Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಪುನೀತ್ ನಿರ್ವಹಿಸುತ್ತಿದ್ದ ಈ ಕಾರ್ಯದ ಜವಾಬ್ದಾರಿ ಹೊತ್ತ ನಟ ವಿಶಾಲ್!

Secular TVbySecular TV
A A
Reading Time: 1 min read
ಪುನೀತ್ ನಿರ್ವಹಿಸುತ್ತಿದ್ದ ಈ ಕಾರ್ಯದ ಜವಾಬ್ದಾರಿ ಹೊತ್ತ ನಟ ವಿಶಾಲ್!
0
SHARES
Share to WhatsappShare on FacebookShare on Twitter

ಪುನೀತ್ ರಾಜಕುಮಾರ್ ನಿಧನದಿಂದ ಇಡೀ ನಾಡು ಆಘಾತಗೊಂಡಿದೆ. ಕೇವಲ ನಟನೆಯಷ್ಟೇ ಅಲ್ಲದೇ ಹಲವು ಸಮಾಜಮುಖಿ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಪುನೀತ್ ಅದನ್ನು ಹೆಚ್ಚು ಪ್ರಚಾರ ಮಾಡುತ್ತಿರಲಿಲ್ಲ. ಸಾವಿರಾರು ಬಡಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಪುನೀತ್ ಹೊತ್ತಿದ್ದರು. ಈಗ ಅವರ ನಿಧನದ ನಂತರ 1800 ಮಕ್ಕಳ ಜವಾಬ್ದಾರಿ ಹೊರುವುದಾಗಿ ತಮಿಳು ಖ್ಯಾತ ನಟ ವಿಶಾಲ್ ಭಾನುವಾರ ತಿಳಿಸಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ.

ಹೃದಯಾಘಾತದಿಂದ ಪುನೀತ್ ರಾಜ್ ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ. ಪುನೀತ್ ರಾಜ್ ಕುಮಾರ್ 1800 ಮಕ್ಕಳನ್ನು ಓದಿಸುತ್ತಿದ್ದರು. ಇದೀಗ ಪುನೀತ್ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ವಿಶಾಲ್ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಮಕ್ಕಳ ಶಿಕ್ಷಣದ ಜವಾಬ್ದಾರಿ ನನ್ನದು ಎಂದು ಅವರು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಪುನೀತ್ ಜೊತೆಗಿನ ಒಳ್ಳೆಯ ಕ್ಷಣಗಳನ್ನು ಹಂಚಿಕೊಂಡ ಪರಮೇಶ್ವರ್ ಗುಂಡ್ಕಲ್

ಪುನೀತ್ ರಾಜ್ ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬಯಲಾಗುತ್ತಿದೆ. ಈ ಬಗ್ಗೆ ಪುನೀತ್ ಬಗ್ಗೆ ಅಭಿಮಾನದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಕನ್ನಡ ದಿನ ವಿಶೇಷ ಸರಣಿ ಲೇಖನಗಳು #01  : ಕನ್ನಡ ರಾಜ್ಯೋತ್ಸವ ಪರಿಕಲ್ಪನೆಯ ಕನಸು ಕಂಡ ಮೊದಲ ವ್ಯಕ್ತಿ ಯಾರು ಗೊತ್ತೆ?

ಕನ್ನಡ ದಿನ ವಿಶೇಷ ಸರಣಿ ಲೇಖನಗಳು #01 : ಕನ್ನಡ ರಾಜ್ಯೋತ್ಸವ ಪರಿಕಲ್ಪನೆಯ ಕನಸು ಕಂಡ ಮೊದಲ ವ್ಯಕ್ತಿ ಯಾರು ಗೊತ್ತೆ?

ಕನ್ನಡ ದಿನ ವಿಶೇಷ ಸರಣಿ ಲೇಖನಗಳು #02 : ಕನ್ನಡ ಎಂದೊಡನೆ ಕಣ್ಣ ಮುಂದೆ ಬರುವುದು ಕನ್ನಡದ ಬಾವುಟ – ಏನಿದರ ವಿಶೇಷ?

ಕನ್ನಡ ದಿನ ವಿಶೇಷ ಸರಣಿ ಲೇಖನಗಳು #02 : ಕನ್ನಡ ಎಂದೊಡನೆ ಕಣ್ಣ ಮುಂದೆ ಬರುವುದು ಕನ್ನಡದ ಬಾವುಟ - ಏನಿದರ ವಿಶೇಷ?

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist