Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಅಂದ್ರು ಸಿಎಂ ಬೊಮ್ಮಾಯಿ

Secular TVbySecular TV
A A
Reading Time: 1 min read
ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಸರಿ ಇಲ್ಲ ಅಂದ್ರು ಸಿಎಂ ಬೊಮ್ಮಾಯಿ
0
SHARES
Share to WhatsappShare on FacebookShare on Twitter

  • ಆರೋಗ್ಯ ಸಚಿವರು ಬಹಳ ಬುದ್ಧಿವಂತರು, ಆದ್ರೆ ಕೆಲವೊಮ್ಮೆ ಅದೇ ಸಮಸ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಸರಿ ಇಲ್ಲವೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಕೋವಿಡ್ ಸಂಕಷ್ಟ ಕಾಲದಲ್ಲಿ ಆರೋಗ್ಯ ಸಚಿವರು ಒಳ್ಳೆಯ ಕೆಲಸ ಮಾಡಿದರು. ಆದ್ರೆ ಬೆಂಗಳೂರು ಭಾಗಕ್ಕೆ ಪ್ರತ್ಯೇಕವಾದ ಆರೋಗ್ಯ ವ್ಯವಸ್ಥೆ ರಚನೆಯಾಗಬೇಕಿದೆ ಎಂದು ಹೇಳಿದರು.

ಅಂಬುಲೆನ್ಸ್ ಗಳಿಗೆ 108 ಅಂತ ಹೆಸರು ಏಕಿಟ್ರು ಅನ್ನೋದು ನನಗೆ ಗೊತ್ತಿಲ್ಲ. ಆದ್ರೆ ಹಿಂದೆ ಶ್ರೀರಾಮುಲು ಅವರು 108 ಅಂಬುಲೆನ್ಸ್ ಯೋಜನೆ ಜಾರಿಗೆ ತಂದರು. ಗ್ರಾಮೀಣ ಭಾಗದಲ್ಲಿ ಜನರು ಇದನ್ನು 108 ಎಂದು ಕರೆಯುತ್ತಾರೆ. ಇಂದು ಹೊಸ ಅಂಬುಲೆನ್ಸ್ ಗಳ ಲೋಕಾರ್ಪಣೆ ಮಾಡುವ ಮೂಲಕ ವ್ಯವಸ್ಥೆಯನ್ನು ವಿಸ್ತರಿಸಲಾಗುತ್ತಿದೆ. ಇದನ್ನೂ ಓದಿ: ಯಡಿಯೂರಪ್ಪರನ್ನ ದಿಢೀರ್ ಭೇಟಿಯಾದ ಕಟೀಲ್ – ಮಹತ್ವದ ಚರ್ಚೆ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ‌ಸೇವೆಗೆ ನೂತನ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಯಿತು.@mla_sudhakar @sriramulubjp @STSomashekarMLA @BABasavaraja @MunirathnaMLA @PCMohanMP @SRVishwanathBJP pic.twitter.com/OH3YbQOTBp

— Basavaraj S Bommai (@BSBommai) September 12, 2021

ಆರೋಗ್ಯ ಇಲಾಖೆಯಲ್ಲಿ ಮಾತ್ರವಲ್ಲದೇ ಆರೋಗ್ಯ ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸುವ ಕೆಲಸ ಮಾಡುತ್ತಿದ್ದಾರೆ. ಡಾ.ಕೆ.ಸುಧಾಕರ್ ಬಹಳ ಬುದ್ಧಿವಂತರು. ಆದ್ರೆ ಹೆಚ್ಚು ಬುದ್ಧಿವಂತರು ನಮಗೆ ಸಮಸ್ಯೆ ಎಂದು ಸುಧಾಕರ್ ಅವರ ಕಾಲೆಳೆದರು. ಇದನ್ನೂ ಓದಿ: ಕಲಬುರಗಿ ಪಾಲಿಕೆಯ ಮೇಯರ್ ಗದ್ದುಗೆ ಏರಲು ‘ದಳ’ಪತಿಗಳ ಹೊಸ ದಾಳ!

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
ಕಾಂಗ್ರೆಸ್ ಬಿಡುವಾಗ ಎಷ್ಟು ಹಣ ಬೇಕು ಅಂತ ಬಿಜೆಪಿ ಕೇಳಿತ್ತು: ಶ್ರೀಮಂತ್ ಪಾಟೀಲ್

ಕಾಂಗ್ರೆಸ್ ಬಿಡುವಾಗ ಎಷ್ಟು ಹಣ ಬೇಕು ಅಂತ ಬಿಜೆಪಿ ಕೇಳಿತ್ತು: ಶ್ರೀಮಂತ್ ಪಾಟೀಲ್

ಹಿಂದೂ ದೇವಾಲಯಗಳೇ ಟಾರ್ಗೆಟ್ ಏಕೆ? ಚರ್ಚ್, ಮಸೀದಿ ಕಾಣಲ್ವಾ?: ಪ್ರತಾಪ್ ಸಿಂಹ

ಹಿಂದೂ ದೇವಾಲಯಗಳೇ ಟಾರ್ಗೆಟ್ ಏಕೆ? ಚರ್ಚ್, ಮಸೀದಿ ಕಾಣಲ್ವಾ?: ಪ್ರತಾಪ್ ಸಿಂಹ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist