Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Neeraj Chopra: ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟ ರೈತನ ಮಗ ನೀರಜ್‌ ಚೋಪ್ರಾ

Secular TVbySecular TV
A A
Reading Time: 1 min read
Neeraj Chopra: ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟ ರೈತನ ಮಗ ನೀರಜ್‌ ಚೋಪ್ರಾ
0
SHARES
Share to WhatsappShare on FacebookShare on Twitter

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ತಂದು ಕೊಟ್ಟಿದ್ದಾರೆ ನೀರಜ್ ಚೋಪ್ರಾ. ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ಚೋಪ್ರಾ ಇತಿಹಾಸ ಸೃಷ್ಟಿಸಿದ್ದಾರೆ.

Did not even look at his throw and celebrated. ye wala Confidence and swag chahiye 🚩#NeerajChopra #Tokyo2020pic.twitter.com/Q8YrOrEPCw

— Javed (@JoySRKian_2) August 7, 2021

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಅರ್ಹತಾ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ 86.65 ಮೀಟರ್ ದೂರ ಎಸೆಯುವ ಮೂಲಕ ಮೊದಲಿಗರಾಗಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿದ್ದರು. ನೀರಜ್‌ ಚೋಪ್ರಾ ಅವರು ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದಿದ್ದರು. ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಅಂತಿಮ ಪ್ರಯತ್ನದಲ್ಲಿ 75 ಮೀಟರ್ ಮಾತ್ರ ಎಸೆದರು. ಆ ಮೂಲಕ ಅತಿ ದೂರ ಎಸೆದು ಮೊದಲಿಗರಾಗಿದ್ದಾರೆ.

The national flag is high!
National anthem in Olympics!#NeerajChopra has done it.
Gold for India!
Neeraj Chopra Thank you for making 135 crores proud! pic.twitter.com/3AGY7QDGwn

— U.C.C.👍 Reservation❌ (@akpvt_) August 7, 2021

ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು.

ಭಾರತ ಇದುವರೆಗೂ ಒಲಿಂಪಿಕ್ಸ್‌ನಲ್ಲಿ 9 ಚಿನ್ನ, 9ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದಿದೆ.

Image

THE THROW THAT WON INDIA #GOLD!!! 🔥
Congratulations & Thank you @Neeraj_chopra1 #NeerajChopra #Cheer4India 🇮🇳 #Tokyo2020 #Olympics pic.twitter.com/u01vFzauhx

— Pratap Simha (@mepratap) August 7, 2021

ಭಾರತೀಯ ಸೇನೆಯ ನಿಯೋಜಿತ ಅಧಿಕಾರಿ
ನೀರಜ್ ಚೋಪ್ರಾ ಭಾರತೀಯ ಸೇನೆಗೆ ಸೇರಿದ್ದಾರೆ, ರೈತನಾಗಿರುವ ತಂದೆಗೆ ಆರ್ಥಿಕ ಸಹಾಯ ಮಾಡಿದ ತೃಪ್ತಿ ಅವರಿಗಿದೆ. ಅವರನ್ನು ಭಾರತೀಯ ಸೇನೆಯು ಕಿರಿಯ ನಿಯೋಜಿತ ಅಧಿಕಾರಿಯಾಗಿ ನೇಮಿಸಿದೆ. ವಿಶ್ವದ ಅತ್ಯಂತ ಪ್ರಸಿದ್ಧ ತರಬೇತುದಾರಾದ ಯುವೆ ಹೋನ್ ಅವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.

ಟೋಕಿಯೋದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ನೀರಜ್ ಚೋಪ್ರಾ ಸಾಧನೆ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. ನೀರಜ್ ಅಸಾಧಾರಣವಾಗಿ ಪ್ರದರ್ಶನ ನೀಡಿದ್ದಾರೆ. ಚಿನ್ನ ಗೆದ್ದ ಅವರಿಗೆ ಅಭಿನಂದನೆಗಳು ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

From Khandra Village, home of #NeerajChopra
Gold for India 🇮🇳
Finally, the national anthem in Tokyo. 🎶🇮🇳
नीरज_चोपड़ा 🔥💯 pic.twitter.com/RWRfGhoBD1

— Ujjawal Sharma (@SharmaJi220) August 7, 2021

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಇಂಜಿನಿಯರಿಂಗ್ ವಿದ್ಯಾರ್ಥಿಯ ಅಂಕಪಟ್ಟಿ ಪತ್ತೆಗೆ ಮನವಿ

ಇಂಜಿನಿಯರಿಂಗ್ ವಿದ್ಯಾರ್ಥಿಯ ಅಂಕಪಟ್ಟಿ ಪತ್ತೆಗೆ ಮನವಿ

Coronavirus ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

Coronavirus ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist