Secular TV
Friday, August 19, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Virat Kohli RCB Captancy : ಆಕ್ರಮಣಕಾರಿ ನಾಯಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದು ಯಾಕೇ ಗೊತ್ತಾ?

Secular TVbySecular TV
A A
Reading Time: 1 min read
ಅಭಿಮಾನಿಗಳಿಗೆ ಡಬಲ್ ಶಾಕ್ – T20 ಬಳಿಕ RCB ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ಗುಡ್ ಬೈ
0
SHARES
Share to WhatsappShare on FacebookShare on Twitter

ಆಕ್ರಮಣಕಾರಿ ನಾಯಕನೆಂದು ಇಂದಿಗೂ ಗೂಗಲ್ ಹಾಗೂ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೇಡಿಂಗ್ ಇರುವ ವಿಶ್ವ ಕ್ರಿಕೆಟ್‌ನ ಟೀಮ್ ನಾಯಕನೆಂದರೆ ವಿರಾಟ್ ಕೊಹ್ಲಿ ಮಾತ್ರ. ಈ ಮೊದಲು ಟೀಮ್ ಇಂಡಿಯಾದಲ್ಲಿ ಪ್ರಸ್ತುತ ಬಿಸಿಸಿಐನ ಅಧ್ಯಕ್ಷ ಕೂಡ ಆಕ್ರಮಣಕಾರಿ ನಾಯಕನಾಗಿ ಕ್ರಿಕೆಟ್‌ನಲ್ಲಿ ನಾಯಕತ್ವ ನಿಭಾಯಿಸಿ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದ್ದಾರೆ.

ಆದರೆ 3 ಫ್ಯಾರ್ಮೇಟಗಳಲ್ಲಿ ನಾಯಕತ್ವವನ್ನು ಮುಂದುವರಿಸುತ್ತಿದ್ದ ವಿರಾಟ್ ಕೊಹ್ಲಿ ನಾಯಕತ್ವ ನಿಭಾಯಿಸಲು ಹೆಚ್ಚು ಒತ್ತಡವನ್ನು ಅನುಭವಿಸಿದ್ದಾರೆ ಎಂದು ಕ್ರಿಕೆಟ್‌ನ ಮಾಜಿ ಆಟಗಾರರು ಹಾಗೂ ಕ್ರಿಕೆಟ್ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ : Virat Kohli : ನನ್ನ ತಂಡ ಆರ್‌ಸಿಬಿ(Royal Challengers Bengaluru) ಬಿಟ್ಟು ಬೇರೆ ತಂಡದಲ್ಲಿ ಆಡಲಾರೆ ವಿರಾಟ್ ಕೊಹ್ಲಿ ಭಾವುಕ

ಇದ್ದಲ್ಲದೇ ಈ ನಾಯಕತ್ವ ನಿಭಾಯಿಸುವ ಮಧ್ಯ 2021ರ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಏಕದಿನ ಸರಣಿಯ ಐಸಿಸಿ ವಿಶ್ವ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದೆ ಹಾಗೂ ಟೆಸ್ಟ್‌ನಲ್ಲಿ ಕೂಡ ಟಾಪ್ 5 ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ಹಿಂದಿದ್ದು ಇಂತಹ ಸಮಯದಲ್ಲಿ ಒಬ್ಬನೇ ಕ್ಯಾಪ್ಟನ್ ಆಗಿ ಮೂರು ಫ್ಯಾರ್ಮೇಟನಲ್ಲಿ ಭಾರತ ಕ್ರಿಕೆಟ್‌ನ್ನು ಚಾಂಪಿಯನ್ ಮಾಡುವುದು ಕಷ್ಟಕರ ಎಂಬುದನ್ನು ಬಿಸಿಸಿಐ ಕೂಡ ಅರಿತು ಮುಂದಿನ ವರ್ಷದಲ್ಲಿ ಕ್ರಿಕೇಟ್‌ನಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣಬಹುದು ಎಂದು ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

ಈ ಎಲ್ಲ ಅಂಶಗಳನ್ನು ಆಲಿಸಿರುವ ಬಿಸಿಸಿಐ ಕಳೆದ ನಾಲ್ಕು ತಿಂಗಳಿಂದ ನಾಯಕತ್ವ ಬದಲಾವಣೆಯ ಚರ್ಚೆಯನ್ನು ಬಿಸಿಸಿಐ ವಿರಾಟ್ ಕೊಹ್ಲಿ ಅವರೊಂದಿಗೆ ಮನವಿಯನ್ನು ಮುದಿಟ್ಟು ಆಗಾಗ್ಗೆ ನಾಯಕತ್ವ ಬದಲಾವಣೆ ಕುರಿತು
ಚರ್ಚೆಗಳು ನಡೆಯುತ್ತಲೇ ಇದ್ದವು ಇದೆಲ್ಲದರ ಮಧ್ಯದಲ್ಲಿ ನಾಯಕ
ವಿರಾಟ್ ಕೊಹ್ಲಿಗೆ ಸೂಕ್ತ ಕಾರಣಗಳನ್ನು ಬಿಸಿಸಿಐ ಸೂಚಿಸಿತ್ತಾ ಬಂದಿತ್ತು ಎನ್ನಲಾಗಿದೆ.

ಇನ್ನು ಒಟ್ಟು 9 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುತ್ತಾ ಬಂದಿದ್ದ ವಿರಾಟ್ ಕೊಹ್ಲಿ ಐಸಿಸಿ ಟಿ-20 ನಾಯಕತ್ವವನ್ನು ತ್ಯಜಿಸುವುದಾಗಿ ಹೇಳಿದ ನಂತರ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಹೆಚ್ಚಿನ ಸವಾಲು ಎದುರಿಸಲು ಸಜ್ಜಾಗಿರುವ ಕೊಹ್ಲಿ ಐಪಿಎಲ್ ತಂಡದ ನಾಯಕತ್ವವನ್ನು ಬಿಟ್ಟುಕೊಟ್ಟರೆ ಸೂಕ್ತ ಎಂದು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕತ್ವ ಗಮನಾರ್ಹ ಎಂದು ಕೊಹ್ಲಿ ಅಂದುಕೊಂಡು ಈ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

RECOMMENDED

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

August 19, 2022
Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್
Crime

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

August 19, 2022
Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!
Entertainment

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
Top Stories
Just-In

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್
Crime

Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

August 18, 2022
Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ
Just-In

Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ

August 18, 2022
MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!
Just-In

MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!

August 18, 2022
Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್
India

Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್

August 18, 2022
Kamlihula Movie : ಕಂಬ್ಳಿಹುಳ ಸಿನಿಮಾದ  ಫಸ್ಟ್ ಸಾಂಗ್ಸ್  ರಿಲೀಸ್…!
Uncategorized

Kamlihula Movie : ಕಂಬ್ಳಿಹುಳ ಸಿನಿಮಾದ ಫಸ್ಟ್ ಸಾಂಗ್ಸ್ ರಿಲೀಸ್…!

August 18, 2022
Next Post
SIIMA Awards 2021 Winners; ಸೈಮಾದಲ್ಲಿ ಮಿಂಚಿದ ‘ಯಜಮಾನ ‘

SIIMA Awards 2021 Winners; ಸೈಮಾದಲ್ಲಿ ಮಿಂಚಿದ 'ಯಜಮಾನ '

ಸಿಇಟಿ ಫಲಿತಾಂಶ ಪ್ರಕಟ : ಮೈಸೂರಿನ ಮೇಘನ್ ಹೆಚ್.​​ಕೆ ರಾಜ್ಯಕ್ಕೆ ಪ್ರಥಮ

ಸಿಇಟಿ ಫಲಿತಾಂಶ ಪ್ರಕಟ : ಮೈಸೂರಿನ ಮೇಘನ್ ಹೆಚ್.​​ಕೆ ರಾಜ್ಯಕ್ಕೆ ಪ್ರಥಮ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist