Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ: ಡಿಸಿಎಂ

Secular TVbySecular TV
A A
Reading Time: 1 min read
ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಚರ್ಚೆ ನಡೆಸಿಲ್ಲ – ಅಶ್ವಥ್ ನಾರಾಯಣ
0
SHARES
Share to WhatsappShare on FacebookShare on Twitter

ಬೆಂಗಳೂರು: ರಾಜ್ಯ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯಲ್ಲಿಂದು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮತ್ತು ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತೀ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ ಎಂದರು.

ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ 60 ಲಕ್ಷ ಜನರಿಗೆ ಲಸಿಕೆ ಕೊಡಲಾಗಿತ್ತು. ಈ ತಿಂಗಳಲ್ಲೂ ಅಷ್ಟೇ ಪ್ರಮಾಣದ ಜನರಿಗೆ ವ್ಯಾಕ್ಸಿನ್‌ ಕೊಡಲಾಗುವುದು. ಇನ್ನೂ ಹೆಚ್ಚು ಪ್ರಮಾಣದಲ್ಲಿ ಲಸಿಕೀಕರಣ ಮಾಡಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮೂರನೇ ಅಲೆ ಬಗ್ಗೆ ಆತಂಕ ಬೇಡ:

ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಈಗಾಗಲೇ ಕೇಂದ್ರದ ನೆರವಿನಿಂದ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಆಕ್ಸಿಜನ್‌ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಇದರ ಜತೆಯಲ್ಲೇ ಲಸಿಕೀಕರಣವನ್ನೂ ಹೆಚ್ಚಿಸಲಾಗುತ್ತಿದೆ. ರಾಜ್ಯದಲ್ಲಿ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ಕೊಡಲಾಗುತ್ತಿದೆ. ಕೇಂದ್ರ ಸರಕಾರಕ್ಕೆ ಇನ್ನೂ ಹೆಚ್ಚಿನ ಲಸಿಕೆಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಲಸಿಕೆ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಕೋರಲಾಗಿದೆ. ಜತೆಗೆ, ಲಭ್ಯವಾಗುತ್ತಿರುವ ಲಸಿಕೆಯನ್ನೂ ಕ್ಷಮತೆಯಿಂದ ಬಳಸಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? – ಸಿದ್ದರಾಮಯ್ಯ ಪ್ರಶ್ನೆ
ಬೆಳಗಾವಿಯಲ್ಲಿ ಅಧಿವೇಶನ ನಡೆಸಿ – ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ
ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳ ಕಿರುಕುಳ ಖಂಡಿಸಿ ಎಎಪಿಯಿಂದ ಪ್ರತಿಭಟನೆ – ಪರೀಕ್ಷಾ ಮಂಡಳಿ ಕಚೇರಿಗೆ ಮುತ್ತಿಗೆ ಯತ್ನ
ಕಪ್ಪು ಬಣ್ಣದ ಟಾಪ್‍ಲೆಸ್ ತೊಟ್ಟು ಬಂದ ರೂಪದರ್ಶಿ
ಖಾಸಗಿ ಸಾಲ ಪಡೆದು ಆತ್ಮಹತ್ಯೆಗೆ ಶರಣಾದ ರೈತರಿಗೆ ಪರಿಹಾರ ನೀಡಿ: ಹೈಕೋರ್ಟ್

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ?

ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ?

ಸರಕಾರದ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ಧಾಂತ; ಡಿ.ಕೆ. ಶಿವಕುಮಾರ್

ಸರಕಾರದ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಪಕ್ಷದ ಸಿದ್ಧಾಂತ; ಡಿ.ಕೆ. ಶಿವಕುಮಾರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist