Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಮತ್ತೆ ಮೊಳಗಲಿದೆ ರಣ ಕಹಳೆ – ಜುಲೈ 22ರಿಂದ ಸಂಸತ್ ಎದುರು ರೈತರ ಉಗ್ರ ಪ್ರತಿಭಟನೆ

Secular TVbySecular TV
A A
Reading Time: 1 min read
ಮತ್ತೆ ಮೊಳಗಲಿದೆ ರಣ ಕಹಳೆ – ಜುಲೈ 22ರಿಂದ ಸಂಸತ್ ಎದುರು ರೈತರ ಉಗ್ರ ಪ್ರತಿಭಟನೆ
0
SHARES
Share to WhatsappShare on FacebookShare on Twitter

ನವದೆಹಲಿ : ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮತ್ತೆ ಜೋರಾಗಲಿದೆ. ಕೊರೊನಾ ಎರಡನೇ ಅಲೆಯಿಂದ ತಣ್ಣಗಾಗಿದ್ದ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಲು ನಿರ್ಧರಿಸಿದ್ದು, ಜುಲೈ 22 ರಿಂದ ಪ್ರತಿಭಟನೆ ಮತ್ತೆ ಕಾವು ಪಡೆದುಕೊಳ್ಳಲಿದೆ.

संसद अगर अहंकारी और अड़ियल हो तो देश में जनक्रांति निश्चित होती है।#farmersprotest_atparliament @AHindinews @PTI_News @htTweets @abhisar_sharma @Kisanektamorcha @ABPNews @aajtak @news24tvchannel @ndtv @the_hindu @thewire_in @bstvlive @QuintHindi @OfficialBKU pic.twitter.com/7skPYXleJl

— Rakesh Tikait (@RakeshTikaitBKU) July 13, 2021

ಕೃಷಿ ಕಾನೂನುಗಳ ವಾಪಸ್ ಪಡೆಯುವ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರೊಂದಿಗೆ ನಡೆಸುತ್ತಿದ್ದ ಸಂಧಾನ ಮಾತುಕತೆ ನಿಲ್ಲಿಸಿದೆ. ಈ ಹಿನ್ನಲೆ ಪ್ರತಿಭಟನಾಕಾರರು ಸಂಸತ್ ಮುಂದೆಯೇ ಪ್ರತಿಭಟನೆ ನಡೆಸಲು ತಿರ್ಮಾನಿಸಿದ್ದಾರೆ.

ಜುಲೈ 19 ರಿಂದ ಮುಂಗಾರು ಸಂಸತ್ ಅಧಿವೇಶನ ಆರಂಭಗೊಳ್ಳಲಿದ್ದು, ಜುಲೈ 22 ರಿಂದ ನಿತ್ಯ 200 ಮಂದಿ ರೈತರು ಪಾರ್ಲಿಮೆಂಟ್ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಕಳೆದ ಜನವರಿ 26 ರಂದು ಪ್ರತಿಭಟನೆ ದಿಕ್ಕು ತಪ್ಪಿದ ಹಿನ್ನಲೆ ಈ ಬಾರಿ ಸೀಮಿತ ಸಂಖ್ಯೆಯಲ್ಲಿ ತಂಡಗಳಾಗಿ ರೈತರು ಪ್ರತಿಭಟನೆ ನಡೆಸಲು ಇಚ್ಛಿಸಿದ್ದು, ಕೊರೊನಾ ಮುನ್ನೆಚ್ಚರಿಕೆಯೊಂದಿಗೆ ಪ್ರತಿಭಟನೆ ನಡೆಯಲಿದೆ ಎನ್ನಲಾಗಿದೆ.

The farmers protest will continue. Centre is not willing for talks. We will go to Delhi on July 22 and sit outside the Parliament. 200 people will go everyday: Bharatiya Kisan Union (BKU) leader Rakesh Tikait pic.twitter.com/ufVQTNeUcS

— ANI (@ANI) July 13, 2021

ಈ ಬಗ್ಗೆ ರೈತ ಮುಖಂಡ ರಾಕೇಶ್ ಠಿಕಾಯತ್ ಟ್ವಿಟ್ ಮಾಡಿದ್ದು, ಪೊಸ್ಟರ್ ನಲ್ಲಿ ಸಂಸತ್ ಮುಂದೆ ಪ್ರತಿಭಟನೆ ನಡೆಸುವ ಮಾಹಿತಿ ನೀಡಿದ್ದಾರೆ. ಕೊರೊನಾ ಬಳಿಕ ಮತ್ತೆ ಶುರುವಾಗಿರುವ ಪ್ರತಿಭಟನೆ ಮತ್ತೆ ಕಾವು ಪಡೆದುಕೊಳ್ಳುವ ಸಾಧ್ಯತೆ ಇದ್ದು ಮುಂಬರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆಗಳಿದೆ.

ಹಿಂದೂ ಯುವತಿಯ ಮದ್ವೆ ನೆರವೇರಿಸಿದ ಮುಸ್ಲಿಂ ಕುಟುಂಬ – ಸೌಹಾರ್ದಯುತ ಮದ್ವೆಗೆ ಸಾಕ್ಷಿಯಾದ ಕರಾವಳಿ
ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಅವಕಾಶ – ಮೋದಿ ಸರ್ಕಾರದ ಮಲತಾಯಿ ಧೋರಣೆಗೆ ಸಿದ್ದರಾಮಯ್ಯ ಗರಂ
ಗುಪ್ತಾಂಗ ತೋರಿ ಸರಸಕ್ಕೆ ಕರೆದ ಗ್ರೇಡ್ 2 ತಹಶಿಲ್ದಾರ್
ಜುಲೈ 4ರಿಂದಲೇ ಮೂರನೇ ಆಲೆ ಆರಂಭವಾಗಿದೆ: ಹೈದರಾಬಾದ್ ವಿವಿ ಉಪಕುಲಪತಿ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಖಾಸಗಿ ಸಾಲ ಪಡೆದು ಆತ್ಮಹತ್ಯೆಗೆ ಶರಣಾದ ರೈತರಿಗೆ ಪರಿಹಾರ ನೀಡಿ: ಹೈಕೋರ್ಟ್

ಖಾಸಗಿ ಸಾಲ ಪಡೆದು ಆತ್ಮಹತ್ಯೆಗೆ ಶರಣಾದ ರೈತರಿಗೆ ಪರಿಹಾರ ನೀಡಿ: ಹೈಕೋರ್ಟ್

ಕಪ್ಪು ಬಣ್ಣದ ಟಾಪ್‍ಲೆಸ್ ತೊಟ್ಟು ಬಂದ ರೂಪದರ್ಶಿ

ಕಪ್ಪು ಬಣ್ಣದ ಟಾಪ್‍ಲೆಸ್ ತೊಟ್ಟು ಬಂದ ರೂಪದರ್ಶಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist