Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿ

Secular TVbySecular TV
A A
Reading Time: 1 min read
ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿ
0
SHARES
Share to WhatsappShare on FacebookShare on Twitter

ಬೆಂಗಳೂರು : ‘ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ನಾನು ಬೇಸರಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಸಾಮಾನ್ಯ ಆನೆಯಲ್ಲ ಈ ಅಭಿಮನ್ಯು! ಇಲ್ಲಿದೆ “ಆಪರೇಷನ್‌ ಹೀರೋ” ಕುರಿತ ಸ್ವಾರಸ್ಯಕರ ಮಾಹಿತಿ

ಸಿಂದಗಿ ಉಪಚುನಾವಣೆಯಲ್ಲಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಚಾರವಾಗಿ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಅಶೋಕ್ ಅವರು ನಮ್ಮ ಅಭ್ಯರ್ಥಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್ ಗೆ ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಯಾಕೆ ಸುಳ್ಳು ಹೇಳಬೇಕು? ಅದರ ಅಗತ್ಯ ನಮಗೇನಿದೆ? ಬೇಕಿದ್ದರೆ ಅಶೋಕ್ ಮನಗೂಳಿ ಅವರನ್ನೇ ಕೇಳಿ.

15 ದಿನಗಳ ಹಿಂದೆ ಭೇಟಿ ಮಾಡಿದ್ದರು ಅಂದರೆ ಕ್ಯಾಲೆಂಡರ್ ತೆಗೆದುಕೊಂಡು ಲೆಕ್ಕಹಾಕಿ ಹೇಳಿಲ್ಲ. ಅವರು ಸಾಯುವ ಸ್ವಲ್ಪ ದಿನಗಳ ಮೊದಲು ಭೇಟಿ ಮಾಡಿದ್ದರು. ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್ ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ.‌ಆ ನೋವಿನಿಂದ ಮಾತನಾಡಿದ್ದಾರೆ. ಅದಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲ.

ಇದನ್ನೂ ಓದಿ : H D Devegowda : ಮಾಜಿ ಪ್ರಧಾನಿ ಎಚ್‌ ಡಿ ದೇವೆಗೌಡ ಸುದ್ದಿಗೋಷ್ಠಿ

ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲಾ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಗೆ ಬಂದಿದ್ದರು. ಅದೇ ರೀತಿ ಮನಗೂಳಿ ಅವರು ಸಾಯುವ ಮುನ್ನ ನನ್ನನ್ನು ಭೇಟಿ ಮಾಡಿದ್ದು ನಿಜ. ಆಗ ಅವರ ಪುತ್ರ ಅಶೋಕ್ ಅವರು ಇದ್ದದ್ದೂ ನಿಜ.

ನಾವು ಯಾರ ಮತವನ್ನೂ ಗುತ್ತಿಗೆಗೆ ತೆಗೆದುಕೊಂಡಿಲ್ಲ. ನನ್ನ ಮತವನ್ನೇ ನಾನು ಗುತ್ತಿಗೆ ತೆಗದುಕೊಳ್ಳಲು ಆಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಗೌಪ್ಯವಾಗಿ ಮತ ಹಾಕುತ್ತಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಅಭ್ಯರ್ಥಿ ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ, ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ: ಡಿ.ಕೆ. ಶಿ

ಐಟಿ ಇಲಾಖೆ ಮಾಹಿತಿ ಬರುವವರೆಗೂ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ: D K Shivakumar

ಕೇವಲ ಕೇಸರಿಕರಣಕ್ಕಾಗಿ ಎನ್ಇಪಿ ಜಾರಿ ಮಾಡಿದ್ದಾರೆ : ಕೆಪಿಸಿಸಿ ಅಧ್ಯಕ್ಷ

ಕೇವಲ ಕೇಸರಿಕರಣಕ್ಕಾಗಿ ಎನ್ಇಪಿ ಜಾರಿ ಮಾಡಿದ್ದಾರೆ : ಕೆಪಿಸಿಸಿ ಅಧ್ಯಕ್ಷ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist