Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Virat Kohli RCB Captancy : ಆಕ್ರಮಣಕಾರಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದು ಯಾಕೇ ಗೊತ್ತಾ?

Secular TVbySecular TV
A A
Reading Time: 1 min read
ಅಭಿಮಾನಿಗಳಿಗೆ ಡಬಲ್ ಶಾಕ್ – T20 ಬಳಿಕ RCB ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ಗುಡ್ ಬೈ
0
SHARES
Share to WhatsappShare on FacebookShare on Twitter

ಆಕ್ರಮಣಕಾರಿ ನಾಯಕನೆಂದು ಇಂದಿಗೂ ಗೂಗಲ್ ಹಾಗೂ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೇಡಿಂಗ್ ಇರುವ ವಿಶ್ವ ಕ್ರಿಕೆಟ್‌ನ ಟೀಮ್ ನಾಯಕನೆಂದರೆ ವಿರಾಟ್ ಕೊಹ್ಲಿ ಮಾತ್ರ. ಈ ಮೊದಲು ಟೀಮ್ ಇಂಡಿಯಾದಲ್ಲಿ ಪ್ರಸ್ತುತ ಬಿಸಿಸಿಐನ ಅಧ್ಯಕ್ಷ ಕೂಡ ಆಕ್ರಮಣಕಾರಿ ನಾಯಕನಾಗಿ ಕ್ರಿಕೆಟ್‌ನಲ್ಲಿ ನಾಯಕತ್ವ ನಿಭಾಯಿಸಿ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದ್ದಾರೆ.

ಆದರೆ 3 ಫ್ಯಾರ್ಮೇಟಗಳಲ್ಲಿ ನಾಯಕತ್ವವನ್ನು ಮುಂದುವರಿಸುತ್ತಿದ್ದ ವಿರಾಟ್ ಕೊಹ್ಲಿ ನಾಯಕತ್ವ ನಿಭಾಯಿಸಲು ಹೆಚ್ಚು ಒತ್ತಡವನ್ನು ಅನುಭವಿಸಿದ್ದಾರೆ ಎಂದು ಕ್ರಿಕೆಟ್‌ನ ಮಾಜಿ ಆಟಗಾರರು ಹಾಗೂ ಕ್ರಿಕೆಟ್ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ : Virat Kohli : ನನ್ನ ತಂಡ ಆರ್‌ಸಿಬಿ(Royal Challengers Bengaluru) ಬಿಟ್ಟು ಬೇರೆ ತಂಡದಲ್ಲಿ ಆಡಲಾರೆ ವಿರಾಟ್ ಕೊಹ್ಲಿ ಭಾವುಕ

ಇದ್ದಲ್ಲದೇ ಈ ನಾಯಕತ್ವ ನಿಭಾಯಿಸುವ ಮಧ್ಯ 2021ರ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಏಕದಿನ ಸರಣಿಯ ಐಸಿಸಿ ವಿಶ್ವ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದೆ ಹಾಗೂ ಟೆಸ್ಟ್‌ನಲ್ಲಿ ಕೂಡ ಟಾಪ್ 5 ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಹಿಂದಿದ್ದು ಇಂತಹ ಸಮಯದಲ್ಲಿ ಒಬ್ಬನೇ ಕ್ಯಾಪ್ಟನ್ ಆಗಿ ಮೂರು ಫ್ಯಾರ್ಮೇಟನಲ್ಲಿ ಭಾರತ ಕ್ರಿಕೆಟ್‌ನ್ನು ಚಾಂಪಿಯನ್ ಮಾಡುವುದು ಕಷ್ಟಕರ ಎಂಬುದನ್ನು ಬಿಸಿಸಿಐ ಕೂಡ ಅರಿತು ಮುಂದಿನ ವರ್ಷದಲ್ಲಿ ಕ್ರಿಕೇಟ್‌ನಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣಬಹುದು ಎಂದು ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

ಈ ಎಲ್ಲ ಅಂಶಗಳನ್ನು ಆಲಿಸಿರುವ ಬಿಸಿಸಿಐ ಕಳೆದ ನಾಲ್ಕು ತಿಂಗಳಿಂದ ನಾಯಕತ್ವ ಬದಲಾವಣೆಯ ಚರ್ಚೆಯನ್ನು ಬಿಸಿಸಿಐ ವಿರಾಟ್ ಕೊಹ್ಲಿ ಅವರೊಂದಿಗೆ ಮನವಿಯನ್ನು ಮುದಿಟ್ಟು ಆಗಾಗ್ಗೆ ನಾಯಕತ್ವ ಬದಲಾವಣೆ ಕುರಿತು
ಚರ್ಚೆಗಳು ನಡೆಯುತ್ತಲೇ ಇದ್ದವು ಇದೆಲ್ಲದರ ಮಧ್ಯದಲ್ಲಿ ನಾಯಕ
ವಿರಾಟ್ ಕೊಹ್ಲಿಗೆ ಸೂಕ್ತ ಕಾರಣಗಳನ್ನು ಬಿಸಿಸಿಐ ಸೂಚಿಸಿತ್ತಾ ಬಂದಿತ್ತು ಎನ್ನಲಾಗಿದೆ.

ಇನ್ನು ಒಟ್ಟು 9 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುತ್ತಾ ಬಂದಿದ್ದ ವಿರಾಟ್ ಕೊಹ್ಲಿ ಐಸಿಸಿ ಟಿ-20 ನಾಯಕತ್ವವನ್ನು ತ್ಯಜಿಸುವುದಾಗಿ ಹೇಳಿದ ನಂತರ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಹೆಚ್ಚಿನ ಸವಾಲು ಎದುರಿಸಲು ಸಜ್ಜಾಗಿರುವ ಕೊಹ್ಲಿ ಐಪಿಎಲ್ ತಂಡದ ನಾಯಕತ್ವವನ್ನು ಬಿಟ್ಟುಕೊಟ್ಟರೆ ಸೂಕ್ತ ಎಂದು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕತ್ವ ಗಮನಾರ್ಹ ಎಂದು ಕೊಹ್ಲಿ ಅಂದುಕೊಂಡು ಈ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
SIIMA Awards 2021 Winners; ಸೈಮಾದಲ್ಲಿ ಮಿಂಚಿದ ‘ಯಜಮಾನ ‘

SIIMA Awards 2021 Winners; ಸೈಮಾದಲ್ಲಿ ಮಿಂಚಿದ 'ಯಜಮಾನ '

ಸಿಇಟಿ ಫಲಿತಾಂಶ ಪ್ರಕಟ : ಮೈಸೂರಿನ ಮೇಘನ್ ಹೆಚ್.​​ಕೆ ರಾಜ್ಯಕ್ಕೆ ಪ್ರಥಮ

ಸಿಇಟಿ ಫಲಿತಾಂಶ ಪ್ರಕಟ : ಮೈಸೂರಿನ ಮೇಘನ್ ಹೆಚ್.​​ಕೆ ರಾಜ್ಯಕ್ಕೆ ಪ್ರಥಮ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist