Secular TV
Wednesday, August 10, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

3ನೇ ಹಂತದ #Unlock – ಯಾವುದೆಕ್ಕೆಲ್ಲ ರಿಲೀಫ಼್?

Secular TVbySecular TV
A A
Reading Time: 1 min read
ವ್ಯಾಕ್ಸಿನ್ ಪಡೆದ ಬಳಿಕವೂ ಕೊರೊನಾ ಸೋಂಕಿಗೆ ತುತ್ತಾದ ಸಿಎಂ ಬಿಎಸ್ ವೈ
0
SHARES
Share to WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರಕಾರ ಮೂರನೇ ಹಂತದ ಆನ್ ಲಾಕ್ ಘೋಷಣೆ ಮಾಡಿದ್ದು, ಕೆಲವು ವಿನಾಯ್ತಿ ನೀಡಿದೆ. ವೀಕೆಂಡ್ ಲಾಕ್ ಗೆ ಸರ್ಕಾರ ರಿಲೀಫ಼್ ನೀಡಿದ್ದು, ನೈಟ್ ಕರ್ಫ಼್ಯೂ ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದೆ.

  1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
  4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
  5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
  6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
  9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
  11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

RECOMMENDED

Bigboss kannada: ಶುರುವಾಗೋಯ್ತು…..ಲವ್ ಕಹಾನಿ!

Bigboss kannada: ಶುರುವಾಗೋಯ್ತು…..ಲವ್ ಕಹಾನಿ!

August 10, 2022
Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

August 10, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Bigboss kannada: ಶುರುವಾಗೋಯ್ತು…..ಲವ್ ಕಹಾನಿ!
Entertainment

Bigboss kannada: ಶುರುವಾಗೋಯ್ತು…..ಲವ್ ಕಹಾನಿ!

August 10, 2022
Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!
Just-In

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

August 10, 2022
KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ
Crime

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

August 10, 2022
Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!
Just-In

Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!

August 10, 2022
Bike Theft: ಜೈಲಿನಲ್ಲಿದ್ದಾಗ ಸಹ ಕೈದಿಯಿಂದ ಟ್ರೈನಿಂಗ್ – ಸೆಫ್ಟಿ ಫಿನ್ ಬಳಸಿ‌ ಬೈಕ್ ಕಳ್ಳತನ ಮಾಡ್ತಿದ್ದ ಇಬ್ಬರ ಬಂಧನ
Crime

Mother Kills Son; ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನ ಸಂಗ, ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನನ್ನೇ ಕೊಂದ ತಾಯಿ

August 10, 2022
K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು
Bangalore

K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು

August 10, 2022
Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ
Just-In

Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ

August 10, 2022
Top Stories
Secular Special

Secular Tv Top Stories : ಸರ್ವಶಕ್ತಿಯಿಂದ ಸ್ವಾತಂತ್ರ್ಯ ರಕ್ಷಿಸಿ ಎಂದು ಸೋನಿಯಾ ಕರೆ | ಸೆಪ್ಟೆಂಬರ್ 7ರಿಂದಲೇ ‘ಭಾರತ್ ಜೋಡೋ’ ಯಾತ್ರೆ ಶುರು

August 10, 2022
Next Post
ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೆ ಭೂ ಕಂಟಕ

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೆ ಭೂ ಕಂಟಕ

Mekedatu Dam Project : ಯಡಿಯೂರಪ್ಪ ಸ್ಟಾಲಿನ್ ಗೆ ಪತ್ರ ಬರೆದಿದ್ದೆ ತಪ್ಪು – ಸಿದ್ದರಾಮಯ್ಯ

Mekedatu Dam Project : ಯಡಿಯೂರಪ್ಪ ಸ್ಟಾಲಿನ್ ಗೆ ಪತ್ರ ಬರೆದಿದ್ದೆ ತಪ್ಪು - ಸಿದ್ದರಾಮಯ್ಯ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist