Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಕೊರೊನಾ ಬಿಕ್ಕಟ್ಟಿನಲ್ಲಿ ಆನ್ಲೈನ್ ಕ್ಲಾಸ್ – ‌ಮೂಬೈಲ್‌ಗಳಿಲ್ಲದ ಕಾರಣ ಶಿಕ್ಷಣದಿಂದ ಲಕ್ಷಾಂತರ ಮಕ್ಕಳು ದೂರ.!

Secular TVbySecular TV
A A
Reading Time: 2 mins read
ಕೊರೊನಾ ಬಿಕ್ಕಟ್ಟಿನಲ್ಲಿ ಆನ್ಲೈನ್ ಕ್ಲಾಸ್ – ‌ಮೂಬೈಲ್‌ಗಳಿಲ್ಲದ ಕಾರಣ ಶಿಕ್ಷಣದಿಂದ ಲಕ್ಷಾಂತರ ಮಕ್ಕಳು ದೂರ.!
0
SHARES
Share to WhatsappShare on FacebookShare on Twitter

ನವದೆಹಲಿ : ಕಳೆದ ಒಂದೂವರೆ ವರ್ಷದಿಂದ ಕೊರೊನಾ ವೈರಸ್ ಬಿಟ್ಟುಬಿಡದೇ ಕಾಡುತ್ತಿದೆ. ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಶಾಲಾ ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಎರಡನೇ ಅಲೆಯ ಬಳಿಕ ಶಾಲಾ ಕಾಲೇಜುಗಳನ್ನು ಆರಂಭಿಸಬೇಕು ಅಂತಾ ಚಿಂತನೆ ನಡೆಸುತ್ತಿದ್ದರೂ ಮೂರನೇ ಅಲೆಯ ಭೀತಿ ಹಿನ್ನಲೆ ಅದು ಸಾಧ್ಯವಾಗುತ್ತಿಲ್ಲ.

ಆಫ್‌ಲೈನ್ ಕ್ಲಾಸ್‌ಗಳು ಬಂದ್ ಆಗಿರುವ ಹಿನ್ನಲೆ ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವಂತೆ‌ ಕೆಲವು ಶಾಲೆ ಕಾಲೇಜುಗಳು ಆನ್ಲೈನ್ ಕ್ಲಾಸ್‌ಗಳನ್ನು ನಡೆಸುತ್ತಿವೆ.‌ ಹೀಗೆ ನಡೆಯುತ್ತಿರುವ ಆನ್ಲೈನ್ ಕ್ಲಾಸ್‌ಗೆ ಸಂಬಂಧಿಸಿದಂತೆ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದ್ದು, ಸೂಕ್ತ ಸಾಧನಗಳಿಲ್ಲದ ಕಾರಣ ಕಳೆದೊಂದು ವರ್ಷದಿಂದ ಲಕ್ಷ ಲಕ್ಷ ವಿದ್ಯಾರ್ಥಿಗಳು ಆನ್ಲೈನ್ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರಂತೆ.

ಕೊರೊನಾ ಅವಧಿಯಲ್ಲಿ ಆನ್ಲೈನ್ ಕ್ಲಾಸ್‌ಗಳನ್ನು ನಡೆಸಲಾಗುತ್ತಿದ್ದು, ತರಗತಿ ಹಾಜರಾಗಲು‌ ಮೂಬೈಲ್ ಇಲ್ಲದ ಕಾರಣ ಲಕ್ಷಾಂತರ ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದು ಬಿಹಾರ ಇದರಲ್ಲಿ ಮೊದಲ ಸ್ಥಾನದಲ್ಲಿ ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.

ಕೇಂದ್ರ ಶಿಕ್ಷಣ ಸಚಿವಾಲಯವು ಸಂಸದೀಯ ಸ್ಥಾಯಿ ಸಮಿತಿಯೊಂದಿಗೆ ಹಂಚಿಕೊಂಡ ಮಾಹಿತಿಯ ಪ್ರಕಾರ
ಬಿಹಾರದಲ್ಲಿ 1.4 ಕೋಟಿ ಮಕ್ಕಳ ಬಳಿ ಆನ್ಲೈನ್ ತರಗತಿ ಸೇರಲು ಎಲೆಕ್ಟ್ರಾನಿಕ್ ಡಿವೈಸ್‌ಗಳಿಲ್ಲದೇ ಶಿಕ್ಷಣದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 70% ಮಕ್ಕಳ ಬಳಿ ಆನ್ಲೈನ್ ತರಗತಿಗಳಿಗೆ ಸೇರಲು ಸಾಧನಗಳಿಲ್ಲ, ಮಹಾರಾಷ್ಟ್ರದಲ್ಲಿ 69%, ಗುಜರಾತ್‌ನಲ್ಲಿ 40%, ಛತ್ತೀಸ್ಗಢದಲ್ಲಿ 28.2% ರಷ್ಟು ಮಕ್ಕಳು ಆನ್ಲೈನ್ ಶಿಕ್ಷಣದಿಂದ ದೂರ ಉಳಿದಿದ್ದಾರೆ.

ಅಸ್ಸಾಂನಲ್ಲಿ 31, ಜಾರ್ಖಂಡ್ 32.5 ಮತ್ತು ಕರ್ನಾಟಕದಲ್ಲಿ 31.3, ಉತ್ತರ ಪ್ರದೇಶದ 5.5, ಹರಿಯಾಣದಲ್ಲಿ 10, ಉತ್ತರಾಖಂಡನಲ್ಲಿ 2.1 ಲಕ್ಷ ಮಕ್ಕಳ‌ ಬಳಿ ಆನ್ಲೈನ್ ತರಗತಿ ಕೂರಲು ಸೂಕ್ತ ಸಾಧನಗಳಿಲ್ಲದೆ ಶಿಕ್ಷಣದಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ‌.

ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿ, ಗೋವಾ ಮತ್ತು ಹೆಚ್ಚಿನ ಈಶಾನ್ಯ ರಾಜ್ಯಗಳಿಂದ ಇನ್ನೂ ಮಾಹಿತಿ ಬಂದಿಲ್ಲ ಎನ್ನಲಾಗಿದ್ದು, ಕೇರಳದ ವಯನಾಡ್ 100%, ಆಂಧ್ರಪ್ರದೇಶದ ಕಡಪಾದಲ್ಲಿ 99% ರಷ್ಟು ಮಕ್ಕಳು ಆನ್ಲೈನ್ ಕ್ಲಾಸ್‌ಗಳನ್ನು ಕೇಳುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ‌ ನೀಡಿದೆ.

ತಬ್ಲಿಘಿ ಜಮಾತ್ ವಿರುದ್ಧ ಕೋಮು ದ್ವೇಷ ಪ್ರಚೋದಿಸುವ ವರದಿ ಪ್ರಸಾರ – ತಪ್ಪೊಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ ನ್ಯೂಸ್18 ಕನ್ನಡ
28 ಬಾರಿ ಚಿನ್ನ ಗೆದ್ದೆ, ಆದ್ರೂ ಈ ಸ್ಥಿತಿ – ಕಣ್ಣೀರಿಟ್ಟ ದೇಶದ ಮೊದಲ ಪ್ಯಾರಾಶೂಟರ್
ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್‌‌ಗೆ ಮಧ್ಯಂತರ ಜಾಮೀನು

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಒಬ್ಬ ಮಾಜಿ ಮುಖ್ಯಮಂತ್ರಿಗೆ ಇಂಥ ಪರಿಸ್ಥಿತಿ ಬರಬಾರದು: ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್‌ ವ್ಯಂಗ್ಯ

ಒಬ್ಬ ಮಾಜಿ ಮುಖ್ಯಮಂತ್ರಿಗೆ ಇಂಥ ಪರಿಸ್ಥಿತಿ ಬರಬಾರದು: ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್‌ ವ್ಯಂಗ್ಯ

ನಾವು ಒಂದು ಹಂತದವರೆಗೂ ನೋಡ್ತೇವೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ – ಜಮೀರ್‌ಗೆ ತಿವಿದ ಡಿ.ಕೆ ಶಿವಕುಮಾರ್

ನಾವು ಒಂದು ಹಂತದವರೆಗೂ ನೋಡ್ತೇವೆ, ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡ - ಜಮೀರ್‌ಗೆ ತಿವಿದ ಡಿ.ಕೆ ಶಿವಕುಮಾರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist