Secular TV
Monday, January 30, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Sand mafia;ನಿಲ್ಲದ ಅಕ್ರಮ ಮರಳುಗಾರಿಕೆ: ಹಲವೆಡೆ ಪೊಲೀಸರ ದಾಳಿ

Secular TVbySecular TV
A A
Reading Time: 1 min read
Sand mafia;ನಿಲ್ಲದ ಅಕ್ರಮ ಮರಳುಗಾರಿಕೆ: ಹಲವೆಡೆ ಪೊಲೀಸರ ದಾಳಿ
0
SHARES
Share to WhatsappShare on FacebookShare on Twitter

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ( Sand mafia) ನಡೆಯುತ್ತಲೇ ಇದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಹೊಸ ಕಾಪು ಎಂಬಲ್ಲಿ ರಾಜಾರೋಷವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಮುಂಜಾನೆ ಮಫ್ತಿಯಲ್ಲಿದ್ದ ಬಂಟ್ವಾಳ ಎಎಸ್ಪಿ ಮತ್ತು ತಂಡ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಎರಡು ದೋಣಿ, ಟಿಪ್ಪರ್ ವಶ

ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಎರಡು ದೋಣಿಗಳು ಹಾಗೂ ಎರಡು ಟಿಪ್ಪರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.

ಎರಡು ಟಿಪ್ಪರ್‌ ವಶಕ್ಕೆ

ತಾಲೂಕಿನ ಹಲವೆಡೆ ಮರಳುಗಾರಿಕೆ:

ಅಕ್ರಮ ಮರಳುಗಾರಿಕೆ ( Sand mafia) ವಿರುದ್ಧ ಪ್ರಕರಣಗಳು ಎಷ್ಟೇ ದಾಖಲಾದರು, ಆರೋಪಿಗಳು ಮಾತ್ರ ರಾಜಾರೋಷವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ. ಮುಂಜಾನೆಯಿಂದಲೇ ಆರಂಭವಾಗುವ ಇವರ ಕೆಲಸ ಮಧ್ಯರಾತ್ರಿಯವರೆಗೂ ಮರಳು ತೆಗೆಯುತ್ತಲೇ ಇರುತ್ತಾರೆ. ಕೆಲವೊಮ್ಮೆ ಮಧ್ಯರಾತ್ರಿಯಿಂದ ನಸುಕಿನ ಜಾವದವರೆಗೂ ಮರಳು ಸಾಗಾಟ ನಡೆಸುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.ಇದನ್ನೂ ಓದಿ: ಫಿಟ್ಟಾಗಿದ್ದ ಸ್ಯಾಂಡಲ್ ವುಡ್ ನ ನಟ ಪುನೀತ್ ಗೆ ಆಗಿದ್ದಾದರೂ ಏನು?


ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಮೊದಲಾದ ಪ್ರದೇಶಗಳಲ್ಲಿ ನೇತ್ರಾವತಿ ನದಿ ಹಾಗೂ ಮೃತ್ಯುಂಜಯ ನದಿಗಳು ಹರಿಯುತ್ತವೆ. ಈ ಪ್ರದೇಶಗಳಲ್ಲಿ ಅಕ್ರಮ ಮರಳುಗಾರಿಕೆ ನಿರಂತರವಾಗಿ ನಡೆಯುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪೊಲೀಸರು ದಾಳಿ ನಡೆಸಿದ ಸ್ಥಳ

ಅಕ್ರಮ ಮರಳುಗಾರಿಕೆಯಿಂದ ಭೂ ಕೊರೆತ:

ನದಿ ಪ್ರದೇಶಗಳು ಇರುವ ಸ್ಥಳದಲ್ಲಿ ಮನೆಗಳು ಕಟ್ಟಿಕೊಂಡಿರುವ ಕೃಷಿಕರ ಪಾಡು ಕೇಳುವಂತಿಲ್ಲ. ನದಿ ಹರಿಯುತ್ತಿರುವ ಪಕ್ಕದಲ್ಲೇ ಮರಳುಗಾರಿಕೆ ನಡೆಸುತ್ತಿರುವುದರಿಂದ ನದಿ ಸಮೀಪದಲ್ಲಿರುವ ಕೃಷಿ ಭೂಮಿಗಳಿಗೆ ಸಾಕಷ್ಟು ಹಾನಿ ಉಂಟು ಮಾಡಿದೆ. ನದಿಗಳಿಂದ ಮರಳು ತೆಗೆದರೆ ನದಿಯ ಮಾರ್ಗವು ಬದಲಾಗಿ ಭೂಮಿಗಳನ್ನು ಕೊರೆಯುತ್ತ ಸಾಗುತ್ತದೆ. ಇದರಿಂದ ಸಾಕಷ್ಟು ಭೂಮಿಗಳು ನದಿ ಕೊರೆತದಿಂದ ನದಿ ಪಾಲಾಗಿರುವ ಉದಾಹರಣೆಗಳು ಇವೆ.

ಮರಳು ಸಾಗಿಸಲು ಕಳ್ಳದಾರಿ:

ಅಕ್ರಮ ಮರಳುಗಾರಿಕೆ ನಡೆಯುವ ಸ್ಥಳದಿಂದ ಮರಳು ಸಾಗಿಸಲು ಕಳ್ಳ ದಾರಿಮಾಡಿಕೊಂಡು ಟಿಪ್ಪರ್ ಗಳ ಮೂಲಕ ಸಾಗಿಸುತ್ತಾರೆ.
ಇನ್ನು ಕೆಲವರು ಚೀಲಗಳಲ್ಲಿ ಮರಳನ್ನು ತುಂಬಿಸಿಕೊಂಡು ಸಾಗಿಸುತ್ತಾರೆ. ಮುಖ್ಯರಸ್ತೆಯಲ್ಲಿ ಸಾಗುವುದರಿಂದ ಪೊಲೀಸರ ಕಾಟ ಹೆಚ್ಚಾಗುತ್ತದೆ ಎಂದು ಕಳ್ಳದಾರಿಯ ಮೂಲಕ ಮರಳು ಸಾಗಿಸುತ್ತಾರೆ.

ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳ

ದೂರು ನೀಡಿದರು ನಿಲ್ಲದ ಮರಳು ಸಾಗಾಟ:


ಬೆಳ್ತಂಗಡಿ ತಾಲೂಕಿನಲ್ಲಿ ಹಲವೆಡೆ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರು, ಎರಡು ಮೂರು ದಿನಗಳ ನಂತರ ಅಕ್ರಮ ಮರಳುಗಾರಿಕೆ ನಡೆಯುತ್ತಲೇ ಇರುತ್ತದೆ ಎಂದು ಬೆಳ್ತಂಗಡಿ ತಾಲೂಕಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಒಟ್ಟಾರೆ ತಾಲೂಕು ಮರಳುಗಾರಿಕೆಯ ತಾಣವಾಗಿದ್ದು, ಈ ಬಗ್ಗೆ ಪೊಲೀಸರಲ್ಲಿ ಅಥವಾ ಅಧಿಕಾರಿಗಳಲ್ಲಿ ದೂರು ನೀಡಲು ಹಿಂಜರಿಯುತ್ತಾರೆ. ಈ ಬಗ್ಗೆ ತಹಶೀಲ್ದಾರರು ಸೂಕ್ತ ಕ್ರಮವನ್ನು ಕೈಗೊಂಡು, ಅಕ್ರಮ ಮರಳುಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆಂದು ಸ್ಥಳೀಯರ ಅಭಿಪ್ರಾಯವಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
ಬೆಲೆ ಏರಿಕೆಯಿಂದ ಬಸವಳಿದಿದ್ದ ಜನರಿಗೆ   ಬಂಪರ್ – ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಬಾರಿ ಇಳಿಕೆ

ಬೆಲೆ ಏರಿಕೆಯಿಂದ ಬಸವಳಿದಿದ್ದ ಜನರಿಗೆ ಬಂಪರ್ - ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಬಾರಿ ಇಳಿಕೆ

ರಾಜ್ಯ ಸರ್ಕಾರದಿಂದಲೂ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ!

ರಾಜ್ಯ ಸರ್ಕಾರದಿಂದಲೂ ಪೆಟ್ರೋಲ್ -ಡೀಸೆಲ್ ಬೆಲೆ ಇಳಿಕೆ!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist