Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Vehicle Scrappage Policy: ವಾಹನಗಳಿಗೆ ಗುಜರಿ ನೀತಿ – ಎಷ್ಟು ಲಾಭ.!?

Secular TVbySecular TV
A A
Reading Time: 2 mins read
Vehicle Scrappage Policy: ವಾಹನಗಳಿಗೆ ಗುಜರಿ ನೀತಿ – ಎಷ್ಟು ಲಾಭ.!?
Secular Tv

Secular Tv

4.3k videos , 10.7M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ನವದೆಹಲಿ : ಬಹುನಿರೀಕ್ಷಿತ ವಾಹನ ಗುಜರಿ ನೀತಿ ಜಾರಿಯಾಗಿದೆ. ಭಾರತದ ಅಭಿವೃದ್ಧಿ ಪಯಣದಲ್ಲಿ ಈ ನೀತಿಯು ಬಹುದೊಡ್ಡ ಮೈಲುಗಲ್ಲು ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದಾರೆ.

The launch of Vehicle Scrappage Policy today is a significant milestone in India’s development journey. The Investor Summit in Gujarat for setting up vehicle scrapping infrastructure opens a new range of possibilities. I would request our youth & start-ups to join this programme.

— Narendra Modi (@narendramodi) August 13, 2021

ಕಳೆದ ಬಜೆಟ್ ಮಂಡನೆ ವೇಳೆ ವಾಹನ ಗುಜರಿ ನೀತಿ ಪ್ರಕಟಿಸಲಾಗಿತ್ತು, 20 ವರ್ಷದಷ್ಟು ಹಳೆಯದಾದ ಖಾಸಗಿ ವಾಹನಗಳು ಹಾಗೂ 15 ವರ್ಷಗಳಷ್ಟು ಹಳೆಯದಾದ ವಾಣಿಜ್ಯ ವಾಹನಗಳನ್ನು ಸ್ಕ್ರಾಪ್‌ಗೆ ಹಾಕುವ ಸಂಬಂಧ ಹೊಸ ಸ್ಕ್ರಾಪೇಜ್ ನೀತಿಯನ್ನು ನಿರ್ಮಲಾ ಸೀತಾರಾಮನ್ ಕಳೆದ ಬಜೆಟ್ ಸಂದರ್ಭದಲ್ಲಿ ಘೋಷಿಸಿದರು.

ಅಯೋಗ್ಯ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಪರಿಸರಸ್ನೇಹಿ ಮಾದರಿಯಲ್ಲಿ ನಿರ್ಮೂಲನೆ ಮಾಡುವುದಕ್ಕೆ ‘ವಾಹನ ಗುಜರಿ ನೀತಿ’ ನೆರವಾಗಲಿದೆ. ದೇಶದಲ್ಲಿ ಸದ್ಯ 51 ಲಕ್ಷಕ್ಕಿಂತ ಹೆಚ್ಚು 20 ವರ್ಷದ ಹಳೆಯ ಲಘು ವಾಹನ, 34 ಲಕ್ಷ 15 ವರ್ಷಕ್ಕಿಂದ ಹೆಚ್ಚು ಹಳೆಯ ಲಘು ವಾಹನ ಮತ್ತು 17 ಲಕ್ಷಕ್ಕಿಂತ ಹೆಚ್ಚು 15 ವರ್ಷದ ಭಾರಿ ವಾಣಿಜ್ಯ ವಾಹನಗಳಿದೆ.

The new scrapping policy is in line with our emphasis on “waste to wealth” and boosting the circular economy. The policy will reduce pollution and increase the pace of progress. pic.twitter.com/7zcHcWmVsX

— Narendra Modi (@narendramodi) August 13, 2021

ಗುಜರಿ ನೀತಿಯು ಸುಮಾರು ಶೇ 40ರಷ್ಟು ಕಚ್ಚಾ ವಸ್ತುಗಳ ವೆಚ್ಚವನ್ನು ತಗ್ಗಿಸಲಿದೆ, ಸುಮಾರು 22,000 ಕೋಟಿ ರೂ ಮೌಲ್ಯದ ಉಕ್ಕನ್ನು ದೇಶಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದೆ, ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಈ ಅವಲಂಬನೆಯನ್ನು ತಗ್ಗಿಸಲಿದೆ, ಇದು ದೇಶದ ಇಂಧನದ ಅವಲಂಬನೆ ಕಡಿಮೆ ಮಾಡಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

ಹೊಸ ನೀತಿಯಿಂದ ದೇಶವು ಆಟೋಮೋಟಿವ್ ಉತ್ಪಾದನೆಯಲ್ಲಿ ಕೈಗಾರಿಕಾ ಹಬ್ ಆಗಿ ಬೆಳೆಯಲಿದೆ. ಇದರ ಜೊತೆಗೆ ವಾಹನ ಗುಜರಿ ನೀತಿಯಿಂದ ಜನರಿಗೆ ಹಲವು ಲಾಭಗಳಿದೆ, ಮೊದಲನೆಯದಾಗಿ, ಹಳೆಯ ಕಾರನ್ನು ಗುಜರಿಗೆ ಹಾಕುವಾಗ ಒಂದು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ, ಕಾರನ್ನು ಗುಜರಿಗೆ ಹಾಕಿದ ವ್ಯಕ್ತಿಯು ಹೊಸ ಕಾರು ಖರೀದಿಸುವಾಗ ನೋಂದಣಿ ಶುಲ್ಕ ಪಾವತಿಸುವ ಅಗತ್ಯವಿಲ್ಲ, ಅಲ್ಲದೆ, ರಸ್ತೆ ತೆರಿಗೆಯಲ್ಲಿ ರಿಯಾಯಿತಿ ಸಿಗಲಿದೆ. ಎರಡನೆಯದಾಗಿ, ವಾಹನ ಮಾಲೀಕರು ಹಳೆಯ ಕಾರಿನ ನಿರ್ವಹಣೆ ವೆಚ್ಚ, ರಿಪೇರಿ ವೆಚ್ಚ ಮತ್ತು ಇಂಧನ ದಕ್ಷತೆಯ ಮೇಲಿನ ಹಣವನ್ನು ಉಳಿತಾಯ ಮಾಡಲಿದ್ದಾರೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧ: ಮದುವೆ, ಕಾರ್ಯಕ್ರಮಗಲ್ಲಿ ಪ್ಲಾಸ್ಟಿಕ್‌ ಲೋಟ, ತಟ್ಟೆ, ಸ್ಟ್ರಾ ಇತ್ಯಾದಿಗಳು ಬ್ಯಾನ್‌

ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧ: ಮದುವೆ, ಕಾರ್ಯಕ್ರಮಗಲ್ಲಿ ಪ್ಲಾಸ್ಟಿಕ್‌ ಲೋಟ, ತಟ್ಟೆ, ಸ್ಟ್ರಾ ಇತ್ಯಾದಿಗಳು ಬ್ಯಾನ್‌

Indian Independence Day : ಧಾರವಾಡದಲ್ಲಿ ಸಿದ್ದವಾಗುತ್ತೆ ಕೆಂಪುಕೋಟೆಯಲ್ಲಿ ಹಾರುವ ತ್ರಿವರ್ಣ ಧ್ವಜ

Indian Independence Day : ಧಾರವಾಡದಲ್ಲಿ ಸಿದ್ದವಾಗುತ್ತೆ ಕೆಂಪುಕೋಟೆಯಲ್ಲಿ ಹಾರುವ ತ್ರಿವರ್ಣ ಧ್ವಜ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist