Secular TV
Saturday, August 13, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Uttarakhand rains; ಉತ್ತರಾಖಂಡದಲ್ಲಿ ರೆಡ್‌ ಅಲರ್ಟ್‌: ರೆಸಾರ್ಟ್‌ನಲ್ಲಿ ಸಿಲುಕಿದ 100 ಮಂದಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ

Secular TVbySecular TV
A A
Reading Time: 1 min read
Uttarakhand rains; ಉತ್ತರಾಖಂಡದಲ್ಲಿ ರೆಡ್‌ ಅಲರ್ಟ್‌: ರೆಸಾರ್ಟ್‌ನಲ್ಲಿ ಸಿಲುಕಿದ 100 ಮಂದಿ; ಸಾವಿನ ಸಂಖ್ಯೆ 24ಕ್ಕೆ ಏರಿಕೆ
0
SHARES
Share to WhatsappShare on FacebookShare on Twitter

ಡೆಹ್ರಾಡೂನ್: ಕಳೆದ ನಾಲ್ಕೈದು ದಿನಗಳಿಂದ ಉತ್ತರಾಖಂಡ( Uttarakhand ) ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮಳೆಯಾರ್ಭಟ ತೀವ್ರವಾಗಿದೆ. ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ.

ನೈನಿತಾಲ್ ಜಿಲ್ಲೆಯ ಮುಕ್ತೇಶ್ವರದ ಪದವಿ ಕಾಲೇಜಿನ ಬಳಿ ಗೋಡೆ ಕುಸಿದು ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ, ಮತ್ತೊಬ್ಬ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಳೆಯಿಂದಾಗಿ ಈವರೆಗೆ ೨೪ ಜನ ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬದರಿನಾಥ ಹೆದ್ದಾರಿಯಲ್ಲಿನ ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಸುರಕ್ಷಿತವಾಗಿ ಹೊರತೆಗೆದಿದೆ. ಉತ್ತರಾಖಂಡದ ಋಷಿಕೇಶ್-ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಸಿರೋಬಗಡ್‌ನಲ್ಲಿ ವಾಹನಗಳು ಜಖಂಗೊಂಡಿವೆ. ಖಂಖ್ರಾ-ಖೇಡಾಖಾಲ್-ಖಿರ್ಸು ಸಂಪರ್ಕ ರಸ್ತೆ ಕೂಡ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿದೆ.

#WATCH | Uttarakhand: Occupants of a car that was stuck at the swollen Lambagad nallah near Badrinath National Highway, due to incessant rainfall in the region, was rescued by BRO (Border Roads Organisation) yesterday. pic.twitter.com/ACek12nzwF

— ANI (@ANI) October 19, 2021

ಕೋಸಿ ನದಿ ತುಂಬಿದ ಪರಿಣಾಮ ರಾಮನಗರ-ರಾಣಿಖೇತ್ ಮಾರ್ಗದಲ್ಲಿರುವ ಲೆಮನ್ ಟ್ರೀ ರೆಸಾರ್ಟ್‌ನಲ್ಲಿ ಸುಮಾರು 100 ಜನರು ಸಿಲುಕಿಕೊಂಡಿದ್ದಾರೆ. ಅವರೆಲ್ಲರು ಸುರಕ್ಷಿತವಾಗಿದ್ದು, ರಕ್ಷಿಣಾ ಕಾರ್ಯಚಾರಣೆ ನಡೆಯುತ್ತಿದೆ. ಕೋಸಿ ನದಿ ತುಂಬಿದ ಪರಿಣಾಮ ನದಿ ನೀರು ರೆಸಾರ್ಟ್ ಪ್ರವೇಶಿಸಿದೆ. ರೆಸಾರ್ಟ್‌ಗೆ ಹೋಗುವ ಮಾರ್ಗವನ್ನು ನಿರ್ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

Around 100 people were stuck at Lemon Tree Resort (in pics) located at Ramnagar-Ranikhet route. All of them are safe & process to rescue them is on. Water from Kosi River entered the resort after the river overflowed, blocking the route to the resort: Uttarakhand DGP Ashok Kumar pic.twitter.com/2UUmWJaaYR

— ANI (@ANI) October 19, 2021

ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏಳು ಸ್ಥಳಗಳಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದ ವಿದ್ಯುತ್ ಕಡಿತವಾಗಿದೆ.

Prayers for #UttarakhandRain
Respect for the ‘Khaki’.🙏 🇮🇳 pic.twitter.com/WUyyBWsLnk

— Awanish Sharan (@AwanishSharan) October 19, 2021

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ನಂದಾಕಿನಿ ನದಿಯಲ್ಲಿ ನೀರಿನ ಮಟ್ಟ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರದ ಪ್ರಕಾರ, ಚಮೋಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 19.8 ಮಿಮೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಭಾರಿ ಮತ್ತು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

RECOMMENDED

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

August 13, 2022
Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!
Uncategorized

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

August 13, 2022
Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!
Entertainment

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ
Just-In

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!
Crime

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ
India

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?
Entertainment

Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?

August 13, 2022
Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!
Just-In

Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!

August 13, 2022
Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ
Uncategorized

Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ

August 12, 2022
Next Post
ಉತ್ತರಾಖಂಡ ಜಲಪ್ರಳಯದಲ್ಲಿ ಸಿಕ್ಕು ನಲುಗಿದ ಆನೆ!

ಉತ್ತರಾಖಂಡ ಜಲಪ್ರಳಯದಲ್ಲಿ ಸಿಕ್ಕು ನಲುಗಿದ ಆನೆ!

ಕೇರಳದ ಗರ್ಬಿಣಿ ಆನೆ ಸಾವು ಪ್ರಕರಣ: ವರ್ಷದ ನಂತರ ಆರೋಪಿ ಶರಣು!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist