Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಹೋಟೆಲ್ ಕ್ಲೀನರ್‌ನಿಂದ ರಾಷ್ಟ್ರಪ್ರಶಸ್ತಿವರೆಗೆ – ಇಲ್ಲಿದೆ ಸಂಚಾರಿ ವಿಜಯ್ ಜೀವನದ ಪ್ರಮುಖ ಘಟ್ಟಗಳು

Secular TVbySecular TV
A A
Reading Time: 2 mins read
ಹೋಟೆಲ್ ಕ್ಲೀನರ್‌ನಿಂದ ರಾಷ್ಟ್ರಪ್ರಶಸ್ತಿವರೆಗೆ – ಇಲ್ಲಿದೆ ಸಂಚಾರಿ ವಿಜಯ್ ಜೀವನದ ಪ್ರಮುಖ ಘಟ್ಟಗಳು
0
SHARES
Share to WhatsappShare on FacebookShare on Twitter

ಬೆಂಗಳೂರು : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕನ್ನಡದ ಪ್ರಥಮ ನಟ ಸಂಚಾರಿ ವಿಜಯ್ ಇನ್ನಿಲ್ಲ, ಇಂದು ಬೆಳಗ್ಗೆ 3:30 ರ ವೇಳೆಗೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶುಕ್ರವಾರ ಜೆ.ಪಿ ನಗರದ 7 ಹಂತದಲ್ಲಿ ಸಂಚಾರಿ ವಿಜಯ್ ಬೈಕ್ ಅಪಘಾತಕ್ಕೀಡಾಗಿತ್ತು, ಅಪಘಾತದಲ್ಲಿ ಸಂಚಾರಿ ವಿಜಯ್ ಮೆದುಳಿಗೆ ತೀವ್ರ ಹಾನಿಯಾಗಿ ಮೆದಳು ತನ್ನ ಕಾರ್ಯ ನಿಲ್ಲಿಸಿತ್ತು.

ಅವರು ಬದುಕಿಬಾರನ್ನು ಖಾತ್ರಿಪಡಿಸಿಕೊಂಡ ಕುಟುಂಬ ನಿನ್ನೆ ವಿಜಯ್ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು. ಅಂತಯೇ ನಿನ್ನೆ ರಾತ್ರಿ ಕಣ್ಣು, ಕಿಡ್ನಿ, ಲಿವರ್ ಸೇರಿದಂತೆ ಹಲವುಗಳನ್ನು ದಾನ ಮಾಡಲಾಗಿದೆ‌. ಅಂಗಾಂಗ ದಾನದ ಬಳಿಕ ಇಂದು ಬೆಳಗ್ಗೆ ಸಂಚಾರಿ ವಿಜಯ್ ಸಾವನ್ನು ವೈದ್ಯರು ಧೃಡಿಕರಿಸಿದ್ದಾರೆ.

ಚಂದನವನದಲ್ಲಿ ಸಂಚಾರಿ ವಿಜಯ್ ಮೃದು ಮನಸ್ಸಿನ ಕಲಾವಿದ ಎಂದು ಖ್ಯಾತರು. ರಂಗಭೂಮಿಯಿಂದ ಬಂದು ಚಿತ್ರರಂಗದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರು, ಬಡತನ, ಅವಮಾನ ಎಲ್ಲವೂ ಸಹಿತ ಹಂತ ಹಂತವಾಗಿ ಮೇಲೆ ಬಂದಿದ್ದ ಪ್ರತಿಭಾನ್ವಿತ ನಟರಾಗಿದ್ದರು‌.

ಜುಲೈ 18, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಪಂಚೇನಹಳ್ಳಿಯಲ್ಲಿ ಜನನವಾಗಿದ್ದ ಸಂಚಾರಿ ವಿಜಯ್ ಪೂರ್ಣ ಹೆಸರು ವಿಜಯ್ ಕುಮಾರ್ ಬಸವರಾಜಯ್ಯ, ತಂದೆ ಬಸವರಾಜಯ್ಯ ತಾಯಿ ಗೌರಮ್ಮ, ಚಿಕ್ಕ ವಯಸ್ಸಿನಲ್ಲಿ ಪೊಷಕರನ್ನು ಕಳೆದುಕೊಂಡಿದ್ದರು‌.

ಪೊಷಕರ ನಿಧನದ ಬಳಿಕ ಅಣ್ಣನ ವಿಧ್ಯಭ್ಯಾಸಕ್ಕೆ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಕ್ಲೀನರ್ ಕೆಲಸಕ್ಕೆ ಸೇರಿದ್ದರು, ಅಣ್ಣನ ಪಿಯುಸಿ ಬಳಿಕ ವಿಜಯ್ ಓದು ಆರಂಭಿಸಿ ಇಂಜಿನಿಯ ಪದವಿ ಪಡೆದಿದ್ದರು. ಚಿಕ್ಕಂದಿನಿಂದಲೇ ರಂಗಭೂಮಿ ಆಸಕ್ತಿ ಇದ್ದ ಹಿನ್ನಲೆ ಕಾಲೇಜು ದಿನಗಳಲ್ಲಿ ರಂಗಭೂಮಿ ಜೊತೆಗೆ ತೊಡಗಿಸಿಕೊಂಡರು. ಹಲವು ನಾಟಕ ಕಂಪನಿಗಳ ಬಳಿಕ ಸಂಚಾರಿ ಥಿಯೇಟರ್ ಸೇರಿಕೊಂಡರು.

ವಿಜಯ್ ಅವರು 2011 ರ ಕನ್ನಡ ಚಿತ್ರ ರಂಗಪ್ಪ ಹೊಗ್ಬಿಟ್ನಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು, ರಾಮ ರಾಮ ರಘು ರಾಮ ಚಿತ್ರದಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದರು, ದಾಸವಾಳ ಚಿತ್ರದಲ್ಲಿನ ಅಭಿನಯಕ್ಕೆ ಮಾನ್ಯತೆ ಪಡೆಯುವ ಮೊದಲು ಅವರು ಒಗ್ಗರನೆ (2014) ಮತ್ತು ಪ್ರಮುಖ ನಟನಾಗಿ ಹರಿವು (2014) ನಲ್ಲಿ ನಟಿಸಿದರು

ಬಳಿಕ ನಾನು ಅವನಲ್ಲ ಅವಳು ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದರು, ಇದಕ್ಕೆ 2016ರಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡರು, ಕನ್ನಡ ಚಿತ್ರರಂಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲಿಗ ಎಂದು ಖ್ಯಾತರಾದರು. ಈವರೆಗೂ‌ ಕಲಾತ್ಮಕ ಚಿತ್ರಗಳು ಸೇರಿ ಒಟ್ಟು 22 ಸಿನಿಮಾಗಳಲ್ಲಿ ವಿಜಯ್ ಅಭಿನಯಿಸಿದ್ದಾರೆ

ಕೊರೊನಾ ಸಂಕಷ್ಟ ಕಾಲದಲ್ಲಿ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸೇರಿ ಅಗತ್ಯ ಸಹಾಯ ಮಾಡುವ ಕಾರ್ಯದಲ್ಲಿ ಸಂಚಾರಿ ವಿಜಯ್ ತೊಗಡಿದ್ದರು. ಎರಡನೇ ಅಲೆಯಲ್ಲಿ ಸಾಕಷ್ಟು ಜನರಿಗೆ ನೆರವಾಗುವ ಪ್ರಯತ್ನವನ್ನು ಮಾಡಿದ್ದಾರೆ. ಫುಡ್ ಕಿಟ್ ಹಂಚಲು ತೆರಳುತ್ತಿದ್ದಾಗ ಈ ರಸ್ತೆ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

ಕಷ್ಟ ಕಾಲದಲ್ಲಿ ನಟ ಸಂಚಾರಿ ವಿಜಯ್ ಕೈ ಹಿಡಿದ ಡಿಸಿಎಂ
“ಸಂಚಾರಿ ವಿಜಯ್ ಚೇತರಿಕೆ ಅವಕಾಶಗಳು ವಿರಳ”
ಚೇತನ್ ಅವರೇ ನಿಮ್ಮ ಮನಸ್ಸು ಪರಿಶುದ್ಧಗೊಳಿಸಬೇಕಿದೆ: ರಕ್ಷಿತ್ ಶೆಟ್ಟಿ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ರಾಮ ಭಕ್ತರಿಗೆ ರಾಮ ದ್ರೋಹಿಗಳಿಂದ ಉಪದೇಶ ಬೇಡ, ತನಿಖೆ ಮಾಡಿಸ್ತೀವಿ: ಯುಪಿ ಡಿಸಿಎಂ

ರಾಮ ಭಕ್ತರಿಗೆ ರಾಮ ದ್ರೋಹಿಗಳಿಂದ ಉಪದೇಶ ಬೇಡ, ತನಿಖೆ ಮಾಡಿಸ್ತೀವಿ: ಯುಪಿ ಡಿಸಿಎಂ

Shocking News : ಮತ್ತೆ ಏರಿತು ಪೆಟ್ರೋಲ್ – ಡಿಸೇಲ್ ಬೆಲೆ

42 ದಿನದಲ್ಲಿ 24 ಬಾರಿ ಏರಿಕೆ- 7 ರಾಜ್ಯಗಳಲ್ಲಿ ಶತಕ ದಾಖಲಿಸಿ ಬ್ಯಾಟಿಂಗ್ ಮುಂದುವರಿಸಿದ ಪೆಟ್ರೋಲ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist