Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಗಬ್ಬರ್ ಸಿಂಗ್ ವೈವಾಹಿಕ ಜೀವನದಲ್ಲಿ ಬಿರುಕು – ಶಿಖರ್ ಧವನ್ ಮತ್ತು ಆಯೇಷ ವಿಚ್ಛೇದನ

Secular TVbySecular TV
A A
Reading Time: 3 mins read
ಗಬ್ಬರ್ ಸಿಂಗ್ ವೈವಾಹಿಕ ಜೀವನದಲ್ಲಿ ಬಿರುಕು – ಶಿಖರ್ ಧವನ್ ಮತ್ತು ಆಯೇಷ ವಿಚ್ಛೇದನ
0
SHARES
Share to WhatsappShare on FacebookShare on Twitter

ನವದೆಹಲಿ : ವಿವಾಹವಾಗಿ 8 ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡದ ಆಟಗಾರ ಶಿಖರ್ ಧವನ್ ಮತ್ತು ಅವರ ಪತ್ನಿ ಆಯಿಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ. ಆಸ್ಟ್ರೇಲಿಯಾ ಮೂಲದ ಆಯೆಶಾ ಮುಖರ್ಜಿ ಅವರನ್ನು ಶಿಖರ್ 8 ವರ್ಷಗಳ ಹಿಂದೆ ಮದುವೆಯಾಗಿದ್ದರು. ವಿವಾಹದ ಬಳಿಕ ಸೋಷಿಯಲ್‌ ಮೀಡಿಯಾಗಳಲ್ಲಿ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿಯೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲಾ. ಇದೀಗ ವಿಚ್ಛೇದನದ ಕುರಿತು ಆಯೆಶಾ ಧವನ್‌ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇತ್ತೀಚಿನ ಬೆಳವಣಿಗೆಗಳಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಬರೆದುಕೊಂಡಿದ್ದಾರೆ, ಅಷ್ಟೇ ಅಲ್ಲದೆ ಆಘಾತದಲ್ಲಿ ಇರುವುದಾಗಿಯೂ ಹೇಳಿಕೊಂಡಿದ್ದಾರೆ. ಇನ್ನು ಆಯೆಶಾ ಅವರಿಗೆ ಇದು ಎರಡನೇ ವಿವಾಹವಾಗಿದ್ದು ಈ ಮೊದಲು ಆಸ್ಟ್ರೇಲಿಯಾ ಮೂಲದ ವ್ಯಾಪಾರಿ ಒಬ್ಬರನ್ನು ಮದುವೆಯಾಗಿದ್ದರು. ಆ ಸಂಬಂಧದಿಂದ ಇಬ್ಬರು ಹೆಣ್ಣು ಮಕ್ಕಳನ್ನೂ ಪಡೆದಿದ್ದ ಆಯೇಷಾ ಬಳಿಕ ಶಿಖರ್‌ ಧವನ್‌ ರನ್ನು ಪ್ರೀತಿಸಿ ಮದುವೆಯಾಗಿದ್ದರು, ಶಿಖರ್-ಅಯೇಷಾ ಇಬ್ಬರು ಪರಸ್ಪರ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಶಿಖರ್ ಆ ಇಬ್ಬರು ಮಕ್ಕಳನ್ನು ತಮ್ಮದೇ ಮಕ್ಕಳನ್ನಾಗಿ ಸ್ವೀಕರಿಸಿದ್ದರು, ಧವನ್ ಮತ್ತು ಆಯೆಶಾ ದಂಪತಿಗೆ ಜೊರಾವರ್ ಎಂಬ ಮಗನಿದ್ದಾನೆ..

ಇದನ್ನೂ ಓದಿ : ಡ್ರಗ್ಸ್ ಕೇಸ್ – ಚಾರ್ಜ್ ಶೀಟ್‍ನಲ್ಲಿ ಅನುಶ್ರೀ ಹೆಸ್ರು – ಕಿಶೋರ್ ಶೆಟ್ಟಿ ಹೇಳಿದ್ದೇನು?

ವಿಚ್ಛೇದನ ಎಂಬುದು ಬಹಳ‌ ಕೆಟ್ಟ ಪದ ಎಂದು ನಾನು ಭಾವಿಸಿದ್ದೆ, ಆದರೆ ನನ್ನ ಜೀವನದಲ್ಲಿ ಎರಡು ಬಾರಿ ವಿಚ್ಛೇದನ ಪಡೆಯುವಂತಾಗಿದೆ. ಈ ಪದಗಳು ಎಷ್ಟು ಬಲಿಷ್ಠವಾಗಿರುತ್ತವೆ ಮತ್ತು ನಮ್ಮ ಜೀವನದ ಭಾಗವಾಗಿರುತ್ತವೆ ಎಂಬುದು ತಮಾಷೆಯೇ ಸರಿ, ಮೊದಲ ಬಾರಿ ವಿಚ್ಛೇದನ ಪಡೆದಾಗ ನಾನು ಬಹಳ ಹೆದರಿದ್ದೆ. ಸೋತ ಅನುಭವವಾಗಿತ್ತು. ನಾನೇನೋ ತಪ್ಪು ಮಾಡಿದ್ದೇನೆ ಎಂದನ್ನಿಸಿತ್ತು. ವಿಚ್ಛೇದನ ನಿಜಕ್ಕೂ ಕೆಟ್ಟ ಪದ, ಎಂದು ಆಯೆಶಾ ತಮ್ಮ ಇನ್‌ಸ್ಟಾಗ್ರಾಮ್‌ ನಲ್ಲಿ‌ ಬರೆದುಕೊಂಡಿದ್ದಾರೆ.

ಅದರ ಜೊತೆಗೆ ಈಗ ಎರಡನೇ ಬಾರಿ ಇವೆಲ್ಲವನ್ನೂ ಅನುಭವಿಸುವಂತಾಗಿದೆ. ವಾವ್, ಇದು ನಿಜಕ್ಕೂ ಭಯಾನಕ. ಒಮ್ಮೆ ಆಗಲೇ ವಿಚ್ಛೇದನ ಪಡೆದಾಗಿದೆ. ಎರಡನೇ ಬಾರಿ ಮತ್ತಷ್ಟು ಸವಾಲುಗಳಿವೆ ಎಂಬುದು ಗೊತ್ತಿದೆ, ಎರಡನೇ ಮದುವೆ ಮುರಿದು ಬಿದ್ದಾಗಲೂ ಬಹಳ ಭಯವಾಗುತ್ತಿದೆ. ಮೊದಲ ಬಾರಿಯ ವಿಚ್ಛೇದನ ಸಮಯದಲ್ಲಿ ಅನುಭವಿಸಿದ್ದ ಎಲ್ಲಾ ನೋವುಗಳು ಮತ್ತೆ ಆವರಿಸಿದೆ, ಭಯ, ವೈಫಲ್ಯ ಮತ್ತು ನಿರಾಶೆ ನೂರು ಪಟ್ಟು ಎದುರಾಗಿದೆ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Aesha Mukerji (@apwithaesha)

ಕೆಲವೊಮ್ಮೆ ಸಂಬಂಧಗಳು ಅಂತ್ಯ ಕಾಣುತ್ತವೆ. ಅದರಿಂದ ನಾವು ಸಾಕಷ್ಟ ಕಲಿತಿರುತ್ತೇವೆ. ಮುರಿದು ಬಿದ್ದ ಸಂಬಂಧಗಳು ನಮ್ಮನ್ನು ಸ್ಟ್ರಾಂಗ್ ಮಾಡುತ್ತವೆ ಎಂದು ಅಯೇಷಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಡಿವೋರ್ಸ್ ಬಗ್ಗೆ ಬರೆದುಕೊಂಡಿದ್ದಾರೆ.

Shikar dhavan aesha divorce

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಕಳ್ಳರನ್ನು ಹಿಡಿಯುವ ಪೊಲೀಸಪ್ಪನ ಜೇಬಿಗೆ ಕನ್ನ ಹಾಕಿದ ಖತರ್‌ನಾಕ್‌ ಕಳ್ಳ: ಸಿಸಿ ಟಿವಿಯಲ್ಲಿ ಸೆರೆ

ಕಳ್ಳರನ್ನು ಹಿಡಿಯುವ ಪೊಲೀಸಪ್ಪನ ಜೇಬಿಗೆ ಕನ್ನ ಹಾಕಿದ ಖತರ್‌ನಾಕ್‌ ಕಳ್ಳ: ಸಿಸಿ ಟಿವಿಯಲ್ಲಿ ಸೆರೆ

ದಿ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನಾಚರಣೆ – ತೇಜಸ್ವಿ ಜೀವಲೋಕ,  ಕುರಿಂಜಿ ಲೋಕ ಸಾಕ್ಷ್ಯಚಿತ್ರ ಉದ್ಘಾಟಿಸಿದ ಸಿದ್ದರಾಮಯ್ಯ

ದಿ. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನಾಚರಣೆ - ತೇಜಸ್ವಿ ಜೀವಲೋಕ, ಕುರಿಂಜಿ ಲೋಕ ಸಾಕ್ಷ್ಯಚಿತ್ರ ಉದ್ಘಾಟಿಸಿದ ಸಿದ್ದರಾಮಯ್ಯ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist