Secular TV
Wednesday, March 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Maitri Patel : 19 ವರ್ಷದ ಬಾಲಕಿ ಈಗ ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್

Secular TVbySecular TV
A A
Reading Time: 1 min read
Maitri Patel : 19 ವರ್ಷದ ಬಾಲಕಿ ಈಗ ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್
0
SHARES
Share to WhatsappShare on FacebookShare on Twitter

ಸೂರತ್‌ : ‘SILK CITY‘ ಯ 19 ವರ್ಷದ ಮೈತ್ರಿ ಪಟೇಲ್ ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 19 ನೇ ವಯಸ್ಸಿನಲ್ಲಿ ಆಕಾಶವನ್ನು ಮುಟ್ಟಿದ ಈ ಯುವ ಪೈಲಟ್ ತನ್ನ ಕನಸುಗಳನ್ನು ನನಸಾಗಿಸಲು ಬಹಳ ಕಷ್ಟಪಟ್ಟಿದ್ದಾಳೆ. ಮೈತ್ರಿ ಪಟೇಲ್ ಯುನೈಟೆಡ್ ಸ್ಟೇಟ್ಸ್‌ನಲ್ಲಿ ತನ್ನ ತರಬೇತಿಯನ್ನು ಪೂರ್ಣಗೊಳಿಸಿ, ಈಗ ಭಾರತೀಯ ಪರವಾನಗಿ ಪಡೆಯಲು ಮರು ತರಬೇತಿ ಪಡೆಯುತ್ತಿದ್ದಾಳೆ. ಆಕೆಯ ಸಾಧನೆಯು ಬಹಳ ವಿಭಿನ್ನವಾಗಿರುವುದು ಯಾಕೆಂದರೆ ರೈತನ ಮಗಳಾದ ಇಕೆ ಬಡತನ ಮತ್ತು ವಿವಿಧ ಕಷ್ಟಗಳನ್ನು ಎದುರಿಸಿ ಆದರೆ ಅಡೆತಡೆಗಳನ್ನು ಮೆಟ್ಟಿ ನಿಂತು ತನ್ನಿಂದ ಅತ್ಯುತ್ತಮವಾದ ಈ ಸಾಧನೆಯನ್ನು ಹೊರ ತಂದಿದ್ದಾಳೆ.

ಬಹಳ ಕಠಿಣ ಆರ್ಥಿಕ ಹಿನ್ನೆಲೆಯಿಂದ ಬಂದಿದ್ದರೂ, ಮೈತ್ರಿ ಪಟೇಲ್ USA ನಲ್ಲಿ ಪೈಲಟ್ ತರಬೇತಿಯನ್ನು ದಾಖಲೆಯ 11 ತಿಂಗಳಲ್ಲಿ ಪೂರ್ಣಗೊಳಿಸಿದಳು. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಆಕೆ ಕೇವಲ ಎಂಟು ವರ್ಷದವಳಾಗಿದ್ದಾಗ, ಮೊದಲ ಬಾರಿಗೆ ವಿಮಾನ ಮತ್ತು ಪೈಲಟ್ ಅನ್ನು ನೋಡಿ ತಾನು ಕೂಡ ಸ್ವತಃ ಪೈಲಟ್ ಆಗಲು ಮನಸ್ಸು ಮಾಡಿದ ನೆನಪಾಯಿತು ಎಂದಳು.

ಇದನ್ನೂ ಓದಿ : Corona Virus 3rd Wave : 10 ವರ್ಷದೊಳಗಿನ ಮಕ್ಕಳೇ ಗುರಿಯಾಗುತ್ತಿದ್ದಾರಾ ..?

ಮೈತ್ರಿ ಪಟೇಲ್ ತಂದೆ ಕಾಂತಿಲಾಲ್‌ ಪಟೇಲ್ ತಮ್ಮ ಸಂತೋಷವನ್ನು ವ್ಯಕ್ತಪಡಿಸುತ್ತಾ, ಮುಂಬೈನಲ್ಲಿ ತಮ್ಮ ಪೂರ್ವಜರ ಭೂಮಿಯನ್ನು ಮಾರಾಟ ಮಾಡಿ ಮೈತ್ರಿಯ ಆನ್-ಗ್ರೌಂಡ್ ತರಬೇತಿಯ ಶುಲ್ಕವನ್ನು ಪಾವತಿಸಿ ಅವಳನ್ನು ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್‌ಗಾಗಿ ಯುಎಸ್‌ಎಗೆ ಕಳುಹಿಸಿದ್ದಾಗಿ ತಿಳಿಸಿದರು. ಇದೇ ವೇಳೆ ಅವರು ತಾವು ಕುಟುಂಬ ನಿರ್ವಹಣೆಗೆ ಹಣವನ್ನು ಗಳಿಸಲು ಸೂರತ್‌ನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಿದ್ದು ಮತ್ತು ಆ ಸಮಯದಲ್ಲಿ ವಿಮಾನಗಳು ಟೇಕ್-ಆಫ್ ಮತ್ತು ಲ್ಯಾಂಡ್‌ ಆಗುವುದನ್ನು ನೋಡುತ್ತಿದ್ದರು. ಅದೇ ಕ್ಷಣ ಕಾಂತಿಲಾಲ್ ಪಟೇಲ್ ತನ್ನ ಮಗಳು ಕೂಡ ಪೈಲಟ್ ಆಗಬೇಕು ಮತ್ತು ಪ್ರಪಂಚವನ್ನು ಸುತ್ತಬೇಕು ಎಂದು ಕನಸ್ಸನ್ನು ಕಂಡರು. ಈಗ ಅವರ ಕನಸು ನನಸಾಗಿದ್ದು 19 ವರ್ಷದ ಮೈತ್ರಿ ಪಟೇಲ್ ಭಾರತದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಇತಿಹಾಸ ಬರೆದಿದ್ದಾರೆ.

RECOMMENDED

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Next Post
Illegal Electrified Fence to Coffee Estate : ಕಾಫಿ ತೋಟಕ್ಕೆ ನಿರ್ಮಿಸಿದ ವಿದ್ಯುತ್‌ ಬೇಲಿ ಸ್ಪರ್ಶ : ಕಾಡಾನೆ ಮೃತ

Illegal Electrified Fence to Coffee Estate : ಕಾಫಿ ತೋಟಕ್ಕೆ ನಿರ್ಮಿಸಿದ ವಿದ್ಯುತ್‌ ಬೇಲಿ ಸ್ಪರ್ಶ : ಕಾಡಾನೆ ಮೃತ

ICAI Final Exams – Ruth D’Silva : ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ Rank ಪಡೆದ ಮಂಗಳೂರು ಕುವರಿ

ICAI Final Exams - Ruth D'Silva : ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ Rank ಪಡೆದ ಮಂಗಳೂರು ಕುವರಿ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist