Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ, ಕುಲಪತಿ ಸುತ್ತೋಲೆ ವಾಪಸ್ ಪಡೆಯಲು ಸೂಚನೆ

Secular TVbySecular TV
A A
Reading Time: 1 min read
ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ, ಕುಲಪತಿ ಸುತ್ತೋಲೆ ವಾಪಸ್ ಪಡೆಯಲು ಸೂಚನೆ
0
SHARES
Share to WhatsappShare on FacebookShare on Twitter

ಬೆಂಗಳೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಆ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಕುಲಪತಿ ಪ್ರೊ.ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳು ಬಹಳ ವಿಶಾಲವಾಗಿರುತ್ತವೆ ಎಂಬುದೇನೋ ನಿಜ. ಹಾಗಂತ ವಿದ್ಯಾರ್ಥಿನಿಯರು ಓಡಾದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾದ ವಿವಿ ಕ್ಯಾಂಪಸ್ ಗಳನ್ನು ರೂಪಿಸಬೇಕೆಂದು ಎಲ್ಲ ವಿವಿ ಕುಲಪತಿಗಳಿಗೂ ಸಚಿವರು ಸೂಚಿಸಿದರು.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆ ನಡೆಯಿತು ಎನ್ನುವ ಕಾರಣಕ್ಕೆ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ಅವರಿಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ ಗಳಲ್ಲಿ ಹೆಚ್ಚು ನಿಗಾ ವಹಿಸುವ  ಕೆಲಸ ಆಗಬೇಕು. ಈಗಾಗಲೇ ಆ ಬಗ್ಗೆ ಸರಕಾರದಿಂದ ಕ್ರಮ ವಹಿಸಲಾಗಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಎಲ್ಲ ಕಡೆಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕಾನೂನು-ಸುವವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ದಿಕ್ಕಿನಲ್ಲೂ ತೀವ್ರ ನಿಗಾ ಇಟ್ಟಿರಬೇಕು. ಈ ಬಗ್ಗೆ ಎಲ್ಲ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು..

ರಾಜ್ಯದಲ್ಲಿ ಸರಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ಒಟ್ಟು 32ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿದ್ದು, ಎಲ್ಲಡೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲ ಕಡೆ ಭದ್ರತಾ ವ್ಯವಸ್ಥೆ ಉತ್ತಮವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಲಭ್ಯವಿರುವ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಭದ್ರತೆ ಮತ್ತು ನಿಗಾ ಹೆಚ್ಚಿಸುವ ನಿಟ್ಟಿನಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುತ್ತೇನೆ. ಸಂಬಂಧಿತ ಇಲಾಖೆ ಹಾಗೂ ಎಲ್ಲ ಕುಲಪತಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದು ಸಚಿವರು ತಿಳಿಸಿದರು.

ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳು. ಪಾತಕಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.

ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಹಿನ್ನಲೆ ವಿವಿ ಹೊರಡಿಸಿದ್ದ ಸುತ್ತೋಲೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಜಮೀನು ವಿವಾದ : ನಾಲ್ವರನ್ನು ಕೊಚ್ಚಿ ಭೀಕರ ಕೊಲೆ – ಆರೋಪಿಗಳು ಪರಾರಿ

ಜಮೀನು ವಿವಾದ : ನಾಲ್ವರನ್ನು ಕೊಚ್ಚಿ ಭೀಕರ ಕೊಲೆ - ಆರೋಪಿಗಳು ಪರಾರಿ

ರಾಜಧಾನಿ ದೆಹಲಿಯಲ್ಲಿ ಸೆ.1ರಿಂದ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಆರಂಭ

ರಾಜಧಾನಿ ದೆಹಲಿಯಲ್ಲಿ ಸೆ.1ರಿಂದ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಆರಂಭ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist