Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಉಗ್ರರ ಘರ್ಷಣೆಯಲ್ಲಿ ಬಲಿ

Secular TVbySecular TV
A A
Reading Time: 1 min read
ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಉಗ್ರರ ಘರ್ಷಣೆಯಲ್ಲಿ ಬಲಿ
0
SHARES
Share to WhatsappShare on FacebookShare on Twitter

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ದಾನಿಶ್ ಸಿದ್ದೀಕಿ ಉಗ್ರರ ಘರ್ಷಣೆಯಲ್ಲಿ ಬಲಿಯಾಗಿದ್ದಾರೆ. ರಾಯಿಟರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿದ್ದೀಕಿ ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ತೆರಳಿದ್ದರು. ಈ ವೇಳೆ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ತಾಲಿಬಾನ್‌ ಉಗ್ರರು ಮತ್ತು ಅಫ್ಘಾನ್‌ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಸಿದ್ದೀಕಿ ಅವರ ಸಾವು ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಇನ್ನು ಖಚಿತ ಮಾಹಿತಿ ದೊರಕಿಲ್ಲ.

ದಾನಿಶ್‌ ಕಳೆದ ಹಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದರು. ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು. ಜುಲೈ 13 ರಂದು, ದಾನಿಶ್‌ ಮತ್ತು ಇತರ ವಿಶೇಷ ಪಡೆಗಳು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಕನಿಷ್ಠ ಮೂರು ಸುತ್ತಿನ ಗುಂಡಿನ ಚಕಮಕಿ ನಡೆದಿದ್ದವು ಎಂದು ಅವರು ವಿಡಿಯೊ ಸಮೇತ ವರದಿ ಮಾಡಿದ್ದರು. ಈ ಕುರಿತು ದಾನಿಶ್‌ ಮಾಡಿರುವ ಟ್ವೀಟ್‌ನಲ್ಲಿಯು ಉಲ್ಲೇಖಿಸಿದ್ದರು.

ಕೃಪೆ-ರಾಯಿಟರ್ಸ್‌

ಎರಡು ದಿನಗಳ ಹಿಂದೆ ಮಗನನ್ನು ಕೊನೆಯದಾಗಿ ಮಾತನಾಡಿದ್ದಾಗಿ ದಾನಿಶ್‌ ಸಿದ್ದೀಕಿ ಅವರ ತಂದೆ ಪ್ರೊಫೆಸರ್ ಅಖ್ತರ್ ಸಿದ್ದಿಕಿ ತಿಳಿಸಿದ್ದಾರೆ. ಅವನು ತನ್ನ ವೃತ್ತಿಯ ಮುಂದೆ ಯಾರ ಮಾತನ್ನೂ ಕೇಳಲಿಲ್ಲ. ದಾನಿಶ್‌ ಸವಾಲುಗಳನ್ನು ಸ್ವಿಕರಿಸಿ ವರದಿ ಮಾಡುತ್ತಿದ್ದರು. ದಾನಿಶ್‌ ಅವರ ಉತ್ಸಾಹವನ್ನು ನೋಡಿದ ನಾವು ಅವರನ್ನು ಅಫ್ಘಾನಿಸ್ತಾನಕ್ಕೆ ಹೋಗುವುದನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಭಾವುಕರಾಗಿ ನುಡಿದಿದ್ದಾರೆ.

The Humvee in which I was travelling with other special forces was also targeted by at least 3 RPG rounds and other weapons. I was lucky to be safe and capture the visual of one of the rockets hitting the armour plate overhead. pic.twitter.com/wipJmmtupp

— Danish Siddiqui (@dansiddiqui) July 13, 2021

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಬಿಎಸ್‌ವೈ – ಚರ್ಚೆಯಾದ ವಿಚಾರಗಳೇನು?

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಬಿಎಸ್‌ವೈ - ಚರ್ಚೆಯಾದ ವಿಚಾರಗಳೇನು?

ಯುಎಸ್‌ನಲ್ಲಿ ಮಂಕಿಪಾಕ್ಸ್ ಖಾಯಿಲೆ ಪತ್ತೆ! : ಏನಿದು ಮಂಕಿಪಾಕ್ಸ್‌? ಲಕ್ಷಣಗಳೇನು? ಇಲ್ಲಿದೆ ಡಿಟೇಲ್ಸ್‌

ಯುಎಸ್‌ನಲ್ಲಿ ಮಂಕಿಪಾಕ್ಸ್ ಖಾಯಿಲೆ ಪತ್ತೆ! : ಏನಿದು ಮಂಕಿಪಾಕ್ಸ್‌? ಲಕ್ಷಣಗಳೇನು? ಇಲ್ಲಿದೆ ಡಿಟೇಲ್ಸ್‌

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist