Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ತುರ್ತು ಬಳಕೆಗೆ ಅನುಮತಿ ಕೋರಿ ಝೈಡಸ್ ಕ್ಯಾಡಿಲಾ ಮನವಿ – ಡಿಎನ್ಎ ಆಧರಿತ ವಿಶ್ವದ ಮೊದಲ ಲಸಿಕೆಗೆ ಸಿಗುತ್ತಾ ಅನುಮತಿ?

Secular TVbySecular TV
A A
Reading Time: 1 min read
ತುರ್ತು ಬಳಕೆಗೆ ಅನುಮತಿ ಕೋರಿ ಝೈಡಸ್ ಕ್ಯಾಡಿಲಾ ಮನವಿ –  ಡಿಎನ್ಎ ಆಧರಿತ ವಿಶ್ವದ ಮೊದಲ ಲಸಿಕೆಗೆ ಸಿಗುತ್ತಾ ಅನುಮತಿ?
0
SHARES
Share to WhatsappShare on FacebookShare on Twitter

ನವದೆಹಲಿ : 12 ವರ್ಷ ಮೇಲ್ಪಟ್ಟವರಿಗಾಗಿ ಅಭಿವೃದ್ಧಿಪಡಿಸಿರುವ ಕೊರೊನಾ ವ್ಯಾಕ್ಸಿನ್‌ಗೆ ತುರ್ತು ಬಳಕೆಗೆ ಅನುಮತಿ ನೀಡುವಂತೆ ಝೈಡಸ್ ಕ್ಯಾಡಿಲಾ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಮನವಿ ಮಾಡಿದೆ.

ವಿಶ್ವದಲ್ಲೆ ಮೊದಲ ಬಾರಿಗೆ ಪ್ಲಾಸ್ಮಾ ಡಿಎನ್ಎ ಆಧರಿತ ವ್ಯಾಕ್ಸಿನ್ ಸಿದ್ದಪಡಿಸಿರುವ ಝೈಡಸ್ ಕ್ಯಾಡಿಲಾ ಈಗಾಗಲೇ ಮೂರು ಹಂತಗಳ ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸಿದ್ದು ವರದಿಗಳನ್ನು ಡಿಸಿಜಿಐಗೆ ಸಲ್ಲಿಕೆ ಮಾಡಿದೆ.

Zydus Cadila applies for Emergency Use Authorisation (EUA) seeking approval from the Drugs Controller General of India (DCGI) for the launch of their DNA vaccine for 12 years & above. The vaccine has completed the third phase of trial.#COVID19 pic.twitter.com/LDlsSkG3zF

— ANI (@ANI) July 1, 2021

ಈ ವರದಿಗಳನ್ನು ಪರಿಶೀಲಿಸಿ ಅನುಮತಿ ನೀಡುವಂತೆ ಝೈಡಸ್ ಕ್ಯಾಡಿಲಾ ಡಿಸಿಜಿಐಗೆ ಮನವಿ ಮಾಡಿದ್ದು, ಈ ಮನವಿಯನ್ನು ಶೀಘ್ರದಲ್ಲಿ ಡಿಸಿಜಿಐ ತನ್ನ ತಜ್ಞರ ಸಮಿತಿಯ ಮೂಲಕ ಪರಿಶೀಲನೆ ನಡೆಸಿ ಅನುಮತಿ ನೀಡುವ ಬಗ್ಗೆ ತಿರ್ಮಾನ ಕೈಗೊಳ್ಳಲಿದೆ‌.

ಝೈಡಸ್ ಕ್ಯಾಡಿಲಾ ವರ್ಷಕ್ಕೆ 12 ಕೋಟಿ ವ್ಯಾಕ್ಸಿನ್ ಡೋಸ್ ಉತ್ಪಾದಿಸುವ ಗುರಿ ಹೊಂದಿದ್ದು, ಇದಕ್ಕೆ ಅನುನತಿ ಸಿಕ್ಕಲ್ಲಿ ಭಾರತದಲ್ಲಿ ನಾಲ್ಕನೆ ವ್ಯಾಕ್ಸಿನ್ ಬಳಕೆಗೆ ಮುಕ್ತವಾದಂತಾಗಲಿದೆ. ಅಮೇರಿಕಾದ ಮಾರ್ಡೆನಾ ಲಸಿಕೆಗೆ ಈಗಾಗಲೇ ಭಾರತದಲ್ಲಿ ಬಳಕೆಗೆ ಅನುನತಿ ಸಿಕ್ಕಿದ್ದು ಅದು ಆಮದಾಗಬೇಕಿದೆ.

GST ಪೊಸ್ಟ್ ಹಾಕಿ ಫೇಸ್ಬುಕ್ ‌ನಲ್ಲಿ ಪೇಚಿಗೆ ಸಿಲುಕಿದ ಸಂಸದೆ ಶೋಭಾ ಕರಂದ್ಲಾಜೆ
SDA / ಕಿರಿಯ ಸಹಾಯಕ ಹುದ್ದೆಗಳ ಪರೀಕ್ಷೆಗೆ ಮರು ದಿನಾಂಕ ನಿಗಧಿ
ಅರ್ಜುನ ಪ್ರಶಸ್ತಿಗೆ ಕನ್ನಡಿಗ ಕೆ.ಎಲ್ ರಾಹುಲ್‌ ಹೆಸರು ಶಿಫಾರಸ್ಸು
ಮೂರು ತಿಂಗಳ ಹಿಂದೆ ಮದ್ವೆ- ನವವಿವಾಹಿತೆಯ ಅನುಮಾನಾಸ್ಪದ ಸಾವು

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆ ಪ್ರಯೋಗಕ್ಕೆ ತಜ್ಞರ ವಿರೋಧ

ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆ ಪ್ರಯೋಗಕ್ಕೆ ತಜ್ಞರ ವಿರೋಧ

ಮಾಡದ ತಪ್ಪಿಗೆ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಶೀರ್ ಅಹ್ಮದ್ ಬಾಬಾ – ಆರೋಪ ಸಾಬೀತುಪಡಿಸದ ಭಯೋತ್ಪಾದಕ ನಿಗ್ರಹ ದಳ

ಮಾಡದ ತಪ್ಪಿಗೆ 11 ವರ್ಷ ಜೈಲು ಶಿಕ್ಷೆ ಅನುಭವಿಸಿದ ಬಶೀರ್ ಅಹ್ಮದ್ ಬಾಬಾ - ಆರೋಪ ಸಾಬೀತುಪಡಿಸದ ಭಯೋತ್ಪಾದಕ ನಿಗ್ರಹ ದಳ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist