Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ – ‘100 ನಾಟೌಟ್’ ಹೆಸರಿನಲ್ಲಿ ದೇಶದ್ಯಾಂತ ಕಾಂಗ್ರೆಸ್ ಉಗ್ರ ಪ್ರತಿಭಟನೆ

Secular TVbySecular TV
A A
Reading Time: 2 mins read
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ – ‘100 ನಾಟೌಟ್’ ಹೆಸರಿನಲ್ಲಿ ದೇಶದ್ಯಾಂತ ಕಾಂಗ್ರೆಸ್ ಉಗ್ರ ಪ್ರತಿಭಟನೆ
0
SHARES
Share to WhatsappShare on FacebookShare on Twitter

ಬೆಂಗಳೂರು : ಪೆಟ್ರೋಲ್, ಡಿಸೇಲ್ ನಿರಂತರ ಬೆಲೆ ಏರಿಕೆ ಖಂಡಿಸಿ ಇಂದಿನಿಂದ ದೇಶದ್ಯಾಂತ ಕಾಂಗ್ರೆಸ್ ಪಕ್ಷ ಉಗ್ರ ಪ್ರತಿಭಟನೆ ಆರಂಭಿಸಿದೆ. ಮುಂದಿನ ಐದು ದಿನಗಳ ಕಾಲ ‘100 ನಾಟೌಟ್’ ಹೆಸರಿನಲ್ಲಿ ಕಾಂಗ್ರೆಸ್ ದೇಶದ್ಯಾಂತ ಪ್ರತಿಭಟನೆ ನಡೆಸಲಿದೆ.

ಬೆಂಗಳೂರು ಸೇರಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಇದೊಂದು ಐತಿಹಾಸಿಕ ಬೆಲೆ ದುರಂತ ಎಂದು ಆಕ್ರೊಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ನೀತಿಯಿಂದ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನರ ಪಾಕೇಟ್ ಅನ್ನು ಪಿಕ್ ಪಾಕೇಟ್ ಮಾಡುತ್ತಿದೆ, ಸರ್ಕಾರದ ದುರಾಡಳಿತ ತಿಳಿಸುವ ಕೆಲಸ‌ ಮಾಡುತ್ತಿದ್ದೇವೆ ಎಂದರು‌.

The BJP raised petrol prices 48 times in 2021.

How many salary hikes did the middle class get?

By how much was minimum wage raised?

By how much were MGNREGA wages increased?

How many times were farmers’ MSPs increased?

This is daylight robbery by BJP. #Petrol100NotOut pic.twitter.com/7ztRcdqnC5

— DK Shivakumar (@DKShivakumar) June 11, 2021

ಅಚ್ಛೆ ದಿನ್ ಆಯೇಂಗೆ ಅಂತಾ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಆಡಳಿತದ ಅವಧಿಯಲ್ಲಿ ನರಕದ ದಿನಗಳು ಬಂದಿವೆ ಎಂದು ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ತೈಲ, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ ಕೊರೊನಾ ಸಂಕಷ್ಟದಲ್ಲಿ ಜನರು ಬದುಕುವುದೇಗೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರಾದ @DKShivakumar, ಕೆಪಿಸಿಸಿ ಮಾಜಿ ಅಧ್ಯಕ್ಷರಾದ @DKShivakumar, ಮಾಜಿ ಸಚಿವರಾದ @RV_Deshpande ಸೇರಿದಂತೆ ಹಲವು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.#Petrol100NotOut pic.twitter.com/x2lMqRtV7X

— Siddaramaiah (@siddaramaiah) June 11, 2021

2014 ರಲ್ಲಿ ಇಂಧನಗಳ ಬೆಲೆ 30-40 ರೂ ಇಳಕೆ ಮಾಡುವ ಭರವಸೆ ನೀಡಿದ ಪ್ರಧಾನಿ ‌ಮೋದಿ ಇಂದು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದು ಸಾಲುದು ಅಂತಾ ವಿದ್ಯುತ್ ಬೆಲೆ ಏರಿಸಿ ಗಾಯದ ಮೇಲೆ‌ ಬರೆ ಹಾಕಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದರು.

#Petrol100NotOut protest by @INCKarnataka against the anti people policy of the @narendramodi & @BSYBJP Govts at Nehru Circle in my constituency.

Shri @siddaramaiah, @DKShivakumar @RV_Deshpande, @iamvrsudarshan, @GShekarINC and other leaders participated. pic.twitter.com/jjmgoSnh5r

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 11, 2021

ಬಳಿಕ ಮಾತನಾಡಿದ ಮಾಜಿ ಸಚಿವ ರಾಮಲಿಂಗ ರೆಡ್ಡಿ, ಹಿಂದೆ 2 ರೂಪಾಯಿ ಹೆಚ್ಚಾದ್ರೆ ಬಿಜೆಪಿ ಬೊಬ್ಬೆ ಹೊಡೆಯುತ್ತಿತ್ತು ಆದರೆ ಇಂದು ಅದೇ ಬಿಜೆಪಿ 20-30 ಟ್ಯಾಕ್ಸ್ ಇಂಧನದ ಮೇಲೆ ಹಾಕಿದೆ ಎಂದರು.

Delhi | Congress holds protest against fuel price hike.

"When UPA was in power, tax on petrol & diesel was Rs 9.20. Now it is Rs 32. We demand complete rollback of excise duty hike on petrol-diesel. Fuel should come under the purview of GST," says Congress leader KC Venugopal pic.twitter.com/LRCww1t1ON

— ANI (@ANI) June 11, 2021

Punjab: Congress workers hold protest in Amritsar as part of party's nationwide protest against surge in fuel prices. pic.twitter.com/UhQKtFLQKR

— ANI (@ANI) June 11, 2021

ಇನ್ನು ಪಂಜಾಬ್, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಜೋರಾಗಿದ್ದು ಪ್ರತಿ ರಾಜ್ಯದಲ್ಲಿ 5000 ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುವ ಸಂಕಲ್ಪ‌ ಕಾಂಗ್ರೆಸ್ ಮಾಡಿದೆ.

Tamil Nadu Congress president KS Alagiri along with party workers hold protest in Kilpauk, Chennai against rising fuel prices.

Congress is staging nationwide demonstrations today in view of the rising prices of petrol and diesel. pic.twitter.com/wMC7JxpN0Z

— ANI (@ANI) June 11, 2021
Shocking News : ಮತ್ತೆ ಏರಿತು ಪೆಟ್ರೋಲ್ – ಡಿಸೇಲ್ ಬೆಲೆ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಯೋಗಿ ಆದಿತ್ಯನಾಥ್ – ಯುಪಿ ರಾಜ್ಯ ರಾಜಕೀಯದಲ್ಲಿ ಸಂಚಲನ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಯೋಗಿ ಆದಿತ್ಯನಾಥ್ - ಯುಪಿ ರಾಜ್ಯ ರಾಜಕೀಯದಲ್ಲಿ ಸಂಚಲನ

ಕೊರೊನಾ ಸೋಂಕಿಗೆ ಹಿರಿಯ ಪತ್ರಕರ್ತ, ಪೊಷಕ ನಟ ಸುರೇಶ್ ಚಂದ್ರ ಬಲಿ

ಕೊರೊನಾ ಸೋಂಕಿಗೆ ಹಿರಿಯ ಪತ್ರಕರ್ತ, ಪೊಷಕ ನಟ ಸುರೇಶ್ ಚಂದ್ರ ಬಲಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist