Secular TV
Sunday, January 29, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

GST Council meeting 2021 LIVE Updates : ಜಿಎಸ್ಟಿ ವ್ಯಾಪ್ತಿಗಿಲ್ಲ‌ ಪೆಟ್ರೋಲ್, ಡಿಸೇಲ್ – ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿಲು ನಿರಾಕರಿಸಿದ ರಾಜ್ಯಗಳು

Secular TVbySecular TV
A A
Reading Time: 1 min read
GST Council meeting 2021 LIVE Updates : ಜಿಎಸ್ಟಿ ವ್ಯಾಪ್ತಿಗಿಲ್ಲ‌ ಪೆಟ್ರೋಲ್, ಡಿಸೇಲ್ – ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿಲು ನಿರಾಕರಿಸಿದ ರಾಜ್ಯಗಳು
0
SHARES
Share to WhatsappShare on FacebookShare on Twitter

ಲಕ್ನೋ : ಭಾರಿ‌ ನಿರೀಕ್ಷೆಯಿಂದ ಎದುರು ನೋಡುತ್ತಿದ್ದ ಬೆಳವಣಿಗೆಯೊಂದು ಜನ ಸಾಮಾನ್ಯರಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಡಿಸೇಲ್ ಸೇರಿಸುವ ಪ್ರಸ್ತಾಪಕ್ಕೆ ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದು ಜಿಎಸ್ಟಿ ಸಭೆಯ ಅಜೆಂಡಾದಿಂದ ಈ ಪ್ರಸ್ತಾಪವನ್ನು ಹೊರಗಿಟ್ಟು ಚರ್ಚೆ ನಡೆಸಲಾಗುತ್ತಿದೆ.

ಲಕ್ನೋದಲ್ಲಿ ನಡೆಯುತ್ತಿರುವ 45ನೇ ಜಿಎಸ್ಟಿ ಸಭೆಯಲ್ಲಿ ಪೆಟ್ರೋಲ್, ಡಿಸೇಲ್ ಜಿಎಸ್ಟಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವ ನಿರ್ಮಲ ಸೀತಾರಾಮ ಪ್ರಸ್ತಪ ಮಂಡಿಸಿದರು‌. ಆದರೆ ಈ ಬಗ್ಗೆ ಚರ್ಚಿಸಲು ರಾಜ್ಯಗಳು ವಿರೋಧ ವ್ಯಕ್ತಪಡಿಸದವು, ಈ ಬಗ್ಗೆ ಚರ್ಚಿಸುವ ವೇದಿಕೆ ಇದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದವು.

All states have unanimously opposed the inclusion of petrol & diesel under GST: Sources@_pallavighosh shares details with @maryashakil pic.twitter.com/B6d5nXRSAA

— News18 (@CNNnews18) September 17, 2021

ಬಹುತೇಕ ಎಲ್ಲ ರಾಜ್ಯಗಳು ಒಕ್ಕೂರಲಿನಿಂದ ಪೆಟ್ರೋಲ್ ಡಿಸೇಲ್ ಜಿಎಸ್ಟಿ ವ್ಯಾಪ್ತಿಗೆ ತರುವ ಪ್ರಸ್ತಾಪ ವಿರೋಧಿಸಿದ ಹಿನ್ನಲೆ ಈ ಪ್ರಸ್ತಾಪವನ್ನು ಸಭೆಯ ಅಜೆಂಡಾದಿಂದ ಹೊರಗಿಟ್ಟು ಸಭೆ ನಡೆಸಲಾಯಿತು. ಹೀಗಾಗಿ ಜನ ಸಾಮಾನ್ಯರ ನಿರೀಕ್ಷೆ ಹುಸಿಯಾಗಿದ್ದು ಮತ್ತೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಡಿಸೇಲ್ ಖರೀದಿ ಮಾಡಬೇಕಿದೆ.

ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ಡಿಸೇಲ್, ಇಂದು ಮಹತ್ವದ ಸಭೆ – ಲಾಭ ನಷ್ಟಗಳೇನು?
PM Narendra Modi – National Unemployment Day : ಪ್ರಧಾನಿ ಮೋದಿಯವರ ಹುಟ್ಟುಹಬ್ಬ ದಿನ ‘ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ’ – ಯೂತ್‌ ಕಾಂಗ್ರೇಸ್‌
IPS Officer Bhaskar Rao : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ VRS ಗೆ ಅರ್ಜಿ ಸಲ್ಲಿಕೆ

RECOMMENDED

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Next Post
GST Council meeting 2021 LIVE Updates : Price Hike – ಮನೆ ಕಟ್ಟುವವರಿಗೆ ಶಾಕ್, ಮೊಬೈಲ್, ಪ್ಯಾಕೇಜ್ ಜ್ಯೂಸ್, ಪೆನ್ನಿನ ಮೇಲಿನ ತೆರಿಗೆ ಹೆಚ್ಚಳ

GST Council meeting 2021 LIVE Updates : Price Hike - ಮನೆ ಕಟ್ಟುವವರಿಗೆ ಶಾಕ್, ಮೊಬೈಲ್, ಪ್ಯಾಕೇಜ್ ಜ್ಯೂಸ್, ಪೆನ್ನಿನ ಮೇಲಿನ ತೆರಿಗೆ ಹೆಚ್ಚಳ

ಏಕಕಾಲಕ್ಕೆ 8 ನ್ಯಾಯಾಧೀಶರನ್ನು ವಿವಿಧ High Court  ಗಳ Chief Justice ರನ್ನಾಗಿ ಉನ್ನತೀಕರಿಸಲು ಶಿಫಾರಸು – ಸುಪ್ರೀಂ ಕೋರ್ಟ್ ಕೊಲಿಜಿಯಂ

ಏಕಕಾಲಕ್ಕೆ 8 ನ್ಯಾಯಾಧೀಶರನ್ನು ವಿವಿಧ High Court ಗಳ Chief Justice ರನ್ನಾಗಿ ಉನ್ನತೀಕರಿಸಲು ಶಿಫಾರಸು - ಸುಪ್ರೀಂ ಕೋರ್ಟ್ ಕೊಲಿಜಿಯಂ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist