Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

GARLIC : ಅಡುಗೆಯಲ್ಲಿ ಇರಲಿ ಬೆಳ್ಳುಳ್ಳಿಯ ಬಳಕೆ – ಇದು ಔಷಧೀಯ ಗುಣಗಳ ಖಜಾನೆ

Secular TVbySecular TV
A A
Reading Time: 1 min read
GARLIC : ಅಡುಗೆಯಲ್ಲಿ ಇರಲಿ ಬೆಳ್ಳುಳ್ಳಿಯ ಬಳಕೆ – ಇದು ಔಷಧೀಯ ಗುಣಗಳ ಖಜಾನೆ
0
SHARES
Share to WhatsappShare on FacebookShare on Twitter

ಆಹಾರ ಪದಾರ್ಥಗಳ ಸ್ವಾದವನ್ನು ಹೆಚ್ಚಿಸಲು ಬಳಕೆಯಾಗುವ ಬೆಳ್ಳುಳ್ಳಿ ತನ್ನ ಒಡಲಲ್ಲಿ ಅದ್ಭುತವಾದ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಅನಾದಿಕಾಲದಿಂದ ಮಾನವರು ಅಡುಗೆಯಲ್ಲಿ ಬಳಕೆ ಮಾಡಿಕೊಂಡು ಬಂದಿದ್ದಾರೆ. ಆದರೆ ಆಧುನಿಕ ಯುಗದಲ್ಲಿ ಕೆಲವರು ಇದು ದುರ್ವಾಸನೆ ಬೀರುತ್ತದೆ ಎನ್ನುವ ಕಾರಣಕ್ಕೆ ಬಳಕೆ ಮಾಡಲು ಮುಂದಾಗುವುದಿಲ್ಲ.

ಆರೋಗ್ಯದ ದೃಷ್ಟಿಯಿಂದ ಇದನ್ನು ಒಗ್ಗರಣೆಯಾಗಿ, ತಂಬುಳಿ, ಚಟ್ನಿಗಳಲ್ಲಿ ಬಳಕೆ ಮಾಡುವುದು ಸೂಕ್ತವಾಗಿದೆ. ಹೆಚ್ಚಿನ ವಾಸನೆ ಹೊಂದಿರುವ, ಖಾರವಾಗಿರುವ ಬೆಳ್ಳುಳ್ಳಿಯನ್ನು ತಿಂದರೆ ತಾನು ಧೈರ್ಯಶಾಲಿ, ಬಲಶಾಲಿಗಳಾಗುತ್ತೇವೆ ಎನ್ನುವ ಭಾವನೆಯನ್ನು ರೋಮನ್ನರು ಹೊಂದಿದ್ದರು. ಇದನ್ನು ಮಧ್ಯಯುಗದಲ್ಲಿ ಪ್ಲೇಗ್‌ನಿಂದ ರಕ್ಷಣೆ ಮಾಡಿಕೊಳ್ಳಲು ಬಳಕೆ ಮಾಡಲಾಗುತ್ತಿತ್ತು. ಇದು ಔಷಧೀಯ ಗುಣ ಹೊಂದಿದೆ ಎನ್ನುವ ಮಾಹಿತಿ ಪ್ರಾಚೀನ ಕಾಲದ ಜನರಿಗೆ ಗೊತ್ತಿದ್ದರೂ ಈ ಬಗ್ಗೆ ನಿಖರವಾದ ಮಾಹಿತಿಗಳು ನಮಗೆ ಅಧುನಿಕ ಕಾಲದಲ್ಲಷ್ಟೇ ಲಭ್ಯವಾದವು.

ಇದನ್ನೂ ಓದಿ : IMMUNITY SYSTEM : ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಸರಳ ಉಪಾಯಗಳು

ಬೆಳ್ಳುಳ್ಳಿಯನ್ನು ಮೊದಲು ಏಷ್ಯಾದಲ್ಲಿ ಬೆಳೆಯಲು ಪ್ರಾರಂಭಿಸಲಾಯಿತು. ಇದರ ತವರು ಸೈಬಿರಿಯಾ ಎನ್ನಲಾಗಿದೆ. ಈಗ ಇದು ಪ್ರಪಂಚದ ಹಲವು ಕಡೆ ಬೆಳೆಯಲಾಗುತ್ತಿದೆ. ಬೆಳ್ಳುಳ್ಳಿಯ ಎಸಳನ್ನು ಭೂಮಿಯೊಳಗೆ ಹೂತು ಇದನ್ನು ಬೆಳೆಸಲಾಗುತ್ತದೆ. ಇದು ವಾರ್ಷಿಕ ಬೆಳೆಯಾಗಿದ್ದು ಈರುಳ್ಳಿಯನ್ನು ಬೆಳೆಯುವ ರೀತಿಯಲ್ಲಿ ಇದರ ಕೃಷಿ ಮಾಡಲಾಗುತ್ತದೆ.

ಆಂಟಿ ಬಯೋಟಿಕ್ : ಬೆಳ್ಳುಳ್ಳಿಯಲ್ಲಿ ಆಲಿಯಂ ಎನ್ನುವ ಆಂಟಿ ಬಯೋಟಿಕ್‌ನ್ನು ಇರುತ್ತದೆ. ಇದು ನಮ್ಮ ದೇಹದಲ್ಲಿ ಯಾವುದೇ ರೀತಿಯ ನಂಜು ಬರದಂತೆ ಪ್ರತಿರೋಧ ತೋರುವ ಗುಣವನ್ನು ಹೊಂದಿದೆ. ಬೆಳ್ಳುಳ್ಳಿ ಅಧಿಕ ರಕ್ತದ ಒತ್ತಡವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೃದ್ರೋಗಗಳಿಗೆ ಬೆಳ್ಳುಳ್ಳಿಯ ಬಳಕೆ ಉತ್ತಮ ಎಂದು ವೈದ್ಯಲೋಕ ಕಂಡುಕೊಂಡಿದೆ. ವಯಸ್ಸಾದವರಲ್ಲಿ ಕಂಡು ಬರುವ ರಕ್ತನಾಳಗಳ ಸಂಕುಚಿತ, ವಿಕಸಿತ ಸಮಸ್ಯೆಯನ್ನು ಬೆಳ್ಳುಳ್ಳಿ ನಿವಾರಿಸಬಲ್ಲದು.

ಇದನ್ನೂ ಓದಿ : ಮೈಕ್ರೊಪ್ಲಾಸ್ಟಿಕ್ ಎಂಬ ಕಾಣದ ರಾಕ್ಷಸ ಹಸು ಮತ್ತು ಮನುಷ್ಯರ ದೇಹಕ್ಕೆ ಎಂಟ್ರಿ – ವಿಜ್ಙಾನಿಗಳೇ ಆತಂಕ

ಇದು ಕಫ ನಿವಾರಿಸಲು ಉತ್ತಮವಾಗಿದೆ. ಕರುಳಿ ವ್ಯಾಧಿ ನಿವಾರಣೆಗೆ ಬೆಳ್ಳುಳ್ಳಿ ಬಳಕೆ ಸೂಕ್ತಕರವಾಗಿದೆ. ಕೀಟಗಳು ಕಡಿದಾಗ ಬೆಳ್ಳುಳ್ಳಿಯನ್ನು ಜಜ್ಜಿ ಆ ಜಾಗಕ್ಕೆ ಉಜ್ಜಿದರೆ ನವೆ ಕಡಿಮೆಯಾಗುತ್ತದೆ. ಬೆಳ್ಳುಳ್ಳಿಯ ರಸ ಶೀತ ಕಡಿಮೆ ಮಾಡಲು ಸಹಕಾರಿಯಾಗಿದೆ. ಹೊಟ್ಟೆಯ ಕ್ಯಾನ್ಸರ್, ಸ್ತನದ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ತಡೆಯಲು ಬೆಳ್ಳುಳ್ಳಿ ಉತ್ತಮ ಎಂದು ಹೇಳಲಾಗಿದೆ. ಪ್ರೊಸ್ಟೇಟ್ ಕ್ಯಾನ್ಸರ್ ಗುಣಪಡಿಸಲು ಬೆಳ್ಳುಳ್ಳಿ ಬಳಕೆ ಮಾಡಲಾಗುತ್ತದೆ. ಕಿವಿ ನೋವು ಉಂಟಾದ ಸಂದರ್ಭದಲ್ಲಿ ಬೆಳ್ಳುಳ್ಳಿಯನ್ನು ತುಂಡು ಮಾಡಿ ಹತ್ತಿಯೊಳಗಿಟ್ಟು ಕಿವಿಯೊಳಗೆ ಇಟ್ಟರೆ ನೋವು ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯ ಎಣ್ಣೆ ಚರ್ಮ ಅಥವಾ ಉಗುರಿಗೆ ಉಂಟಾದ ಸೋಂಕು ನಿವಾರಣೆಗೆ ರಾಮಬಾಣವಾಗಿದೆ.

ಬೆಳ್ಳುಳ್ಳಿಯೂ ಊಟ ಮಾಡುವ ಮುನ್ನ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಡಯಾಬಿಟಿಕ್ ರೋಗಿ ಅಥವಾ ಡಯಾಬಿಟಿಸ್ ಇಲ್ಲದವರಲ್ಲೂ ಕಡಿಮೆ ಮಾಡಬಲ್ಲದು. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಮೂರು ತಿಂಗಳ ಕಾಲ ತೆಗೆದುಕೊಂಡರೆ ಡಯಾಬಿಟಿಕ್ ರೋಗಿಗಳಲ್ಲಿ ಊಟ ಮಾಡುವ ಮುನ್ನ ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆ ಕಂಡು ಬರುತ್ತದೆ. ಬೆಳ್ಳುಳ್ಳಿ ಬಳಕೆ ಕೆಟ್ಟ ಕೊಲೆಸ್ಟ್ರಾಲ್, ಒಟ್ಟಾರೆ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುತ್ತದೆ. ಪ್ರತಿನಿತ್ಯ ಎಂಟು ವಾರಗಳ ಕಾಲ ಬೆಳ್ಳುಳ್ಳಿ ಸೇವನೆ ಮಾಡಿದರೆ ಇದರ ಪರಿಣಾಮ ಹೆಚ್ಚು ಇರುತ್ತದೆ.

ಇದನ್ನೂ ಓದಿ : UTTAR PRADESH : ರಿಕ್ಷಾ ಚಾಲಕನಿಗೆ ಬಂತು ಐಟಿ (IT) ನೋಟಿಸ್‌ – 3 ಕೋಟಿ ಪಾವತಿಗೆ ಆಗ್ರಹ

ಒಗ್ಗರಣೆಯಲ್ಲಿ ಬಳಕೆ : ಬೆಳ್ಳುಳ್ಳಿಯನ್ನು ವಾರಕ್ಕೆ ಕನಿಷ್ಠ ಎರಡು ಅಥವಾ ಮೂರು ಬಾರಿ ಅಡುಗೆಯಲ್ಲಿ ಬಳಕೆ ಮಾಡುವುದು ಅದರ ಔಷಧೀಯ ಗುಣಗಳ ಹಿನ್ನೆಲೆಯಲ್ಲಿ ಬಹಳ ಸೂಕ್ತಕರವಾಗಿದೆ. ಬೆಳ್ಳುಳ್ಳಿಯನ್ನು ಎಣ್ಣೆಯಲ್ಲಿ ಹದವಾಗಿ ಹುರಿದು ಒಗ್ಗರಣೆಯಲ್ಲಿ ಬಳಕೆ ಮಾಡಿದರೆ ಆ ಪದಾರ್ಥಕ್ಕೆ ಪರಿಮಳ ಹೆಚ್ಚಾಗುತ್ತದೆ. ಈ ರೀತಿ ಬಳಕೆ ಮಾಡುವುದರಿಂದ ಬೆಳ್ಳುಳ್ಳಿಯ ತೀವ್ರ ವಾಸನೆ ಕಡಿಮೆಯಾಗುತ್ತದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಹಿಮಾಲಯದಲ್ಲಿದೆ ಒಂದು ಸ್ಕೆಲಿಟನ್‌ ಸರೋವರ – ಬೇಸಿಗೆ ಬಂತೆಂದರೆ ಹೊರ ಹಾಕುತ್ತೆ ನೂರಾರು ಅಸ್ಥಿಪಂಜರ

ಹಿಮಾಲಯದಲ್ಲಿದೆ ಒಂದು ಸ್ಕೆಲಿಟನ್‌ ಸರೋವರ - ಬೇಸಿಗೆ ಬಂತೆಂದರೆ ಹೊರ ಹಾಕುತ್ತೆ ನೂರಾರು ಅಸ್ಥಿಪಂಜರ

Haasanaambhe : ಇಂದಿನಿಂದ ಭಕ್ತರಿಗೆ ವಿಶ್ವರೂಪ ದರ್ಶನ ನೀಡಿದ ಪುರಾಣ ಪ್ರಸಿದ್ದ ಹಾಸನಾಂಬೆ

Haasanaambhe : ಇಂದಿನಿಂದ ಭಕ್ತರಿಗೆ ವಿಶ್ವರೂಪ ದರ್ಶನ ನೀಡಿದ ಪುರಾಣ ಪ್ರಸಿದ್ದ ಹಾಸನಾಂಬೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist