Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

BBMP Alert : ಶಿಥಿಲ ಕಟ್ಟಡಗಳ ಮರು ಸಮೀಕ್ಷೆ; 15 ದಿನದಲ್ಲಿ ವರದಿ ನೀಡುವಂತೆ ಬಿಬಿಎಂಪಿ ಆದೇಶ

Secular TVbySecular TV
A A
Reading Time: 1 min read
BBMP Alert : ಶಿಥಿಲ ಕಟ್ಟಡಗಳ ಮರು ಸಮೀಕ್ಷೆ; 15 ದಿನದಲ್ಲಿ ವರದಿ ನೀಡುವಂತೆ ಬಿಬಿಎಂಪಿ ಆದೇಶ
0
SHARES
Share to WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಎಲ್ಲ ವಲಯಗಳ ಜಂಟಿ ಆಯುಕ್ತರು ಹಾಗೂ ಮುಖ್ಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ‌‌ ಹಳೆಯ ಕಟ್ಟಡಗಳು‌ ಕುಸಿದು ಬೀಳ್ತಿರೋ ಹಿನ್ನಲೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆಗೆ ಬಿಬಿಎಂಪಿ ಮುಂದಾಗಿದೆ.

ಹೌದು ಇದೇ ವಾರದಲ್ಲಿ ಲಕ್ಕಸಂದ್ರ ಹಾಗೂ ಕೆಎಂಎಫ್ ಕ್ವಾಟ್ರಸ್ ನಲ್ಲಿ ಎರಡು ಕಟ್ಟಡಗಳು ಕುಸಿದಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಾ. ಹೀಗಾಗಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮೇಲೆ ನಿಗಾ ಇಡಬೇಕೆಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಎಸ್ಕೇಪ್ ಆಗಿದ್ದ ಮನೆ ಮಾಲೀಕ ಅರೆಸ್ಟ್

ಈ ಹಿಂದೆ ಅಂದರೆ 2019ರಲ್ಲಿ ಸಮೀಕ್ಷೆ ನಡೆಸಿ ಕೆಲವು ಕಟ್ಟಡಗಳನ್ನು ಗುರುತಿಸಲಾಗಿತ್ತು. ಜೊತೆಗೆ ಈಗ ಮತ್ತೊಂದು ಸಮೀಕ್ಷೆಗೆ ಸೂಚನೆ ನೀಡಲಾಗಿದೆ.

ಬಿಬಿಎಂಪಿಯ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ

ಶಿಥಿಲ ಕಟ್ಟಡಗಳ ಮರು ಸಮೀಕ್ಷೆ ಸಂಬಂಧ ವರ್ಚುವಲ್‌ ಸಭೆ ನಡೆಸಲಾಗಿದೆ. 2019ರಲ್ಲಿ ನಡೆದ ಸಮೀಕ್ಷೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ 185 ಕಟ್ಟಡಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ಕೇವಲ‌ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಬಾಕಿ ಉಳಿದಿರುವ 175 ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್‌ ಜಾರಿ ಮಾಡುವಂತೆ ಸೂಚನೆ‌ ನೀಡಲಾಗಿದೆ.. ಅಷ್ಟೇ ಅಲ್ಲದೇ ಆ ಕಟ್ಟಡಗಳನ್ನು ನೆಲಸಮ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ‌‌ ನೀಡಲಾಗಿದೆ.

ಆಯಾ ವಲಯಗಳಲ್ಲಿನ ಸಂಬಂಧಪಟ್ಟ ಎಂಜಿನಿಯರ್‌ಗಳು ಶಿಥಿಲ ಕಟ್ಟಡಗಳಿರುವ ಪ್ರದೇಶಕ್ಕೆ ಭೇಟಿ ನೀಡಬೇಕುಮ. ಜೊತೆಗೆ ಮರು ಪರಿಶೀಲನೆ ಮೂಲಕ ನಿಖರ ಮಾಹಿತಿ ಬಿಬಿಎಂಪಿಗೆ ಒದಗಿಸುವಂತೆ ಸೂಚಿಸಲಾಗಿದೆ. ಮರು ಸಮೀಕ್ಷೆಯಲ್ಲಿ ಗುರುತಿಸಿದ ಕಟ್ಟಡಗಳನ್ನು 15 ದಿನಗಳೊಳಗೆ ತೆರವುಗೊಳಿಸಲು ವಲಯವಾರು ಗುತ್ತಿಗೆದಾರರನ್ನು ನೇಮಕ ಮಾಡುತೆಯೂ ಸಭೆಯಲ್ಲಿ ಸೂಚನೆ ನೀಡಲಾಗಿದೆ.

BBMP alert after building collapse old building demolish

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Breaking News : ತೆರಿಗೆ ಪಾವತಿ ಬಾಕಿ ಕಾರಣ ಮಂತ್ರಿ ಮಾಲ್‌ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Breaking News : ತೆರಿಗೆ ಪಾವತಿ ಬಾಕಿ ಕಾರಣ ಮಂತ್ರಿ ಮಾಲ್‌ ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Bengaluru Kidnap Case : ವಕೀಲರೊಬ್ಬರ ಅಪಹರಣ ಪ್ರಕರಣ – 9 ಮಂದಿಯ ಗ್ಯಾಂಗ್ ಅರೆಸ್ಟ್‌

Bengaluru Kidnap Case : ವಕೀಲರೊಬ್ಬರ ಅಪಹರಣ ಪ್ರಕರಣ - 9 ಮಂದಿಯ ಗ್ಯಾಂಗ್ ಅರೆಸ್ಟ್‌

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist