Secular TV
Tuesday, August 16, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ – ಚರ್ಚೆ ಬಳಿಕ ಸೂಕ್ತ ನಿರ್ಧಾರ ಎಂದ ಸಿಎಂ

Secular TVbySecular TV
A A
Reading Time: 1 min read
Puneeth Rajkumar : ಅಪ್ಪು ಸ್ಥಿತಿ ಚಿಂತಾಜನಕ-ಆಸ್ಪತ್ರೆಯತ್ತ ದೌಡಯಿಸಿದ ಶಿವಣ್ಣ, ಸಿಎಂ, ಯಶ್‌ ಹಾಗೂ ನಿಖಿಲ್‌-ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ
0
SHARES
Share to WhatsappShare on FacebookShare on Twitter

ಬೆಂಗಳೂರು : ಇತ್ತಿಚೇಗೆ ಅಕಾಲಿಕವಾಗಿ ನಿಧನ ಹೊಂದಿದ ಕನ್ನಡದ ಪವರ್ ಸ್ಟಾರ್‌ ಪುನೀತ್‌ ರಾಜ್‌ಕುಮಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಎಲ್ಲೇಡೆಯಿಂದ ಬೇಡಿಕೆಗಳ ಮಹಾಪೂರವೇ ಹರಿದುಬರುತ್ತಿದೆ. ಅಸಂಖ್ಯಾತ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ಸಮಾಜದ ಅನೇಕ ಗಣ್ಯಾತೀಗಣ್ಯರು ಒಕ್ಕೂರಲಿನಿಂದ ಈ ಬೇಡಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಕರ್ನಾಟಕದ ಮುಖ್ಯಮಂತ್ರಿಗಳು ’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕೆ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದಿದ್ದಾರೆ.

ಪುನೀತ್‌ ರವರ ಸಾವಿನ ಸುದ್ದಿ ತಿಳಿದಾಗಿಂದಲೂ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಶಾಸ್ತ್ರಬದ್ಧವಾಗಿ ನಡೆಯುವವರೆಗೂ ಸರ್ಕಾರದ ಜವಾಬ್ದಾರಿ ಹೊತ್ತು ಖುದ್ದು ಮಾನ್ಯ ಮುಖ್ಯ ಮಂತ್ರಿಗಳೇ ಪುನೀತ್‌ ಕುಟುಂಬಸ್ಥರ ಜೊತೆಗಿದ್ದು ಅವರಿಗೆ ಮಾನಸಿಕ ಸ್ಥೈರ್ಯ ಕೊಟ್ಟಿದ್ದರು.

Files – ಸಾಂಧರ್ಬಿಕ ಚಿತ್ರ (Vikram Hospital)

ಅಭಿಮಾನಿಗಳು ಮತ್ತು ಗಣ್ಯರ ಈ ಒಂದು ಬೇಡಿಕೆ ಈಡೇರಿಸಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದರೆ ಜನರ ಅಭಿಪ್ರಾಯಕ್ಕೆ ಗೌರವ ಕೊಟ್ಟ ಹಾಗೆ ಆಗುತ್ತದೆ. ಪುನೀತ್‌ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡುವುದರಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆಯೇ ವಿನಃ ಪುನೀತ್‌ ರಾಜ್‌ಕುಮಾರ ಅವರಿಗಲ್ಲ ಎನ್ನುವಂತಹ ಅಭಿಪ್ರಾಯಗಳು ಕೇಳಿ ಬಂದಿವೆ.

RECOMMENDED

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?
Just-In

Priyank Kharge : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅರೆಸ್ಟ್ ಆಗ್ತಾರಾ..?

August 16, 2022
Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ
Bangalore

Cm Bommai : ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆ: ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ : ಸಿಎಂ‌ ಬಸವರಾಜ ಬೊಮ್ಮಾಯಿ

August 16, 2022
Savarkar Flex Row:  ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ
Karnataka

Savarkar Flex Row: ಫ್ಲೆಕ್ಸ್ ಹರಿದು ಹಾಕಿದವರ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗರಂ

August 16, 2022
Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!
Life Style

Relationship Tips : ಚಿಕ್ಕ ಚಿಕ್ಕ ವಿಷಯಗಳಿಗೂ ಪತ್ನಿಗೆ ಕ್ಷಮೆ ಕೇಳುವ ಗಂಡಂದಿರೇ ಈ ಸುದ್ದಿ ಓದಿ…!

August 16, 2022
Tips for womens : ಪತಿಯ ಮೂಡ್ ಸರಿ ಮಾಡೋದು ಹೇಗೆ ಗೊತ್ತಾ? ಮಹಿಳೆಯರೇ ಇಲ್ಲಿವೆ ಟಿಪ್ಸ್
Life Style

Tips for womens : ಪತಿಯ ಮೂಡ್ ಸರಿ ಮಾಡೋದು ಹೇಗೆ ಗೊತ್ತಾ? ಮಹಿಳೆಯರೇ ಇಲ್ಲಿವೆ ಟಿಪ್ಸ್

August 16, 2022
Bus Accident: ಐಟಿಬಿಪಿ ಯೋಧರಿದ್ದ ಬಸ್ ನದಿಗೆ ಉರುಳಿ 6 ಮಂದಿ ಸಾವು
India

Bus Accident: ಐಟಿಬಿಪಿ ಯೋಧರಿದ್ದ ಬಸ್ ನದಿಗೆ ಉರುಳಿ 6 ಮಂದಿ ಸಾವು

August 16, 2022
Bihar Cabinet Expansion: ಬಿಹಾರದಲ್ಲಿ ಇಂದು ಸಚಿವ ಸಂಪುಟ ವಿಸ್ತರಣೆ
India

Bihar Cabinet Expansion: ಬಿಹಾರದಲ್ಲಿ ಇಂದು ಸಚಿವ ಸಂಪುಟ ವಿಸ್ತರಣೆ

August 16, 2022
Bigboss kannada: ರೂಪೇಶ್ ಶೆಟ್ಟಿ ಲೈಫ್ ಸ್ಟೈಲ್ ಹೇಗಿದೆ ಗೊತ್ತಾ..?
Entertainment

Bigboss kannada: ರೂಪೇಶ್ ಶೆಟ್ಟಿ ಲೈಫ್ ಸ್ಟೈಲ್ ಹೇಗಿದೆ ಗೊತ್ತಾ..?

August 16, 2022
Next Post
ಶಾಂತಿಯುತವಾಗಿ ಪುನೀತ್‌ ಅವರ ಅಂತಿಮ ಕಾರ್ಯ ನಡೆಸಿದ ಎಲ್ಲರಿಗೂ ಅಭಿನಂದನೆಗಳು – ಬಿಜೆಪಿ ಘಟಕ

ಶಾಂತಿಯುತವಾಗಿ ಪುನೀತ್‌ ಅವರ ಅಂತಿಮ ಕಾರ್ಯ ನಡೆಸಿದ ಎಲ್ಲರಿಗೂ ಅಭಿನಂದನೆಗಳು - ಬಿಜೆಪಿ ಘಟಕ

LIVE : Karnataka By Elections 2021  – ಸಿಂಧಗಿ ಕಮಲ ಪಾಲು – ಹಾನಗಲ್‌ ಕೈ ಪಾಲು – ವಿಜಯ ಲಕ್ಷ್ಮಿ ಬೈಟು ಕಪ್‌ –  ಎರಡು ಉಪ ಚುನಾವಣೆ ಕಣಗಳಲ್ಲಿ ಯಾರಿಗೂ ಮೋಸ ಮಾಡದ ವಿಜಯಲಕ್ಷ್ಮಿ- ಜೆಡಿಎಸ್‌ ಗೆ ಕಳಪೆ ಪಟ್ಟ

LIVE : Karnataka By Elections 2021 - ಸಿಂಧಗಿ ಕಮಲ ಪಾಲು - ಹಾನಗಲ್‌ ಕೈ ಪಾಲು - ವಿಜಯ ಲಕ್ಷ್ಮಿ ಬೈಟು ಕಪ್‌ - ಎರಡು ಉಪ ಚುನಾವಣೆ ಕಣಗಳಲ್ಲಿ ಯಾರಿಗೂ ಮೋಸ ಮಾಡದ ವಿಜಯಲಕ್ಷ್ಮಿ- ಜೆಡಿಎಸ್‌ ಗೆ ಕಳಪೆ ಪಟ್ಟ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist