Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Puksatte lifu- Janumada jatre; ಇಂದು ಸಂಚಾರಿ ಇಲ್ಲದೆ ತೆರೆಕಂಡ ಪುಕ್ಸಟ್ಟೆ ಲೈಫು !- ತೆರೆ ಮೇಲೆ ಮೋಡಿ ಮಾಡಲಿದೆಯಾ ಜನುಮದ ಜಾತ್ರೆ?

Secular TVbySecular TV
A A
Reading Time: 1 min read
Puksatte lifu- Janumada jatre; ಇಂದು ಸಂಚಾರಿ ಇಲ್ಲದೆ ತೆರೆಕಂಡ ಪುಕ್ಸಟ್ಟೆ ಲೈಫು !- ತೆರೆ ಮೇಲೆ ಮೋಡಿ ಮಾಡಲಿದೆಯಾ ಜನುಮದ ಜಾತ್ರೆ?
0
SHARES
Share to WhatsappShare on FacebookShare on Twitter

ಬೆಂಗಳೂರು: ಕನ್ನಡ ಚಿತ್ರರಸಿಕರನ್ನು ರಂಜಿಸಲು ಇಂದು ಎರಡು ಚಿತ್ರಗಳು ಬಿಡುಗಡೆಗೊಂಡಿವೆ. ಇದರಲ್ಲಿ ಇತ್ತೀಚೆಗೆ ನಿಧರರಾದ ಪ್ರತಿಭನ್ವಿತ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ ಲೀಡ್ ರೋಲ್‌ನಲ್ಲಿ ನಟಿಸಿರುವಂತಹ ಹಾಗೂ ತನ್ನ ಪೋಸ್ಟರ್ನಿಂದಯೇ ಗಾಂಧಿನಗರದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದ ಪುಕ್ಸಟ್ಟೆ ಲೈಫ್ (Puksatte lifu) ಚಿತ್ರವು ಈ ವಾರ ತೆರೆಕಂಡಿದೆ.

ಈ ಚಿತ್ರ ಸಂಚಾರಿ ವಿಜಯ್ ಅವರ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದ್ದು, ಇಂದು ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರವನ್ನು ಅರವಿಂದ್ ಕುಪ್ಲಿಕರ್ ನಿರ್ದೇಶಿಸಿದ್ದಾರೆ. ಈ ಚಿತ್ರವು ಸಮಾಜದ ಅಮಾಯಕರನ್ನು ಭ್ರಷ್ಟ ವ್ಯವಸ್ಥೆ ಯಾವ ರೀತಿ ಬಳಸಿಕೊಳ್ಳುತ್ತದೆ ಎಂಬುವುದನ್ನು ಹಾಸ್ಯದ ಮೂಲಕ ತಿಳಿಸಿದ್ದಾರೆ. ಈ ಚಿತ್ರಕ್ಕೆ ನಾಗರಾಜು ಸೋಮಯಾಜಿ ಬಂಡವಾಳ ಹಾಕಿದ್ದಾರೆ, ಚಿತ್ರದ ತಾರಾಗಣದಲ್ಲಿ ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್ ಅಂತಹ ಅನುಭವಿ ಕಲಾವಿದರಿದ್ದು, ಇದು ಬಹುತೇಕ ರಂಗಕರ್ಮಿಗಳಿಂದ ಕೂಡಿದೆ.

ಹಳ್ಳಿಯಲೊಂದು ಪ್ರೇಮ ಕಥೆ ಜನುಮದ ಜಾತ್ರೆ
ಹೊಸಬರೆ ಕೂಡಿಕೊಂಡು ಮಾಡಿರುವಂತಹ ಚಿತ್ರ ಜನುಮದ ಜಾತ್ರೆ, ಶ್ರೀ ಮಣಿಕುಪ್ಪೆ ಆಂಜನೇಯಸ್ವಾಮಿ ಪ್ರೊಡಕ್ಷನ್ ಅಡಿಯಲ್ಲಿ ದೊಡ್ಮನೆ ಮಂಜುನಾಥ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಆಟೋ ಚಾಲಕರಾಗಿದ್ದ ಆಟೋ ಆನಂದ್‌ರವರು ನಿರ್ದೇಶಿಸಿದ್ದಾರೆ.


ಪಕ್ಕಾ ಹಳ್ಳಿ ಸೊಗಡಿನ ಚಿತ್ರ ಇದಾಗಿದ್ದು ಅಪ್ಪ-ಅಮ್ಮ ಅವರನ್ನು ಒಪ್ಪಿಸಿ, ಯಾವ ರೀತಿ ಪ್ರೇಮಿಗಳು ಮದುವೆ ಆಗುತ್ತಾರೆ ಎಂಬುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಈ ಚಿತ್ರಕ್ಕೆ ವಿನು ಮನಸ್ಸು ಸಂಗೀತ ನೀಡಿದ್ದು, ಮುಂಜಾನೆ ಮಂಜು ಅವರ ಛಾಯಾಗ್ರಹಣ ಹಾಗೂ ದುರ್ಗಾ ಪಿಎಸ್ ಅವರ ಸಂಕಲನ ಈ ಚಿತ್ರಕ್ಕಿದೆ, ಚಿತ್ರದ ತಾರಾಗಣದಲ್ಲಿ ಮದನ್ ಕುಮಾರ್, ಚೈತ್ರಾ ಮಂಡ್ಯ, ಕೆಂಪ, ಅಂಜಲಿ , ಪರಮೇಶ್ ಸೂರ್ಯ,ಪ್ರಕಾಶ್ ಮುಂತಾದವರಿದ್ದಾರೆ.

~ ಕರಡಿಗಾಲ ಅರುಣ್ ಕುಮಾರ್

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
UPSC 2020ರ ಪರೀಕ್ಷೆಯಲ್ಲಿ ತೇರ್ಗಡೆಯಾದ ಕರ್ನಾಟಕದ 15 ಅಭ್ಯರ್ಥಿಗಳು

UPSC 2020ರ ಪರೀಕ್ಷೆಯಲ್ಲಿ ತೇರ್ಗಡೆಯಾದ ಕರ್ನಾಟಕದ 15 ಅಭ್ಯರ್ಥಿಗಳು

High Court Judges Oath Taking Ceremony : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

High Court Judges Oath Taking Ceremony : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist