುಡ್ಗನನ್ನು  ಆ ಹುಡ್ಗಿಯಿಂದ ದೂರ ಮಾಡ್ತೀನಿ…!
Entertainment

Bigboss kannada: ನಮ್ ಹುಡ್ಗನನ್ನು ಆ ಹುಡ್ಗಿಯಿಂದ ದೂರ ಮಾಡ್ತೀನಿ…!

August 17, 2022
ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ
Entertainment

ರಾಜಮೌಳಿ ಶಿಷ್ಯನ ಮಹ್ವಾಕಾಂಕ್ಷೆಯ ಚಿತ್ರ ‘1770’
ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ

August 17, 2022
Bigboss kannada: ರೂಪೇಶ್ ಶೆಟ್ಟಿ, ಸಾನ್ಯಾ ಅವ್ರನ್ನು ಹೊಗಳೋಕೆ ಕಾರಣ ಇದೇನಾ..?
Entertainment

Bigboss kannada: ರೂಪೇಶ್ ಶೆಟ್ಟಿ, ಸಾನ್ಯಾ ಅವ್ರನ್ನು ಹೊಗಳೋಕೆ ಕಾರಣ ಇದೇನಾ..?

August 17, 2022
Next Post
ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣವಾಯ್ತಾ ಎರಡು ಆದೇಶಗಳು?

ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣವಾಯ್ತಾ ಎರಡು ಆದೇಶಗಳು?

ಬೆಲೆ ಏರಿಕೆಯ ಹಸಿಗಾಯದ ಮೇಲೆ ವಿದ್ಯುತ್ ದರ ಏರಿಕೆಯ ಬರೆ: ಸಿದ್ದರಾಮಯ್ಯ

ಬೆಲೆ ಏರಿಕೆಯ ಹಸಿಗಾಯದ ಮೇಲೆ ವಿದ್ಯುತ್ ದರ ಏರಿಕೆಯ ಬರೆ: ಸಿದ್ದರಾಮಯ್ಯ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist