Secular TV
Friday, August 19, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಪವರ್ ಸ್ಟಾರ್ ಸಿನಿ ಜರ್ನಿ ಹೇಗಿತ್ತು ಗೊತ್ತಾ?ಯುವರತ್ನನ ಸಿನಿರತ್ನಗಳು!

Secular TVbySecular TV
A A
Reading Time: 1 min read
ಪುನೀತ್ ರಾಜ್‍ಕುಮಾರ್ ಬೆಳೆದು ಬಂದಿದ್ದೇಗೆ? – ಅವರು ಉಚಿತ ಜಾಹೀರಾತು ಮಾಡ್ತಿದ್ಯಾಕೆ.? ಇಲ್ಲಿದೆ ನೋಡಿ ಅಪ್ಪು ಬಗೆಗಿನ ಇಂಟ್ರಸ್ಟಿಂಗ್ ಸಂಗತಿಗಳು
Secular Tv

Secular Tv

3.5k videos , 6.6M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ಬೆಂಗಳೂರು: ಜಿಮ್ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಇಂದು, ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಬಂದು, ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು, ಅವರ ಸ್ಥಿತಿ ಗಂಭೀರಗೊಂಡಿದೆ. ಅಂತಿಮ ಹಂತದ ಎಲ್ಲಾ ಚಿಕಿತ್ಸೆ ನಡೆಸುತ್ತಿರೋದಾಗಿ ತಿಳಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ನಂತ್ರ, ಹೃದಯಾಘಾತಕ್ಕೆ ಒಳಗಾದಂತ ಅವರಿಗೆ ಕಡೆಯ ಕ್ಷಣದ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸಿದರೂ, ಚಿಕಿತ್ಸೆಗೆ ಪ್ರತಿಸ್ಪಂದಿಸದ ಕಾರಣ, ಇಂದು ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ( Power Star Puneet Rajkumar ) ಅವರು ಇನ್ನಿಲ್ಲವಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ಜೀವನ ಯಾತ್ರೆ

ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿಸಕ್ರಿಯರಾಗಿ ತೊಡಗಿಕೊಂಡಿದ್ದರು.

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಈ ಚಿತ್ರಗಳು ಮೆಚ್ಚುಗೆಗೆ ಪಾತ್ರವಾಗಿದ್ದವು.

ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಬಾರಿಗೆ ನಾಯಕ ನಟನಾಗಿ 2002 ರಲ್ಲಿ ತೆರೆಕಂಡ ಅಪ್ಪು ಚಿತ್ರದಲ್ಲಿ ಅಭಿನಯಿಸಿದರು. ನಂತರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿಯೂ ಮನೆಮಾತಾಗಿದ್ದ ಅಪ್ಪು, ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

ವೈಯಕ್ತಿಕ ಜೀವನ

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್ 1975ರಂದು ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್ ಆಗಿತ್ತು.

ಅಭಿನಯಿಸಿದ ಚಲನಚಿತ್ರಗಳು

ಬಾಲ ನಟನಾಗಿ ಅಭಿನಯಿಸಿದಂತ ಚಿತ್ರಗಳು
ಪ್ರೇಮದ ಕಾಣಿಕೆ
ಭಾಗ್ಯವಂತ
ಎರಡು ನಕ್ಷತ್ರಗಳು
ಬೆಟ್ಟದ ಹೂವು
ಚಲಿಸುವ ಮೋಡಗಳು
ಶಿವ ಮೆಚ್ಚಿದ ಕಣ್ಣಪ್ಪ
ಪರಶುರಾಮ್
ಯಾರಿವನು
ಭಕ್ತ ಪ್ರಹ್ಲಾದ
ವಸಂತ ಗೀತ


ನಟರಾಗಿ ಅಭಿನಯಿಸಿದಂತ ಚಿತ್ರಗಳು

ಅಪ್ಪು
ಅಭಿ
ವೀರ ಕನ್ನಡಿಗ
ಮೌರ್ಯ
ಆಕಾಶ್
ನಮ್ಮ ಬಸವ
ಅಜಯ್
ಅರಸು
ಮಿಲನ
ಬಿಂದಾಸ್
ವಂಶಿ
ರಾಜ್ ದ ಶೋಮ್ಯಾನ್
ಪೃಥ್ವಿ
ರಾಮ್
ಜಾಕಿ
ಹುಡುಗರು
ಪರಮಾತ್ಮ
ಅಣ್ಣ ಬಾಂಡ್
ಯಾರೇ ಕೂಗಾಡಲಿ
ನಿನ್ನಿಂದಲೇ
ಮೈತ್ರಿ
ಪವರ್ ಸ್ಟಾರ್
ಧೀರ ರಣಧೀರ
ಚಕ್ರವ್ಯೂಹ
ದೊ‍ಡ್ಮನೆ ಹುಡುಗ
ರಾಜಕುಮಾರ
ಅಂಜನಿ ಪುತ್ರ
ನಟಸಾರ್ವಭೌಮ
ಯುವರತ್ನ
ಸೇರಿದಂತೆ ಇನ್ನೂ ಅನೇಕ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಹೀಗೆ ಬಹುಮುಖ ಪ್ರತಿಭೆಯ ಮೂಲಕ, ಬಾಲನಟನಾಗಿ, ನಟನಾಗಿ, ನಿರ್ಮಾಪಕನಾಗಿ ತೊಡಗಿಸಿಕೊಂಡಿದ್ದಂತಹ ಕನ್ನಡದ ದೊಡ್ಮನೆಯ ಕೊಂಡಿಯೊಂದು, ಇಂದು ಇನ್ನಿಲ್ಲವಾಗಿದೆ. ಈ ಮೂಲಕ ನಟ ಪುನೀತ್ ರಾಜ್ ಕುಮಾರ್ ಬಾರದ ಲೋಕಕ್ಕೆ ತೆರಳಿದ್ದಾರೆ.

RECOMMENDED

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

August 19, 2022
Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್
Crime

Mount Carmel College :  ಕಾಲೇಜು ಈವೆಂಟ್ ಆಯೋಜನೆಯಲ್ಲಿ ಅವ್ಯವಸ್ಥೆ, ಮೌಂಟ್ ಕಾರ್ಮೆಲ್ ವಿರುದ್ಧ ಪೊಲೀಸ್ ಕೇಸ್

August 19, 2022
Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!
Entertainment

Bigboss kannada: ಹೈಲೈಟ್ ಆರ್ಯವರ್ಧನ್ ಗುರೂಜಿಗೆ ಬಿಗ್ ಬಾಸ್ ನಿಷೇಧ..!

August 19, 2022
Top Stories
Just-In

Secular Tv Top Stories : 10 ಮಕ್ಕಳ ಹೆತ್ತರೆ 13 ಲಕ್ಷ ಬಹುಮಾನ ಆಫರ್ | ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟ ಡಿಕೆಶಿ..!

August 19, 2022
Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್
Crime

Crime News : 3.500ಸಾವಿರ ರೂ ಹಣಕ್ಕಾಗಿ ಮಹಿಳೆ ಕೊಲೆ ಮಾಡಿದ್ದ ಆರೋಪಿ ಅಂದರ್

August 18, 2022
Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ
Just-In

Siddaramaiah : ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? : ಟಗರು ಕೆಂಡ

August 18, 2022
MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!
Just-In

MLA Suresh Gowda : ಮೈಶುಗರ್ ಫ್ಯಾಕ್ಟರಿ ಕ್ರೆಡಿಟ್ ಅಕ್ಕಂಗೆ ಹೋಗಲಿ..!

August 18, 2022
Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್
India

Arun Singh : ಬಿಎಸ್‌ವೈ ರಾಜಕೀಯ ಅನುಭವ ಪಕ್ಷಕ್ಕೆ ಲಾಭ : ಅರುಣ್​ ಸಿಂಗ್

August 18, 2022
Kamlihula Movie : ಕಂಬ್ಳಿಹುಳ ಸಿನಿಮಾದ  ಫಸ್ಟ್ ಸಾಂಗ್ಸ್  ರಿಲೀಸ್…!
Uncategorized

Kamlihula Movie : ಕಂಬ್ಳಿಹುಳ ಸಿನಿಮಾದ ಫಸ್ಟ್ ಸಾಂಗ್ಸ್ ರಿಲೀಸ್…!

August 18, 2022
Next Post
ಪುನೀತ್ ರಾಜ್‍ಕುಮಾರ್ ಬೆಳೆದು ಬಂದಿದ್ದೇಗೆ? – ಅವರು ಉಚಿತ ಜಾಹೀರಾತು ಮಾಡ್ತಿದ್ಯಾಕೆ.? ಇಲ್ಲಿದೆ ನೋಡಿ ಅಪ್ಪು ಬಗೆಗಿನ ಇಂಟ್ರಸ್ಟಿಂಗ್ ಸಂಗತಿಗಳು

ಅಪ್ಪು ಅಗಲಿಕೆಗೆ ಪ್ರಧಾನಿ ಮೋದಿ, ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಪವರ್ ಸ್ಟಾರ್ ಸಿನಿ ಜರ್ನಿ ಹೇಗಿತ್ತು ಗೊತ್ತಾ?ಯುವರತ್ನನ ಸಿನಿರತ್ನಗಳು!

ಇಹಲೋಕ ತ್ಯಜಿಸಿದ ಯುವರತ್ನ! ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ.

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist