Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಅವಕಾಶ – ಮೋದಿ ಸರ್ಕಾರದ ಮಲತಾಯಿ ಧೋರಣೆಗೆ ಸಿದ್ದರಾಮಯ್ಯ ಗರಂ

Secular TVbySecular TV
A A
Reading Time: 2 mins read
ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಅವಕಾಶ – ಮೋದಿ ಸರ್ಕಾರದ ಮಲತಾಯಿ ಧೋರಣೆಗೆ ಸಿದ್ದರಾಮಯ್ಯ ಗರಂ
0
SHARES
Share to WhatsappShare on FacebookShare on Twitter

ಬೆಂಗಳೂರು : ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ @narendramodi ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು.
1/8

— Siddaramaiah (@siddaramaiah) July 13, 2021

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದಿದ್ದಾರೆ.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ಹಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.
2/8

— Siddaramaiah (@siddaramaiah) July 13, 2021

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.

2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶದ ಜನತೆ ಹೆಚ್ಚುಹೆಚ್ಚು ಬ್ಯಾಂಕನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದೆ.
5/8

— Siddaramaiah (@siddaramaiah) July 13, 2021

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ @nsitharaman ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ.
6/8#BankingExams

— Siddaramaiah (@siddaramaiah) July 13, 2021

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ @BSYBJP ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ @BSYBJP ತಕ್ಷಣ @PMOIndia ಗಮನಸೆಳೆದು ಕನ್ನಡಿಗರಿಗೆ ನ್ಯಾಯಒದಗಿಸಬೇಕು. 8/8

— Siddaramaiah (@siddaramaiah) July 13, 2021

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ವಿರೋಧ – ಮೂರು ಮಹತ್ವದ ನಿರ್ಣಯಗಳನ್ನು ಅಂಗಿಕರಿಸಿದ ತ.ನಾಡು ಸರ್ಕಾರ
ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ಮಾಡಲಿ, ಸರ್ಕಾರದ ಜತೆ ನಾವು ನಿಲ್ಲುತ್ತೇವೆ – ಡಿ.ಕೆ. ಶಿವಕುಮಾರ್
ವಿಶ್ವದ ದುಬಾರಿ ಬೆಲೆಯ ಬರ್ಗರ್ – The Golden Boy ಏನಿದರ ವಿಶೇಷತೆ ?
ಭವಿಷ್ಯದಲ್ಲಿ ಮತ್ತೆ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ – ಪಕ್ಷವನ್ನು ವಿಸರ್ಜಿಸಿದ ನಟ ರಜನಿಕಾಂತ್

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಹಿಂದೂ ಯುವತಿಯ ಮದ್ವೆ ನೆರವೇರಿಸಿದ ಮುಸ್ಲಿಂ ಕುಟುಂಬ – ಸೌಹಾರ್ದಯುತ ಮದ್ವೆಗೆ ಸಾಕ್ಷಿಯಾದ ಕರಾವಳಿ

ಹಿಂದೂ ಯುವತಿಯ ಮದ್ವೆ ನೆರವೇರಿಸಿದ ಮುಸ್ಲಿಂ ಕುಟುಂಬ - ಸೌಹಾರ್ದಯುತ ಮದ್ವೆಗೆ ಸಾಕ್ಷಿಯಾದ ಕರಾವಳಿ

ಕಾಸರಗೋಡಿನ ಯಾವುದೇ ಹಳ್ಳಿ ಹೆಸರು ಬದಲಾಗಲ್ಲ‌,  ಕನ್ನಡದಲ್ಲೇ ತರಗತಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಭರವಸೆ

ಕಾಸರಗೋಡಿನ ಯಾವುದೇ ಹಳ್ಳಿ ಹೆಸರು ಬದಲಾಗಲ್ಲ‌, ಕನ್ನಡದಲ್ಲೇ ತರಗತಿ - ಕೇರಳ ಸಿಎಂ ಪಿಣರಾಯಿ ವಿಜಯನ್ ಭರವಸೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist