Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ದೇಶದೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕೃಷ್ಣನ ವೇಷ ಹಾಕಿ ಸಂಭ್ರಮಿಸಿದ ತಾರೆಯರು

Secular TVbySecular TV
A A
Reading Time: 2 mins read
ದೇಶದೆಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕೃಷ್ಣನ ವೇಷ ಹಾಕಿ ಸಂಭ್ರಮಿಸಿದ ತಾರೆಯರು
0
SHARES
Share to WhatsappShare on FacebookShare on Twitter

ಶ್ರಾವಣಮಾಸ ಅಂದರೆ ಎಲ್ಲಿಲ್ಲದ ಸಡಗರ. ಈ ಮಾಸವನ್ನು ಹಬ್ಬಗಳ ಮಾಸವೆಂತಲೇ ಕರೆಯಬಹುದು. ಶ್ರಾವಣಮಾಸದಲ್ಲಿ ಅಣ್ಣ-ತಂಗಿಯರ ಪ್ರೀತಿ ಬಾಂಧವ್ಯಕ್ಕೆ ಸಾಕ್ಷಿಯಾಗಿ ಆಚರಿಸುವ ರಕ್ಷಾ ಬಂಧನ ಬಂದರೆ, ಅದರ ನಂತರ ಬರುವ ಪ್ರಮುಖ ಹಬ್ಬವೇ ಶ್ರೀ ಕೃಷ್ಣ ಜನ್ಮಾಷ್ಟಮಿ (Shri Krishna Janmashtami)

ಉಡುಪಿಯ ಬಾಲಕೃಷ್ಣ

ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣ ದ್ವಾಪರ ಯುಗದಲ್ಲಿ ಜನಿಸಿದವನು. ಇವನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ. ಆ ಸಮಯದಲ್ಲಿ ಚಂದ್ರನು ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದನು ಎಂಬ ಐತಿಹ್ಯವಿದೆ. ದುಷ್ಟರ ಶಿಕ್ಷೆಗೆ ಮತ್ತು ಶಿಷ್ಟರ ರಕ್ಷಣೆಗೆ ಶ್ರೀ ವಿಷ್ಣು ಅನೇಕ ಅವತಾರಗಳನ್ನು ಎತ್ತಿದ್ದಾನೆ. ಇವುಗಳಲ್ಲಿ ಶ್ರೀಕೃಷ್ಣನ ಅವತಾರ ಅತ್ಯಂತ ಮುಖ್ಯವಾದುದು ಮತ್ತು ಜನಮಾನಸದಲ್ಲಿ ಎಂದು ಮರೆಯದ ಅವತಾರ.

  • Lord Krishna

ಶ್ರೀ ಕೃಷ್ಣ ನ ಜನ್ಮವಾದ ಈ ನಕ್ಷತ್ರ ಮತ್ತು ಗೋತ್ರವಾದ ಈ ದಿನವನ್ನು ಭಾರತವಲ್ಲದೆ ವಿಶ್ವದ ನಾನಾ ಭಾಗಗಳಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಕೃಷ್ಣ ಜನ್ಮಾಷ್ಟಮಿಯಂದು, ಶ್ರೀಕೃಷ್ಣನು ರಾತ್ರಿ ಸಮಯದಲ್ಲಿ ಜನಿಸಿದ ಕಾರಣ ರಾತ್ರಿ ಪೂಜೆಗೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ, ಮಧ್ಯರಾತ್ರಿಯಲ್ಲಿ ಶ್ರೀಕೃಷ್ಣನನ್ನು ಪೂಜಿಸಿ. ಶ್ರೀಕೃಷ್ಣನಿಗೆ ಸಕ್ಕರೆ ಕ್ಯಾಂಡಿ, ತುಪ್ಪ, ಬೆಣ್ಣೆ ಇತ್ಯಾದಿಗಳನ್ನು ಅರ್ಪಿಸಲಾಗುತ್ತದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಬಹುತೇಕ ತಾಯಂದಿರು ತಮ್ಮ ಮಕ್ಕಳಿಗೆಲ್ಲ ಶ್ರೀ ಕೃಷ್ಣ ವೇಷ ಮತ್ತು ರಾಧಾ ವೇಷ ಹಾಕಿಸಿ ಖುಷಿ ಪಡುತ್ತಾರೆ.

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ಯಾಂಡಲ್‌ವುಡ್‌ ನಟ-ನಟಿಯರು ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಸಂಭ್ರಮಿಸಿದ್ದಾರೆ.

‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ತಮ್ಮ ಮುದ್ದು ಮಗನ ಫೋಟೋ ಜೊತೆ ನಯನ ಪುಟ್ಟಸ್ವಾಮಿ

ನಯನ ಪುಟ್ಟಸ್ವಾಮಿ ಮತ್ತು ಅವರ ಮುದ್ದು ಕೃಷ್ಣ

ಕನ್ನಡದ ಹೆಸರಾಂತ ಚಲನಚಿತ್ರ ನೀರ್ದೆಶಕರಾದ ರಿಷಭ್ ಶೆಟ್ಟಿ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿ: ಅವರ ಮನೆಯ ತುಂಟ ಕೃಷ್ಣ ಚಿತ್ರಗಳು ಹೇಗಿವೆ ನೋಡಿ

ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಹಾಗೂ ಮಗು

ಹಿರಿಯ ಸಾಹಿತಗಳು- ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರುತರಾದ ಶ್ರಿ ಚಂದ್ರಶೇಖರ ಕಂಬಾರರು ಕೃಷ್ಣ ಜನ್ಮಾಷ್ಟಮಿಯ ದಿನ ಬೆಂಗಳೂರಿನ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಹಿರಿಯ ಸಾಹಿತಗಳು ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರುತರೂ ಆದ ಶ್ರಿ ಚಂದ್ರಶೇಖರ ಕಂಬಾರರು ಇಸ್ಕಾನ್ ದೇವಸ್ಥಾನಕ್ಕೆ ಬೇಟಿ

ಉಡುಪಿಯ ಕೃಷ್ಣಮಠದಲ್ಲಿ ಸರಳವಾಗಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.

ಉಡುಪಿ ಕೃಷ್ಣ ಮಠ

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಸದ್ಯಕ್ಕಿಲ್ಲ ಗಣೇಶ ಚತುರ್ಥಿ ಆಚರಣೆ ಗ್ರೀನ್ ಸಿಗ್ನಲ್ – ಸರ್ಕಾರದಿಂದ ಎಚ್ಚರಿಕೆಯ ನಡೆ

ಸದ್ಯಕ್ಕಿಲ್ಲ ಗಣೇಶ ಚತುರ್ಥಿ ಆಚರಣೆ ಗ್ರೀನ್ ಸಿಗ್ನಲ್ - ಸರ್ಕಾರದಿಂದ ಎಚ್ಚರಿಕೆಯ ನಡೆ

ಕೋರಮಂಗಲದಲ್ಲಿ‌ ಐಷಾರಾಮಿ ಕಾರು ಅಪಘಾತ : ಹೊಸೂರು ಕ್ಷೇತ್ರದ ಶಾಸಕರ ಪುತ್ರ ಸೇರಿದಂತೆ 7 ಮಂದಿ ಸಾವು

ಕೋರಮಂಗಲದಲ್ಲಿ‌ ಐಷಾರಾಮಿ ಕಾರು ಅಪಘಾತ : ಹೊಸೂರು ಕ್ಷೇತ್ರದ ಶಾಸಕರ ಪುತ್ರ ಸೇರಿದಂತೆ 7 ಮಂದಿ ಸಾವು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist