Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ತಪ್ಪಾದ ಹೇರ್ ಕಟ್ ಗೆ ದುಬಾರಿ ದಂಡ – ಹೊಟೇಲ್​ಗೆ ಬಿತ್ತು 2 ಕೋಟಿ ರೂ ಫೈನ್

Secular TVbySecular TV
A A
Reading Time: 1 min read
0
SHARES
Share to WhatsappShare on FacebookShare on Twitter

ನವದೆಹಲಿ : ಹಲವಾರು ಖ್ಯಾತ ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳಬೇಕೆಂದು ಮಾಡೆಲ್‌ ಒಬ್ಬರು ಕೂದಲಿನ ಟ್ರೀಟ್‌ಮೆಂಟ್ ಮತ್ತು ವಿನ್ಯಾಸಕ್ಕಾಗಿ ಹೋದಾಗ ತಪ್ಪಾದ ಹೇರ್‌ ಕಟ್‌ ಮಾಡಿದರ ಪರಿಣಾಮವಾಗಿ ತಮಗೆ ಸಿಕ್ಕ ಅವಕಾಶಗಳಿಂದ ವಂಚಿತರಾಗಿ ಪರಿಹಾರಕ್ಕಾಗಿ ಗ್ರಾಹಕ ವಾಜ್ಯಗಳ ಪರಿಹಾರ ವೇದಿಕೆ ಮೊರೆ ಹೋದ ಘಟನೆ ವರದಿಯಾಗಿದೆ.

ಇದಕ್ಕೂ ಮೇಲಾಗಿ ಮತ್ತೊಂದು ಅಚ್ಚರಿಯ ವಿಷಯ ಎನಪ್ಪಾ ಅಂದರೆ ಗ್ರಾಹಕ ವಾಜ್ಯಗಳ ಪರಿಹಾರ ವೇದಿಕೆ ದೆಹಲಿ ಮೂಲದ ಐಷಾರಾಮಿ ಹೋಟೆಲೊಂದಕ್ಕೆ ಈ ಘಟನೆಗೆ ಸಂಭಂದಿಸಿ ಆ ರೂಪದರ್ಶಿಗೆ ಬರೊಬ್ಬರಿ ಎರಡು ಕೋಟಿ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶ ಕೊಟ್ಟಿದೆ.

ಇದನ್ನೂ ಓದಿ : ಮತ್ತೊಂದು ಸಾಧನೆಯತ್ತ KMC ಆಸ್ಪತ್ರೆ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಖ್ಯಾತ ರೂಪದರ್ಶಿ ಆಶ್ನಾ ರಾಯ್ ಹೇರ್ ಕಟ್ ಮಾಡಿಸಿಕೊಳ್ಳಲು ಮತ್ತು ಕೂದಲಿನ ಆರೈಕೆಗೆ ಹೊಟೇಲ್ ನ ಸಲೂನ್ ಗೆ ತೆರಳಿದ್ದಾಗ ಅಲ್ಲಿನ ಸಿಬ್ಬಂದಿ ತಪ್ಪಾದ ಹೇರ್ ಕಟ್ ಮಾಡಿದ್ದರು. ಇದರಿಂದ ರೂಪದರ್ಶಿ ಆಶ್ನಾ ರಾಯ್ ಹಲವಾರು ಕಂಪನಿಗಳ ಕೇಶ ಉತ್ಪನ್ನಗಳ ಜಾಹೀರಾತುಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ಕಂಪನಿ ವಿರುದ್ದ ಎನ್ ಸಿಡಿ ಆರ್ ಸಿ (The National Consumer Disputes Redressal Commission) ದೂರು ನೀಡಿದ್ದರು. ಆಕೆಯ ದೂರಿನ‌ ಅನ್ವಯ ನ್ಯಾಯಮೂರ್ತಿ ಆರ್‌ ಕೆ ಅಗರವಾಲ್ ಮತ್ತು ಡಾ ಎಸ್. ಎಂ. ಕಾಂತಿಕರ್ ಈ ಆದೇಶವನ್ನು ಜಾರಿಗೊಳಿಸಿದ್ದಾರೆ. ರೂಪದರ್ಶಿಗೆ 2 ಕೋಟಿ ಪರಿಹಾರ ನೀಡಬೇಕು ಎಂದು ಆದೇಶ ನೀಡಿದ್ದಾರೆ‌.

ಘಟನೆಯ ವಿವರ
ರೂಪದರ್ಶಿ ಹೇಳಿರುವುದಕ್ಕಿಂತ ಹೆಚ್ಚು ಕೂದಲನ್ನು ಸ್ಟೈಲಿಸ್ಟ್‌ ಕತ್ತರಿಸಿರುವುದನ್ನ ಗಮನಿಸಿ, ಅದನ್ನು ವಿರೋಧಿಸಿದ್ದಾರೆ. ಹೀಗಾಗಿ ಸಲೂನ್ ಸಿಬ್ಬಂದಿ ರೂಪದರ್ಶಿಗೆ ಉಚಿತ ಕೂದಲಿನ ಚಿಕಿತ್ಸೆ ಆಫರ್ ನೀಡಿದ್ದಾರೆ. ಇದು ರೂಪದರ್ಶಿ ಇನ್ನಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅಲ್ಲದೇ, ಆ ಉತ್ಪನ್ನಗಳಿಂದಾಗಿ ಕೂದಲಿಗೆ ಹಾನಿಯುಂಟಾಗಿತ್ತು. ಅದಲ್ಲದೇ ಇದರಿಂದ ಅವರಿಗೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ಆಯೋಗ ತಿಳಿಸಿದೆ. ಘಟನೆಯ ಬಳಿಕ ರೂಪದರ್ಶಿ ನೋವು ಮತ್ತು ಆಘಾತವನ್ನು ಅನುಭವಿಸುತ್ತಿದ್ದರು ಎಂದು ಆಯೋಗವು ಹೇಳಿದೆ.


Wrong Hair Treatment 2 Crore compensation New Delhi

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Nikhil Kumarswamy and Revati : ದೊಡ್ಡ ಗೌಡರ ಮನೆಗೆ ಮರಿ ಮೊಮ್ಮಗನ ಎಂಟ್ರಿ

Nikhil Kumarswamy and Revati : ದೊಡ್ಡ ಗೌಡರ ಮನೆಗೆ ಮರಿ ಮೊಮ್ಮಗನ ಎಂಟ್ರಿ

ನಿಲ್ಲುತ್ತಿದೆ ಹೂಮಳೆ : ಹೂಮಳೆಯ ಕೊನೆಯ ದಿನ ಹೇಗಿತ್ತು?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist