Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಉತ್ತರಾಖಂಡ ಜಲಪ್ರಳಯದಲ್ಲಿ ಸಿಕ್ಕು ನಲುಗಿದ ಆನೆ!

Secular TVbySecular TV
A A
Reading Time: 1 min read
ಉತ್ತರಾಖಂಡ ಜಲಪ್ರಳಯದಲ್ಲಿ ಸಿಕ್ಕು ನಲುಗಿದ ಆನೆ!
0
SHARES
Share to WhatsappShare on FacebookShare on Twitter

ಹಲ್ದ್ವಾನಿ, ಉತ್ತರಾಖಂಡ: ಉತ್ತರಾಖಂಡದ ಗೌಲಾ ನದಿ ದ್ವೀಪದಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಮಂಗಳವಾರ ಅರಣ್ಯ ಇಲಾಖೆ ರಕ್ಷಿಸಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಗೌಲಾ ನದಿಯ ನೀರಿನ ಮಟ್ಟ ಅಪಾಯ ಮಟ್ಟಕ್ಕಿಂತ ಹೆಚ್ಚಾಗಿದೆ.

ಹಲ್ದುಚೌರ್ ಮತ್ತು ಲಾಲ್ಕುವಾನ್ ನಡುವಿನ ಗೌಲಾ ನದಿಯ ದ್ವೀಪದಲ್ಲಿ ಆನೆ ಸಿಲುಕಿಕೊಂಡಿತ್ತು. ನದಿಯ ನಡುವೆ ಭೂಮಿಯ ಸುತ್ತಲೂ ಆನೆ ಸುತ್ತುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

#Uttarakhand | In a viral video, an elephant was seen stranded on a piece of land in a raging Gaula river, between Halduchaur and Lalkuan.

It was later directed towards forest by Forest Department officials.#ClimateChange #ClimateCrisis pic.twitter.com/03eED3oca3

— Abhishek Pandey (@realabhipandey1) October 19, 2021

ನದಿಯಲ್ಲಿರುವ ದ್ವೀಪದಲ್ಲಿ ಆನೆ ಸಿಲುಕಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಅರಣ್ಯ ತಂಡವನ್ನು ಸ್ಥಳಕ್ಕೆ ಕಳುಹಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ. ಆನೆಯ ಚಲನವಲನಗಳ ಮೇಲೆ ನಿಗಾ ಇಡುತ್ತಿದ್ದೇವೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ಸಂದೀಪ್ ಕುಮಾರ್ ತಿಳಿಸಿದ್ದಾರೆ.

ಸತತ ಮೂರನೇ ದಿನವಾದ ಮಂಗಳವಾರವೂ ಭಾರೀ ಮಳೆಯಿಂದಾಗಿ ಇಡೀ ಉತ್ತರಾಖಂಡವು ಸ್ಥಗಿತಗೊಂಡಿದೆ. ಹಲ್ದ್ವಾನಿಯ ಗೌಲಾ ನದಿಯ ಮೇಲಿನ ಸೇತುವೆಯು ಭಾಗಶಃ ಹಾನಿಗೊಳಗಾಗಿದೆ. ಚಂಪಾವತ್‌ನಲ್ಲಿರುವ ಚಾಲ್ತಿ ನದಿಗೆ ನಿರ್ಮಾಣ ಹಂತದಲ್ಲಿದ್ದ ಸೇತುವೆಯೂ ಕೊಚ್ಚಿ ಹೋಗಿದೆ.

ಭಾರೀ ಮಳೆಯಿಂದಾಗಿ ಪ್ರವಾಹದ ಫೋಟೋಗಳು ಮತ್ತು ವಿಡಿಯೋ ರಾಜ್ಯದ ವಿವಿಧ ಭಾಗಗಳಿಂದ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ.

ಉತ್ತರಾಖಂಡದ ಭಾರಿ ಮಳೆಗೆ ಸಾವಿನ ಸಂಖ್ಯೆ ಮಂಗಳವಾರ 16ಕ್ಕೆ ಏರಿದೆ.

ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಇಂದು ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ರುದ್ರಪ್ರಯಾಗ ತಲುಪಿ ನಷ್ಟದ ಮೌಲ್ಯಮಾಪನವನ್ನು ಪರಿಶೀಲಿಸಿದರು.

ಭಾರತ ಹವಾಮಾನ ಇಲಾಖೆ (ಐಎಂಡಿ) ರಾಜ್ಯಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post

ಕೇರಳದ ಗರ್ಬಿಣಿ ಆನೆ ಸಾವು ಪ್ರಕರಣ: ವರ್ಷದ ನಂತರ ಆರೋಪಿ ಶರಣು!

ಹಸಿ ತ್ಯಾಜ್ಯ ತಯಾರಿಸುವ ಸ್ಮಾರ್ಟ್ ಡೊಮೆಸ್ಟಿಕ್ ವರ್ಮಿಬಿನ್

ಹಸಿ ತ್ಯಾಜ್ಯ ತಯಾರಿಸುವ ಸ್ಮಾರ್ಟ್ ಡೊಮೆಸ್ಟಿಕ್ ವರ್ಮಿಬಿನ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist