Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಸೂಪರ್ ಸಿಎಂ ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ!?

Secular TVbySecular TV
A A
Reading Time: 1 min read
ಸೂಪರ್ ಸಿಎಂ ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ!?
0
SHARES
Share to WhatsappShare on FacebookShare on Twitter
  • ನೂರ್ ಆಯಿಷಾ, ಮಹರಾಜ ಕಾಲೇಜು ಮೈಸೂರು

ಬೆಂಗಳೂರು : ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ.ವೈ ವಿಜಯೇಂದ್ರರನ್ನ ಸೂಪರ್ ಸಿಎಂ ಎಂದು ಕರೆಯಲಾಗುತ್ತಿತ್ತು. ಈಗ ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಬಿ.ಎಸ್ ಯಡಿಯೂರಪ್ಪ ಸೂಪರ್ ಸಿಎಂ ಆಗಿ ಹೊರ ಹೊಮ್ಮಿದರೇ ಎನ್ನುವ ಪ್ರಶ್ನೆ ಎದ್ದಿದೆ.

ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಆಯ್ಕೆಯಾದ ಬಳಿಕ ಬಿ.ಎಸ್ ಯಡಿಯೂರಪ್ಪ ಸರ್ಕಾರದ ಮೇಲೆ‌ ಹಿಡಿತ ಸಾಧಿಸುತ್ತಿರುವಂತೆ ಕಂಡು ಬರುತ್ತಿದೆ. ಇದಕ್ಕೆ ಕಾರಣ ಯಡಿಯೂರಪ್ಪ ಮನೆಯ ಸುತ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು.

ಬಸವರಾಜ್ ಬೊಮ್ಮಾಯಿ ಆಯ್ಕೆಯಲ್ಲಿ ಬಿಎಸ್‌ವೈ ಪಾತ್ರ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ, ಈ ಕಾರಣಕ್ಕೆ ಬೊಮ್ಮಾಯಿ ಬಿಎಸ್‌ವೈ ನಿಷ್ಠರಾಗಿಯೂ ಇದ್ದಾರೆ. ಆದರೆ ಈ ‌ನಿಷ್ಠೆ ಮತ್ತೊಂದು ಪವರ್ ಸೆಂಟರ್ ಉಗಮಕ್ಕೆ ಕಾರಣವಾಗಿದಿಯ? ಎನ್ನುವ ಚರ್ಚೆ ರಾಜಕೀಯ ಪಡಸಾಲೆಯಲ್ಲಿ‌ ಜೋರಾಗಿದೆ.

ಬಸವರಾಜ್ ಬೊಮ್ಮಾಯಿ ಮಂತ್ರಿಮಂಡಲ ರಚನೆ ಮಾಡುವಾಗ ಯಾರನ್ನೇಲ್ಲ ಮಂತ್ರಿ ಮಾಡಬೇಕು ಎನ್ನುವುದನ್ನು ಬಹುತೇಕ ಅವರೇ‌ ನಿರ್ಧರಿಸಿದ್ದರು ಎನ್ನಲಾಗುತ್ತೆ. ಬೊಮ್ಮಾಯಿ ಪಟ್ಟಿಯ ಜೊತೆಗೆ ಬಿಎಸ್‌ವೈ ಯಾರೇಲ್ಲ ಮಂತ್ರಿಗಳಾಗಬೇಕು ಎಂದು ಪ್ರತ್ಯೇಕ ಪಟ್ಟಿ ನೀಡಿ ಹೈಕಮಾಂಡ್‌ಗೆ ಕಳುಹಿಸಿಕೊಟ್ಟಿದ್ದರಂತೆ. ಈ ಮೂಲಕ ಹೊಸ ಕ್ಯಾಬಿನೆಟ್ ನಲ್ಲಿ ಹಳೆಯ ಸಚಿವರು ಮುಂದುವರಿಯುವಂತೆ ನೋಡಿಕೊಂಡಿದ್ದರು. ಸಂಪುಟ ರಚನೆಗೆ ಮುನ್ನ ಬಿಎಸ್‌ವೈ ಪವರ್ ಅರಿತಿದ್ದ ಬಹುತೇಕ ಹಿರಿಯ ನಾಯಕರು ಬೊಮ್ಮಾಯಿ ಬದಲು ಸಚಿವ ಸ್ಥಾನಕ್ಕಾಗಿ ಬಿಎಸ್‌ವೈ ನಿವಾಸಕ್ಕೆ ಪರೇಡ್ ನಡೆಸಿದ್ದರು‌.

ಈಗ ಸಂಪುಟ ರಚನೆಯಾಗಿದೆ, ಆದರೆ ಅಸಮಾಧಾನ ಮುಂದುವರಿದಿದೆ. ಸಚಿವ ಸ್ಥಾನ ಸಿಕ್ಕರೂ ಸೂಕ್ತ ಖಾತೆ ಸಿಕ್ಕಿಲ್ಲ ಅಂತಾ ಕೆಲವರು ಕಿರಿಕ್ ಮಾಡುತ್ತಿದ್ದರೇ ಮತ್ತೆ ಕೆಲವರು ಸಚಿವ ಸ್ಥಾನ ಸಿಕ್ಕಿಲ್ಲ ಅಂತಾ ಅತೃಪ್ತಿ ಹೊರ ಹಾಕುತ್ತಿದ್ದಾರೆ. ಒಂದೆಜ್ಜೆ‌ ಮುಂದೆ ಹೋಗಿರುವ ಕೆಲವು ನಾಯಕರು ರಾಜೀನಾಮೆ ನಿರ್ಧಾರಗಳನ್ನು ಹೊರ ಹಾಕಲು ಸಿದ್ದವಾಗುತ್ತಿದ್ದಾರೆ.

ಸೂಕ್ತ ಖಾತೆ ಸಿಗದ ಹಿನ್ನಲೆ ಹೊಸಪೇಟೆ ಶಾಸಕ ಆನಂದಸಿಂಗ್ ಮತ್ತು ಎಂಟಿಬಿ ನಾಗರಾಜ್ ರಾಜೀನಾಮೆ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಚಿವ ಸ್ಥಾನ ಸಿಗದಕ್ಕೆ ಬಿಎಸ್‌ವೈ ಮುಂದೆ ಅಸಮಾಧಾನ ಹೊರ ಹಾಕಿದ್ದ ಎಂ.ಪಿ ರೇಣುಕಚಾರ್ಯ, ರಮೇಶ್ ಜಾರಕಿಹೋಳಿ, ಸಿ.ಪಿ ಯೋಗೇಶ್ವರ್ ದೆಹಲಿಯತ್ತ ಮುಖ ಮಾಡಿದ್ದಾರೆ. ಈಗ ಡಬಲ್ ಟೆನ್ಷನ್‌ನಲ್ಲಿರುವ ಬೊಮ್ಮಾಯಿ ಮತ್ತೆ ಮಂಗಳವಾರ ತಡರಾತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುಧೀರ್ಘ ಚರ್ಚೆ ಮಾಡಿದ್ದಾರೆ. ಹೀಗಾಗಿ ಬಿಎಸ್‌ವೈ ಈಗ ರಾಜ್ಯ ಬಿಜೆಪಿಯ ಪವರ್ ಸೆಂಟರ್ ಆಗಿ ಬದಲಾಗಿದ್ದು, ಬೊಮ್ಮಾಯಿ ಸರ್ಕಾರದಲ್ಲಿ ಸಮಸ್ಯೆ ಉದಯಿಸಿದಾಗ ಟ್ರಬಲ್ ಶೂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Breaking News : ಖಾತೆ ಕ್ಯಾತೆ, ರಾಜೀನಾಮೆಗೆ ಮುಂದಾದ್ರ ಸಚಿವ ಆನಂದ ಸಿಂಗ್!?
Rules Violations : ಎಂಟು ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಿದ ಸುಪ್ರೀಂಕೋರ್ಟ್

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಹಿಮಾಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ ಬಸ್‌ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು- 6 ಜನರ ರಕ್ಷಣೆ

ಹಿಮಾಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ ಬಸ್‌ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರು- 6 ಜನರ ರಕ್ಷಣೆ

ರಾಜ್ಯಸಭೆ ಕಾಂಗ್ರೆಸ್ ವಿಪ್ ಆಗಿ ನಾಸಿರ್ ಹುಸೇನ್ ನೇಮಕ

ರಾಜ್ಯಸಭೆ ಕಾಂಗ್ರೆಸ್ ವಿಪ್ ಆಗಿ ನಾಸಿರ್ ಹುಸೇನ್ ನೇಮಕ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist