Secular TV
Wednesday, August 10, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Crime:ಮಸೀದಿಯ ಹುಂಡಿ ಹಣ ದೋಚಿದ ಕಳ್ಳ: ಆರೋಪಿ ಅಂಧರ್

Secular TVbySecular TV
A A
Reading Time: 1 min read
Crime:ಮಸೀದಿಯ ಹುಂಡಿ ಹಣ ದೋಚಿದ ಕಳ್ಳ: ಆರೋಪಿ ಅಂಧರ್
Secular Tv

Secular Tv

3.4k videos , 5.7M views

Secular Tv is a digital infotainment platform with ethical and unbiased coverage. Portraying truth, impartial journalism. Secular Tv intends to deliver incisive factual reports with a focus on policymaking political development and governance. We are based in Bengaluru having a network globally. Secular Tv started its journey on Oct 2, 2020, with the Kannada language as its content platform. Media is the fourth pillar of democracy, Secular Tv with a dream to contribute to nation-building within its limitation.

0
SHARES
Share to WhatsappShare on FacebookShare on Twitter

ವಿರಾಜಪೇಟೆ (ನ.7): ಮಸೀದಿಯ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಆರೋಪದಡಿ ಚೋರನೊಬ್ಬನನ್ನು ಬಂಧಿಸಿರುವ ಘಟನೆ ವಿರಾಜಪೇಟೆಯಲ್ಲಿ ನೆನ್ನೆ ನಡೆದಿದೆ.
ವಿರಾಜಪೇಟೆ ನಗರ ಪೊಲೀಸರು ಬಂಧಿಸುವಲ್ಲಿ ಆರೋಪಿಯನ್ನು ಯಶಸ್ವಿಯಾಗಿದ್ದಾರೆ. ವಿರಾಜಪೇಟೆಯ ಸುಣ್ಣದ ಬೀದಿ ನಿವಾಸಿ ಮೊಹಮ್ಮದ್ ಶೊಯೆಬ್(28) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಮಸೀದಿಯ ಬೀಗ ಮುರಿದು ಕನ್ನಕ್ಕೆ ಯತ್ನ:
ಅ.22ರಂದು ವಿರಾಜಪೇಟೆ ನಗರದ ನೆಹರು ನಗರದಲ್ಲಿರುವ ನೂರುಲ್ ಇಸ್ಲಾಂ ದರ್ಗಾ ಮತ್ತು ಮಸೀದಿಯ ಹುಂಡಿಯಲ್ಲಿದ್ದ ಸುಮಾರು 10 ಸಾವಿರ ರೂ. ನಗದು ಕಳ್ಳತನವಾಗಿತ್ತು. ಆನಂತರ ಅ.23ರಂದು ಮಸೀದಿಯ ಕಾರ್ಯದರ್ಶಿ ಶಿಯಾಬ್ ಸಿ.ಎಂ ಎಂಬವರು ಬೆಳಗ್ಗೆ ಎಂದಿನಂತೆ ಮಸೀದಿಗೆ ಬಂದಾಗ ಹುಂಡಿಯ ಬೀಗ ಮುರಿದು ನಗದು ದೋಚಿರುವುದು ಕಂಡು ಬಂತು. ಈ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಶಿಯಾಬ್ ಅವರು ದೂರು ದಾಖಲಿಸಿದ್ದರು.

Mosque

ಹಲವು ಮಸೀದಿಗಳಲ್ಲಿ MP3 Player ಕಳವು:
ಕಳೆದ ನ.5ರಂದು ಮುಂಜಾನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಶೊಯೆಬ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಪ್ರಕರಣ ಬಯಲಾಗಿದೆ. ತನಿಖೆಯ ಸಂದರ್ಭ ಆರೋಪಿ ಶೊಯೆಬ್ ವಿರಾಜಪೇಟೆಯಲ್ಲಿ ಸೇರಿದಂತೆ ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಸೀದಿಯಲ್ಲಿರುವ (MP3 Player) ಪ್ಲೇಯರ್‌ಗಳ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶೊಯೆಬ್ ಬಳಿಯಿಂದ ಮೊಬೈಲ್ ಫೋನ್ ಮತ್ತು ನಗದನ್ನು ವಶಕ್ಕೆ ಪಡಿಸಿಕೊಂಡು ಇನ್ನಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.

ವಿರಾಜಪೇಟೆ ಡಿವೈಎಸ್‌ಪಿ ಸಿ.ಟಿ. ಜಯಕುಮಾರ್, ವೃತ್ತ ನಿರೀಕ್ಷಕ ಬಿ.ಎಸ್. ಶ್ರೀಧರ್ ನೇತೃತ್ವದಲ್ಲಿ ವಿರಾಜಪೇಟೆ ನಗರ ಠಾಣೆಯ ಅಪರಾಧ ವಿಭಾಗದ ಉಪ ನಿರೀಕ್ಷಕರಾದ ಹೆಚ್.ಎಸ್. ಬೋಜಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪಿ.ಯು. ಮುನೀರ್, ಮುಸ್ತಾಫ, ಗೀರಿಶ್, ಮಧು, ರಜನ್ ಕುಮಾರ್, ಜಿಲ್ಲಾ ಸಿ.ಡಿ.ಆರ್. ವಿಭಾಗದ ಸಿಬ್ಬಂದಿಗಳಾದ ರಾಜೇಶ್ ಮತ್ತು ಗಿರೀಶ್ ಅವರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

RECOMMENDED

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

August 10, 2022
KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

August 10, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!
Just-In

Karnataka CM Change LIVE Updates : ಸಿಎಂ ಬದಲಾವಣೆ ಬಗ್ಗೆ ಬಿಎಸ್‌ವೈ ಸ್ಫೋಟಕ ಹೇಳಿಕೆ : ಬೆಚ್ಚಿಬಿದ್ದ ಬಿಜೆಪಿ ಲೀಡರ್ಸ್..!

August 10, 2022
KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ
Crime

KPTCL Scam : ರಾಜ್ಯದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮ ಬಯಲು..! ; KPTCLನಲ್ಲೂ ಕಳ್ಳಾಟ

August 10, 2022
Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!
Just-In

Siddaramaiah : ‘ಹರ್ ಘರ್ ತಿರಂಗಾ’ ಸ್ಲೋಗನ್ ಡೋಂಗಿ ಪೊಲಿಟಿಕ್ಸ್ ; ಕಮಲಕ್ಕೆ ಟಗರು ಗುದ್ದು..!

August 10, 2022
Bike Theft: ಜೈಲಿನಲ್ಲಿದ್ದಾಗ ಸಹ ಕೈದಿಯಿಂದ ಟ್ರೈನಿಂಗ್ – ಸೆಫ್ಟಿ ಫಿನ್ ಬಳಸಿ‌ ಬೈಕ್ ಕಳ್ಳತನ ಮಾಡ್ತಿದ್ದ ಇಬ್ಬರ ಬಂಧನ
Crime

Mother Kills Son; ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನ ಸಂಗ, ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಮಗನನ್ನೇ ಕೊಂದ ತಾಯಿ

August 10, 2022
K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು
Bangalore

K Srinivas : ಭೂಗಳ್ಳರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ : ಬರೋಬ್ಬರಿ 2 ಕೋಟಿ ಮೌಲ್ಯದ ಒತ್ತುವರಿ ತೆರವು

August 10, 2022
Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ
Just-In

Siddaramostava : ಸಿದ್ದರಾಮೋತ್ಸವಕ್ಕೆ ಬಂದಿದ್ದ ಸಿದ್ದು : ಕುಟುಂಬಸ್ಥರ ಹುಡುಕಾಟ

August 10, 2022
Top Stories
Secular Special

Secular Tv Top Stories : ಸರ್ವಶಕ್ತಿಯಿಂದ ಸ್ವಾತಂತ್ರ್ಯ ರಕ್ಷಿಸಿ ಎಂದು ಸೋನಿಯಾ ಕರೆ | ಸೆಪ್ಟೆಂಬರ್ 7ರಿಂದಲೇ ‘ಭಾರತ್ ಜೋಡೋ’ ಯಾತ್ರೆ ಶುರು

August 10, 2022
Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್
Uncategorized

Bangaloreಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಏರ್ಪೋರ್ಟ್ ನಲ್ಲಿ ಅರೆಸ್ಟ್

August 9, 2022
Next Post
Puneeth Rajkumar :ಪುನೀತ್ ರಾಜಕುಮಾರ್ ಅವರ ಕನಸಾಗಿತ್ತು ಆ ಯೋಜನೆ

Puneeth Rajkumar :ಪುನೀತ್ ರಾಜಕುಮಾರ್ ಅವರ ಕನಸಾಗಿತ್ತು ಆ ಯೋಜನೆ

ಪಾಲಿಕೆ ಸೋಲು, ‘ಕೈ’ ಅಂಗಳ ಕೊತ ಕೊತ – ಟಗರು ವರ್ಸಸ್ ಕನಕಪುರ ಬಂಡೆ!

Mekedatu Dam Project:ಮೇಕೆದಾಟು ಯೋಜನೆ ಆರಂಭಿಸುವಂತೆ ಕಾಂಗ್ರೆಸ್ ನಿಂದ ಪಾದಯಾತ್ರೆ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist