Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಕೇರಳದಲ್ಲಿ ಕೊರೊನಾ ಅಬ್ಬರ-ಕರ್ನಾಟಕದ ಕತೆಯೇನು?

Secular TVbySecular TV
A A
Reading Time: 1 min read
ಕೇರಳದಲ್ಲಿ ಕೊರೊನಾ ಅಬ್ಬರ-ಕರ್ನಾಟಕದ ಕತೆಯೇನು?
0
SHARES
Share to WhatsappShare on FacebookShare on Twitter

ದೇಶದಲ್ಲಿ ಎರಡನೇ ಅಲೆ ಕಡಿಮೆಯಾಗುತ್ತಿದೆ. ಆದರೆ ಪಕ್ಕದ ರಾಜ್ಯದಲ್ಲಿ ಎರುತ್ತಿರುವ ಕೊರೊನಾ ಪ್ರಕರಣ ಸಂಖ್ಯೆ ತಲ್ಲಣ ಮೂಡಿಸುತ್ತಿದೆ. ಮೊದಲನೇ ಹಾಗೂ ಎರಡನೇ ಅಲೆ ಕೇರಳದಲ್ಲಿಯೇ ಮೊದಲು ಕಾಣಿಸಿಕೊಂಡಿತ್ತು. ಇದೀಗ ಅಲೆ ಕೇರಳದಲ್ಲಿ ಅಬ್ಬರಿಸಲು ಪ್ರಾರಂಭಿಸಿತೇ ಎಂಬುದು ಆತಂಕಕಾರಿಯಾಗಿದೆ. ಏಕೆಂದರೆ, ಕೇರಳದಲ್ಲಿ ಸತತ ಮೂರನೇ ದಿನವೂ 2೨,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿರುವುದರಿಂದ ಈ ಪ್ರಶ್ನೆ ಉದ್ಭವಿಸಿದೆ.

ದೇಶದಾದ್ಯಂತ 44,230 ಪ್ರಕರಣಗಳಲ್ಲಿ ಅರ್ಧದಷ್ಟು ಪ್ರಕರಣ ಕೇರಳದಲ್ಲಿ ದಾಖಲಾಗಿವೆ. ಶುಕ್ರವಾರ ಬೆಳಿಗ್ಗೆ ಬಂದಿರುವ ವರದಿಯ ಪ್ರಕಾರ, ದೇಶದಲ್ಲಿ 24 ಗಂಟೆಗಳಲ್ಲಿ 42,360 ಜನರು ಕರೋನಾದಿಂದ ಚೇತರಿಸಿಕೊಂಡಿದ್ದರೆ, 44,230 ಜನರು ಸೋಂಕಿಗೆ ಒಳಗಾಗಿದ್ದಾರೆ. ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,05,155 ಕ್ಕೆ ಏರಿದೆ. ಒಟ್ಟು ಪ್ರಕರಣಗಳಿಗೆ ಹೋಲಿಸಿದರೆ, ಈಗ ದೇಶದಲ್ಲಿ ಸಕ್ರಿಯ ಪ್ರಕರಣಗಳು 1.28 ಪ್ರತಿಶತವಾಗಿದೆ.

ಕೇರಳದ ಕೊರೊನಾ ಅಂಕಿಅಂಶಗಳ ಪ್ರಕಾರ, ಸತತ ಮೂರು ದಿನಗಳವರೆಗೆ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಕಾರಣದಿಂದಾಗಿ, ದೇಶಾದ್ಯಂತ ಹೊಸ ಪ್ರಕರಣಗಳಲ್ಲಿ ದೊಡ್ಡ ಏರಿಕೆ ಕಾಣುತ್ತಿದೆ. ಪ್ರತಿದಿನ ಕರೋನಾದ ಹೊಸ ಪ್ರಕರಣಗಳ ಸಂಖ್ಯೆ 30 ರಿಂದ 40 ಸಾವಿರಗಳಷ್ಟಿತ್ತು, ಆದರೆ ಕೇರಳದಲ್ಲಿ ಪ್ರಕರಣಗಳ ಏರಿಕೆ ಬೆನ್ನಲ್ಲೆ ದೇಶದಲ್ಲಿ ಪ್ರತಿದಿನ 40 ಸಾವಿರವನ್ನು ದಾಟಿದೆ. ಏತನ್ಮಧ್ಯೆ, ಶನಿವಾರ ಮತ್ತು ಭಾನುವಾರ ಕೇರಳದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಇದಷ್ಟೇ ಅಲ್ಲ, ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್, ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಮನವಿ ಮಾಡಿದ್ದಾರೆ.

Kerala reports 20,772 new #COVID19 cases, 14,651 recoveries and 116 deaths in the last 24 hours. Positivity rate is at 13.61%.

Active cases: 1,60,824
Total recoveries: 31,92,104
Death toll: 16,701

— ANI (@ANI) July 30, 2021

ಕರ್ನಾಟಕದ ಮೇಲೆ ಕೊರೊನಾ ಕರಿಮೋಡ

ಕೇರಳದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಏರಿಕೆ ಪರಿಣಾಮ ಕರ್ನಾಟಕದಲ್ಲಿ ಆತಂಕ ಮನೆ ಮಾಡಿದೆ. ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು 1890 ಕೊರೊನಾ ಪ್ರಕರಣ ದಾಖಲಾಗಿವೆ. ಆದರೆ, ಪಕ್ಕದ ರಾಜ್ಯದಲ್ಲಿ ಕೊರೊನಾ ತೀವ್ರವಾಗಿರುವ ಸರ್ಕಾರ ಶೀಘ್ರದಲ್ಲಿಯೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ರಾಜ್ಯದಲ್ಲಿ ಬರೀ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ. ಸಿಎಂ ಬದಲಾವಣೆಯ ನಂತರ ಸಂಪುಟ ಸರ್ಕಸ್‌ ನಡೆಯುತ್ತಿದೆ. ಇತ್ತ, ರಾಜ್ಯದಲ್ಲಿ ಪ್ರವಾಹ ಜನಜೀವನ ಅಸ್ತವ್ಯಸ್ಥಗೊಳಿಸಿದೆ. ಈ ಮಧ್ಯೆ ಕೊರೊನಾ ಸದ್ದಿಲ್ಲದೆ ಹಡರಡಲು ಪ್ರಾರಂಭಿಸಿದರೆ ಕರ್ನಾಟಕಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಕೇಂದ್ರದ ನಿಯಮಗಳ ಪ್ರಕಾರ ಗಡಿ ಬಂದ್‌ ಮಾಡುವ ಹಾಗಿಲ್ಲ. ಆದ್ರೆ, ಇತರೆ ಕಟ್ಟು ನಿಟ್ಟಿನ ತಪಾಸಣೆ ಕ್ರಮವನ್ನು ಚುರುಕುಗೊಳಿಸಿ ಕರ್ನಾಟಕದ ಜನರನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ.

Karnataka reports 1890 new #COVID19 cases, 1631 recoveries and 34 deaths in the last 24 hours.

Active cases: 23,478
Total recoveries: 28,43,110
Death toll: 36,525 pic.twitter.com/bx5IINUrfI

— ANI (@ANI) July 30, 2021

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist