Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Tokyo Olympics 2021 India: ಗಾಯದ ನಡುವೆಯೂ ರೋಚಕ ಗೆಲುವು – ಕುಸ್ತಿಯಲ್ಲಿ ಕಂಚಿನ ಗೆಲುವು ದಾಖಲಿಸಿದ ಬಜರಂಗ್‌ ಪೂನಿಯಾ

Secular TVbySecular TV
A A
Reading Time: 1 min read
Tokyo Olympics 2021 India: ಗಾಯದ ನಡುವೆಯೂ ರೋಚಕ ಗೆಲುವು – ಕುಸ್ತಿಯಲ್ಲಿ ಕಂಚಿನ ಗೆಲುವು ದಾಖಲಿಸಿದ ಬಜರಂಗ್‌ ಪೂನಿಯಾ
0
SHARES
Share to WhatsappShare on FacebookShare on Twitter

ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪುನಿಯಾ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 65 ಕೆಜಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಕಜಕಿಸ್ತಾನದ ಡೌಲೆಟ್ ನಿಯಾಜ್‌ಬೆಕೊವ್ ಅವರನ್ನು 8-0 ಅಂತರದಿಂದ ಸೋಲಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಭಾರತದ ಪದಕಗಳ ಸಂಖ್ಯೆ ಒಟ್ಟು 6ಕ್ಕೆ ಏರಿಕೆಯಾಗಿದೆ.

ಡೌಲೆಟ್ ನಿಯಾಜ್‌ಬೆಕೋವ್ ಈ ಮೊದಲು ಸೆನೆಗಲ್‌ನ ಡಯೆಟಾವನ್ನು 10-0 ಅಂಕಗಳಿಂದ ಸೋಲಿಸಿದ್ದರು. ನಿಯಾಜ್‌ಬೆಕೊವ್ ಹಾಗೂ ಬಜರಂಗ್‌ ಪೂನಿಯಾ ನಡುವೆ ವಿಭಿನ್ನ ಸಂಬಂಧವಿದೆ. ನಿಯಾಜ್‌ಬೆಕೊವ್ ಅವರು ಡರ್ಟಿ ಫೈಟ್‌ ಎಂದೇ ಖ್ಯಾತಿ ಪಡೆದಿದ್ದಾರೆ. ಇಂಥಹ ಆಟಗಾರ ಇಂದು ಸಹ ಪೂನಿಯಾ ಎದುರು ಶರಣಾಗತಿಯಾಗಿದ್ದಾರೆ. 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಾಗೂ 2 ತಿಂಗಳ ಹಿಂದೆ ಪೂನಿಯಾ ಡೌಲೆಟ್ ನಿಯಾಜ್‌ಬೆಕೊವ್ ಅವರನ್ನು ಸೋಲಿಸಿದ್ದರು.

ಸೆಮಿಫೈನಲ್ ಪಂದ್ಯದಲ್ಲಿ ಸೋಲು

ಸೆಮಿಫೈನಲ್‌ ತಲುಪಿದ್ದ ಪೂನಿಯಾ, ಮೂರು ಬಾರಿ ವಿಶ್ವ ಚಾಂಪಿಯನ್ ಅಜರ್ಬೈಜಾನ್‌ನ ಹಾಜಿ ಅಲಿಯೇವ್ ವಿರುದ್ಧ ಸ್ಪರ್ಧಿಸಿದ್ದರು. ಹಾಜಿ ಅಲಿಯೇವ್ ಅವರ ಅವರ ವಿರುದ್ಧ 5-12 ಅಂತರದಿಂದ ಸೋಲನ್ನು ಅನುಭವಿಸಿದರು.

ಗಾಯದೊಂದಿಗೆ ರೋಚಕ ಹೋರಾಟ

ಬಜರಂಗ್ ಪುನಿಯಾ ಅವರ ಮೊಣಕಾಲಿಗೆ ಗಾಯವಾಗಿತ್ತು. ಇದು ಒಲಂಪಿಕ್ಸ್‌ನಲ್ಲಿ ಪೂನಿಯಾ ಅವರಿಗೆ ದೊಡ್ಡ ಅಘಾತ ನೀಡಿತ್ತು. ಭಜರಂಗ್ ತನ್ನ ಲಿಗಮೆಂಟ್‌ನ್ನು ಒತ್ತಡದಿಂದ ರಕ್ಷಿಸಲು ಬಲ ಮೊಣಕಾಲಿನ ಮೇಲೆ ಸಾಕಷ್ಟು ಬ್ಯಾಂಡೇಜ್‌ ಸುತ್ತಿಕೊಂಡು ಹೋರಾಡಿದ್ದಾರೆ. ಸೆಮಿಫೈನಲ್ ಪಂದ್ಯದ ಕೊನೆಯ ಒಂದು ನಿಮಿಷದ ವೇಳೆಯಲ್ಲಿಯೂ ಅವರ ಆರೋಗ್ಯ ಹದಗೆಟ್ಟಿತ್ತು. ಎದುರಾಳಿಗಳು ಮಂಡಿಯನ್ನೆ ಗುರಿಯಾಗಿಸಿಕೊಂಡು ಹೋರಾಡಲು ಯತ್ನಸುತ್ತಿದ್ದರು. ಆದರೂ ಇಂದು ನಡೆದ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Neeraj Chopra: ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟ ರೈತನ ಮಗ ನೀರಜ್‌ ಚೋಪ್ರಾ

Neeraj Chopra: ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟ ರೈತನ ಮಗ ನೀರಜ್‌ ಚೋಪ್ರಾ

ಇಂಜಿನಿಯರಿಂಗ್ ವಿದ್ಯಾರ್ಥಿಯ ಅಂಕಪಟ್ಟಿ ಪತ್ತೆಗೆ ಮನವಿ

ಇಂಜಿನಿಯರಿಂಗ್ ವಿದ್ಯಾರ್ಥಿಯ ಅಂಕಪಟ್ಟಿ ಪತ್ತೆಗೆ ಮನವಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist