Secular TV
Saturday, August 13, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಉಗ್ರರ ಘರ್ಷಣೆಯಲ್ಲಿ ಬಲಿ

Secular TVbySecular TV
A A
Reading Time: 1 min read
ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ಉಗ್ರರ ಘರ್ಷಣೆಯಲ್ಲಿ ಬಲಿ
Secular Tv

Secular Tv

3.4k videos , 6.0M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ಪುಲಿಟ್ಜೆರ್ ಪ್ರಶಸ್ತಿ ವಿಜೇತ ಪತ್ರಕರ್ತ ದಾನಿಶ್ ಸಿದ್ದೀಕಿ ಉಗ್ರರ ಘರ್ಷಣೆಯಲ್ಲಿ ಬಲಿಯಾಗಿದ್ದಾರೆ. ರಾಯಿಟರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿದ್ದೀಕಿ ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ತೆರಳಿದ್ದರು. ಈ ವೇಳೆ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ತಾಲಿಬಾನ್‌ ಉಗ್ರರು ಮತ್ತು ಅಫ್ಘಾನ್‌ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಸಿದ್ದೀಕಿ ಅವರ ಸಾವು ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಇನ್ನು ಖಚಿತ ಮಾಹಿತಿ ದೊರಕಿಲ್ಲ.

ದಾನಿಶ್‌ ಕಳೆದ ಹಲವು ದಿನಗಳಿಂದ ಕಂದಹಾರ್‌ನ ಪರಿಸ್ಥಿತಿ ಕುರಿತು ವರದಿ ಮಾಡುತ್ತಿದ್ದರು. ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು. ಜುಲೈ 13 ರಂದು, ದಾನಿಶ್‌ ಮತ್ತು ಇತರ ವಿಶೇಷ ಪಡೆಗಳು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ಕನಿಷ್ಠ ಮೂರು ಸುತ್ತಿನ ಗುಂಡಿನ ಚಕಮಕಿ ನಡೆದಿದ್ದವು ಎಂದು ಅವರು ವಿಡಿಯೊ ಸಮೇತ ವರದಿ ಮಾಡಿದ್ದರು. ಈ ಕುರಿತು ದಾನಿಶ್‌ ಮಾಡಿರುವ ಟ್ವೀಟ್‌ನಲ್ಲಿಯು ಉಲ್ಲೇಖಿಸಿದ್ದರು.

ಕೃಪೆ-ರಾಯಿಟರ್ಸ್‌

ಎರಡು ದಿನಗಳ ಹಿಂದೆ ಮಗನನ್ನು ಕೊನೆಯದಾಗಿ ಮಾತನಾಡಿದ್ದಾಗಿ ದಾನಿಶ್‌ ಸಿದ್ದೀಕಿ ಅವರ ತಂದೆ ಪ್ರೊಫೆಸರ್ ಅಖ್ತರ್ ಸಿದ್ದಿಕಿ ತಿಳಿಸಿದ್ದಾರೆ. ಅವನು ತನ್ನ ವೃತ್ತಿಯ ಮುಂದೆ ಯಾರ ಮಾತನ್ನೂ ಕೇಳಲಿಲ್ಲ. ದಾನಿಶ್‌ ಸವಾಲುಗಳನ್ನು ಸ್ವಿಕರಿಸಿ ವರದಿ ಮಾಡುತ್ತಿದ್ದರು. ದಾನಿಶ್‌ ಅವರ ಉತ್ಸಾಹವನ್ನು ನೋಡಿದ ನಾವು ಅವರನ್ನು ಅಫ್ಘಾನಿಸ್ತಾನಕ್ಕೆ ಹೋಗುವುದನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಭಾವುಕರಾಗಿ ನುಡಿದಿದ್ದಾರೆ.

The Humvee in which I was travelling with other special forces was also targeted by at least 3 RPG rounds and other weapons. I was lucky to be safe and capture the visual of one of the rockets hitting the armour plate overhead. pic.twitter.com/wipJmmtupp

— Danish Siddiqui (@dansiddiqui) July 13, 2021

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

RECOMMENDED

Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!
Crime

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ
India

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?
Entertainment

Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?

August 13, 2022
Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!
Just-In

Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!

August 13, 2022
Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ
Uncategorized

Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ

August 12, 2022
MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ
Just-In

MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ

August 12, 2022
GST On House Rent : ಇನ್ಮುಂದೆ ಮನೆ ಬಾಡಿಗೆಗೂ ಜಿಎಸ್‌ಟಿ ಬರೆ – ಯಾರಿಗೆಲ್ಲಾ ಅನ್ವಯ ಗೊತ್ತಾ?
Uncategorized

GST On House Rent : ಇನ್ಮುಂದೆ ಮನೆ ಬಾಡಿಗೆಗೂ ಜಿಎಸ್‌ಟಿ ಬರೆ – ಯಾರಿಗೆಲ್ಲಾ ಅನ್ವಯ ಗೊತ್ತಾ?

August 12, 2022
Home Minister Medal : ಖಾಕಿ ಸಾಧನೆಗೆ ಒಲಿದ ರಾಷ್ಟ್ರಮಟ್ಟದ ಪದಕ
Uncategorized

Home Minister Medal : ಖಾಕಿ ಸಾಧನೆಗೆ ಒಲಿದ ರಾಷ್ಟ್ರಮಟ್ಟದ ಪದಕ

August 12, 2022
Next Post
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಬಿಎಸ್‌ವೈ – ಚರ್ಚೆಯಾದ ವಿಚಾರಗಳೇನು?

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಬಿಎಸ್‌ವೈ - ಚರ್ಚೆಯಾದ ವಿಚಾರಗಳೇನು?

ಯುಎಸ್‌ನಲ್ಲಿ ಮಂಕಿಪಾಕ್ಸ್ ಖಾಯಿಲೆ ಪತ್ತೆ! : ಏನಿದು ಮಂಕಿಪಾಕ್ಸ್‌? ಲಕ್ಷಣಗಳೇನು? ಇಲ್ಲಿದೆ ಡಿಟೇಲ್ಸ್‌

ಯುಎಸ್‌ನಲ್ಲಿ ಮಂಕಿಪಾಕ್ಸ್ ಖಾಯಿಲೆ ಪತ್ತೆ! : ಏನಿದು ಮಂಕಿಪಾಕ್ಸ್‌? ಲಕ್ಷಣಗಳೇನು? ಇಲ್ಲಿದೆ ಡಿಟೇಲ್ಸ್‌

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist