Secular TV
Saturday, August 13, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಬಾಲಿವುಡ್ ಖ್ಯಾತ ನಟನಿಗೆ ಪತ್ರ ಬರೆದ ಪ್ರಧಾನಿ ಮೋದಿ

Secular TVbySecular TV
A A
Reading Time: 1 min read
ಬಾಲಿವುಡ್ ಖ್ಯಾತ ನಟನಿಗೆ ಪತ್ರ ಬರೆದ ಪ್ರಧಾನಿ ಮೋದಿ
0
SHARES
Share to WhatsappShare on FacebookShare on Twitter

ದೆಹಲಿ : ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಬಾಲಿವುಡ್‌ನ ಖ್ಯಾತ ನಟ ಮತ್ತು ನಿರ್ಮಾಪಕರೊಬ್ಬರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಆ ನಟ ತಮ್ಮ ನೋವಿನಲ್ಲೂ ಜತೆಯಾಗಿ ಸಂತಾಪ ಸೂಚಿಸಿದ ಪ್ರಧಾನಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗಾದರೆ ಆ ನಟ ಯಾರು ಮತ್ತು ಪ್ರಧಾನಿಯವರ ಸಂತಾಪ ಪತ್ರ ಯಾವ ಕಾರಣಕ್ಕೆ ಇರಬಹುದು ಅನ್ನುವ ಮಾಹಿತಿ ಕೊಡುತ್ತೇವೆ ಬನ್ನಿ.

ಇತ್ತಿಚೆಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್‌ ಅವರ ತಾಯಿ ಅರುಣಾ ಭಾಟಿಯಾ ತೀವ್ರ ಅನಾರೋಗ್ಯದಿಂದ ನಿಧನ ಹೊಂದಿದ್ದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ ವಿಚಾರವನ್ನು ಅಕ್ಷಯ್ ಇದೀಗ ಬಹಿರಂಗಪಡಿಸಿದ್ದಾರೆ.

ಮೋದಿ ತಮ್ಮ ಪತ್ರದಲ್ಲಿ, ‘ಭಾರತೀಯ ಚಿತ್ರರಂಗದಲ್ಲಿ ಅಕ್ಷಯ್ ಕುಮಾರ್ ತಮ್ಮದೇ ಛಾಪು ಮೂಡಿಸಲು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ. ಆ ಹೋರಾಟಕ್ಕೆ ಅವರ ಪೋಷಕರು ತುಂಬಿದ ಮೌಲ್ಯಗಳೇ ಕಾರಣ’ ಎಂದು ಅಕ್ಷಯ್ ಪೋಷಕರನ್ನು ಪ್ರಶಂಸಿಸಿದ್ದಾರೆ.

ಇದನ್ನೂ ಓದಿ : Mysore Temples; ಹಿಂದೂ ದೇವಸ್ಥಾನ ಬಚಾವೋ- ಜನಪ್ರತಿನಿಧಿಗಳಿಗೆ ಮೈಸೂರು ಜನರ ಸಾಮೂಹಿಕ ನಮಸ್ಕಾರ

ಇನ್ನು ಪ್ರಧಾನಿಗಳು ಕಳುಹಿಸಿರುವ ಪತ್ರವನ್ನು ತಮ್ಮ ಟ್ವೀಟ್ಟರ್‌ ಖಾತೆಯಲ್ಲಿ ಹಂಚಿಕೊಂಡ ಅಕ್ಷಯ್ ಕುಮಾರ್‌ ‘ಅಮ್ಮನ ನಿಧನಕ್ಕೆ ಸಂತಾಪ ಸೂಚಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಕೃತಜ್ಞತೆಗಳು ಈ ಸಮಾಧಾನಕರ ಮಾತುಗಳು ನನ್ನೊಂದಿಗೆ ಶಾಶ್ವತವಾಗಿ ಉಳಿಯುತ್ತವೆ’ ಜೈ ಅಂಬೆ. ಎಂದು ಬರೆದುಕೊಂಡಿದ್ದಾರೆ.

Humbled by condolence messages on mom’s passing, thankful to all🙏🏻Grateful to hon’ble PM for this amazing gesture to take out time and express warm feelings for me and my late parents. These comforting words will stay with me forever. Jai Ambe pic.twitter.com/22lDjZfEE6

— Akshay Kumar (@akshaykumar) September 12, 2021

RECOMMENDED

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!
Entertainment

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ
Just-In

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!
Crime

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ
India

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?
Entertainment

Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?

August 13, 2022
Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!
Just-In

Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!

August 13, 2022
Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ
Uncategorized

Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ

August 12, 2022
MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ
Just-In

MH Krishnaiah Passes Away : ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಆಘಾತ : ನಾಡೋಜ ಪ್ರೊ.ಎಂ.ಎಚ್. ಕೃಷ್ಣಯ್ಯ ಇನ್ನಿಲ್ಲ

August 12, 2022
Next Post
ಇಂದಿನಿಂದ 10 ದಿನಗಳ ಕಾಲ ಅಧಿವೇಶನ ಆರಂಭ – ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜು

ಇಂದಿನಿಂದ 10 ದಿನಗಳ ಕಾಲ ಅಧಿವೇಶನ ಆರಂಭ - ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜು

Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ – ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು

Karnataka Session 2021 : ಇಂದಿನಿಂದ 10 ದಿನಗಳ‌‌ ಕಾಲ ಅಧಿವೇಶನ‌ ಆರಂಭ - ಸರ್ಕಾರದ ಮೇಲೆ‌‌ ಮುಗಿಬೀಳಲು ವಿಪಕ್ಷಗಳು ಸಜ್ಜು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist