Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Ind vs Pak : ಬ್ಯಾಟಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಗಾಯ – ಮುಂದಿನ ಪಂದ್ಯಗಳಿಗೆ ಲಭ್ಯರಾಗುವರೇ ?

Secular TVbySecular TV
A A
Reading Time: 1 min read
Ind vs Pak : ಬ್ಯಾಟಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಗಾಯ – ಮುಂದಿನ ಪಂದ್ಯಗಳಿಗೆ ಲಭ್ಯರಾಗುವರೇ ?
0
SHARES
Share to WhatsappShare on FacebookShare on Twitter

ದುಬೈ : ಟಿ 20 ವಿಶ್ವಕಪ್ -2021 (T20 World Cup 2021) ಆರಂಭವಾಗಿದೆ. ಭಾನುವಾರ ನಡೆದ ಪಾಕಿಸ್ತಾನ (Pakistan) ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಅನಿರೀಕ್ಷಿತವಾಗಿ ಸೋಲನ್ನೊಪ್ಪಿಕೊಂಡಿತು. ಇದೇ ವೇಳೆ ಭಾರತ ತಂಡ ಮತ್ತು ಕ್ರಿಕೆಟ್‌ ಅಭಿಮಾನಿಗಳಿಗೆ ಮತ್ತೊಂದು ಶಾಕ್‌ ಎದುರಾಗಿದೆ.

ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಪಾಕ್‌ ವಿರುದ್ದದ ಈ ಹೈ ವೊಲ್ಟೇಜ್‌ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಬಲ ಭುಜಕ್ಕೆ ಗಾಯವಾಗಿ (Injury) 11 ರನ್‌ ಗಳಿಸಿದ್ದಾಗ ಪೇವಿಲಿಯನ್‌ (Pavilion) ಗೆ ಹೊರಟರು. ಎರಡನೇಯ ಅವಧಿಯಲ್ಲಿ ಅವರು ಫೀಲ್ಡಿಂಗ್‌ಗೂ ಸಹ ಬರಲಿಲ್ಲ. ಪಾಂಡ್ಯ ಜಾಗದಲ್ಲಿ ಅವರ ಬದಲಾಗಿ ಇಶಾನ್ ಕಿಶನ್ (Ishan Kishan) ಫೀಲ್ಡಿಂಗ್ ಗೆ ಬಂದರು. ಹಾರ್ದಿಕ್ ಪಾಂಡ್ಯರನ್ನು ಸ್ಕ್ಯಾನಿಂಗ್‌ಗೆ ಕಳುಹಿಸಲಾಗಿದೆ ಎಂದು ಬಿಸಿಸಿಐ (BCCI) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಜಿಲೆಂಡ್ (New Zealand) ವಿರುದ್ಧದ ಮುಂದಿನ ಪಂದ್ಯಕ್ಕೆ ಹಾರ್ದಿಕ್ ಲಭ್ಯತೆ ಅನುಮಾನ ಮೂಡಿಸಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಕೇವಲ 11 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನೂ ಪಂದ್ಯದ ವಿಷಯಕ್ಕೆ ಬಂದರೆ, ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು.

ಈ ಸ್ಪರ್ದಾತ್ಮಕ ಗುರಿ ಬೆನ್ನಟ್ಟಿದ ಪಾಕಿಸ್ತಾನ ಆರಂಭಿಕರಾದ ಮೊಹಮ್ಮದ್ ರಿಜ್ವಾನ್ (Mohammad Rizwan) ಮತ್ತು ಬಾಬರ್ ಅಜಮ್ (Babar Azam) ಅವರ ಐತಿಹಾಸಿಕ ಜತೆಯಾಟ (Historical Partnership) ದಿಂದ 10 ವಿಕೆಟ್ ಗಳ ಗೆಲುವನ್ನು ಸಾಧಿಸಿತು. ಇದರ ಜೊತೆಗೆ ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ENIGMA CAFE RACER – ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೀಘ್ರದಲ್ಲಿ ಮಾರುಕಟ್ಟೆಗೆ – ಮೇಡ್‌ ಇನ್‌ ಹೈದರಾಬಾದ್‌

ENIGMA CAFE RACER - ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೀಘ್ರದಲ್ಲಿ ಮಾರುಕಟ್ಟೆಗೆ - ಮೇಡ್‌ ಇನ್‌ ಹೈದರಾಬಾದ್‌

ಮೈಕ್ರೊಪ್ಲಾಸ್ಟಿಕ್ ಎಂಬ ಕಾಣದ ರಾಕ್ಷಸ ಹಸು ಮತ್ತು ಮನುಷ್ಯರ ದೇಹಕ್ಕೆ ಎಂಟ್ರಿ – ವಿಜ್ಙಾನಿಗಳೇ ಆತಂಕ

ಮೈಕ್ರೊಪ್ಲಾಸ್ಟಿಕ್ ಎಂಬ ಕಾಣದ ರಾಕ್ಷಸ ಹಸು ಮತ್ತು ಮನುಷ್ಯರ ದೇಹಕ್ಕೆ ಎಂಟ್ರಿ - ವಿಜ್ಙಾನಿಗಳೇ ಆತಂಕ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist