Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

NDTV ಜನಪ್ರಿಯ ಪ್ಯಾಕ್‌ನಿಂದ ಕಿತ್ತು ಹಾಕಿದ ಹಾತ್‌ವೇ ಕೇಬಲ್‌ ; hathway cable ವಿರುದ್ಧ ಸಿಡಿದೇಳಿ ಎಂದು ಕರೆ ನೀಡಿದ ರವೀಶ್‌

Secular TVbySecular TV
A A
Reading Time: 1 min read
NDTV ಜನಪ್ರಿಯ ಪ್ಯಾಕ್‌ನಿಂದ ಕಿತ್ತು ಹಾಕಿದ ಹಾತ್‌ವೇ ಕೇಬಲ್‌ ;   hathway cable ವಿರುದ್ಧ ಸಿಡಿದೇಳಿ ಎಂದು ಕರೆ ನೀಡಿದ ರವೀಶ್‌
0
SHARES
Share to WhatsappShare on FacebookShare on Twitter

ಬೆಂಗಳೂರು (ಸೆ.4): ರಾಜ್ಯದ ಪ್ರತಿಷ್ಟಿತ ವಾರ್ತಾಭಾರತಿ ಪತ್ರಿಕೆಗೆ ಸರ್ಕಾರ ಜಾಹಿರಾತು ನಿಲ್ಲಿಸಿರುವ ಬೆನ್ನಲ್ಲೆ, ಹಾತ್‌ವೇ ಕೇಬಲ್‌ನಿಂದ ರಾಷ್ಟ್ರದ ಪ್ರಮುಖ ಸುದ್ದಿವಾಹಿನಿ ಎನ್‌ಡಿಟಿವಿಯನ್ನು ಹಾತ್‌ವೇ ಕೇಬಲ್‌ನಿಂದ ತೆಗೆದುಹಾಕಲಾಗಿದೆ.

ಹಾತ್‌ವೇ ಕೇಬಲ್‌ನಿಂದ ಎನ್‌ಡಿಟಿವಿಯನ್ನು ಕಿತ್ತುಹಾಕಿರುವ ಬಗ್ಗೆ ಹಿರಿಯ ಪತ್ರಕರ್ತ ಮತ್ತು ಎನ್‌ಡಿಟಿವಿ ಕಾರ್ಯನಿರ್ವಾಹಕ ಸಂಪಾದಕ ರವೀಶ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಯ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ಈ ಕುರಿತು ವಿಡಿಯೋ ಹಂಚಿಕೊಂಡಿರುವ ರವೀಶ್‌, ವಾಹಿನಿಯನ್ನು ಮೂಲೆಗುಂಪು ಮಾಡುವ ಮತ್ತು ವಾಹಿನಿ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ತಲುಪದಂತೆ ಮಾಡುವ ಕುತಂತ್ರ ಇದಾಗಿದೆ ಎಂದು ವಿರೋಧಿಸಿದ್ದಾರೆ.

.@ndtvindia removed by @HathwayCableTV from some popular packs. Our team talking to them to resolve this. To support @ndtvindia, pls tweet @HathwayCableTV or call them : 1800 4197 900; 0120 6836401 🙏🙏

— ravish kumar (@ravishndtv) September 3, 2021

ವಿಡಿಯೋದಲ್ಲಿ ಎನ್‌ಡಿಟಿವಿ ಶ್ರಮದ ಕುರಿತು ವಿವರಿಸಿರುವ ರವೀಶ್‌ ಕುಮಾರ್, ಎನ್‌ಡಿಟಿವಿ ತಂಡ ಪ್ರೇಕ್ಷಕರಿಗಾಗಿ ಪ್ರೈಮ್‌ಟೈಮ್ ಶೋ ರೂಪಿಸಲು ಅವಿರತವಾಗಿ ಶ್ರಮಿಸುತ್ತಿದೆ. ಈ ರೀತಿಯ ಹೇರಿಕೆಯಿಂದಾಗಿ ಕಾರ್ಯಕ್ರಮಗಳು ಜನರಿಗೆ ತಲುಪದಿದ್ದರೆ ಕಷ್ಟವಾಗುತ್ತದೆ. ಇಂದಿನ ಕಾರ್ಯಕ್ರಮ ವೀಕ್ಷಕರನ್ನು ತಲುಪುವುದಿಲ್ಲ. ಆದರೂ ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ನೋಡಲು ಯೋಗ್ಯವಾದ ಕಾರ್ಯಕ್ರಮ ಇದೆಂದು ಇತಿಹಾಸ ನೆನಪಿಡುತ್ತದೆ ಎಂದು ರವೀಶ್‌ ಕುಮಾರ್ ವಿಡಿಯೋದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ದಾಖಲೆ ಮಾಡಿದ ಭಾರತದ ಶೂಟರ್‌ಗಳು: ಮನೀಶ್‌ಗೆ ಚಿನ್ನ, ಸಿಂಗರಾಜ್‌ಗೆ ಬೆಳ್ಳಿ ಪದಕ https://seculartvkannada.com/?p=5139

ತಮ್ಮ ತಂಡದ ಪ್ರಯತ್ನಗಳಿಂದ ಎಂದಿಗೂ ಧೈರ್ಯ ಕಳೆದುಕೊಳ್ಳುವುದಿಲ್ಲ ಹಾತ್‌ವೇ ಕೇಬಲ್‌ ಕಂಪನಿಯ ವಿರುದ್ಧ ಸಿಡಿದೇಳಬೇಕು ಎಂದು ಜನರಿಗೆ ಕರೆ ನೀಡಿರುವ ಅವರು, ಟಿವಿ ಕೇಬಲ್‌ ನಿರ್ವಹಣೆ ಮಾಡುವ ಹಾತ್‌ ವೇ ಕೇಬಲ್‌ ಹಾಗೂ ಡೇಟಾಕಾಮ್‌ ಯಾಕೆ ಈ ಕ್ರಮ ಕೈಗೊಂಡಿದೆ ಎಂದು ಗ್ರಾಹಕರ ಸೇವಾ ನಂಬರ್‌ಗೆ (೧೮೦೦ ೪೧೯೭ ೯೦೦/ ೦೧೨೦ ೬೮೩೬೪೦೧) ಕರೆ ಮಾಡಿ ಮತ್ತು ಕಂಪನಿಯ ಅಧಿಕೃತ ಹ್ಯಾಂಡಲ್‌ ಟ್ಯಾಗ್‌ ಮಾಡಿ ಎನ್‌ಡಿಟವಿಯನ್ನು ತನ್ನ ಜಾಲದಲ್ಲಿ ಪುನಸ್ಥಾಪಿಸುವಂತೆ ಟ್ವೀಟ್ ಮಾಡಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಘೋಷಣೆ ಕಾರಣ ಏನು..?https://youtu.be/yOggLtgGS04

ಈ ಬಗ್ಗೆ ಟ್ವೀಟರ್‌ನಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕೆಲವರು ಗೋದಿ ಮೀಡಿಯಾ ಹಾಗೂ ಗೋದಿ ಸರ್ಕಾರ ಪಿತೂರಿ ಇದು ಎಂದು ಹರಿಹಾಯ್ದಿದ್ದಾರೆ. ಮತ್ತೆ ಕೆಲವರು ವಾಹಿನಿಯನ್ನು ಮೆಮೆಗಳ ಮೂಲಕ ಹೀಯಾಳಿಸಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post

ಎನ್‌ಡಿಆರ್‌ಎಫ್‌ ಅಡಿಯಲ್ಲಿ ರಾಜ್ಯಕ್ಕೆ ನೆರವು ದೊರಕುವ ವಿಶ್ವಾಸವಿದೆ- ಸಿಎಂ ಬಸವರಾಜ ಬೊಮ್ಮಾಯಿ

ಯುವತಿಯರನ್ನ ಚುಡಾಯಿಸಿದ್ದಕ್ಕೆ  ಹಿಗ್ಗಾ-ಮುಗ್ಗಾ ಥಳಿತ ..! ಸಾಮಾಜಿಕ‌ ಜಾಲಾತಾಣಗಳಲ್ಲಿ ವೀಡಿಯೊ ವೈರಲ್

ಯುವತಿಯರನ್ನ ಚುಡಾಯಿಸಿದ್ದಕ್ಕೆ ಹಿಗ್ಗಾ-ಮುಗ್ಗಾ ಥಳಿತ ..! ಸಾಮಾಜಿಕ‌ ಜಾಲಾತಾಣಗಳಲ್ಲಿ ವೀಡಿಯೊ ವೈರಲ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist