Secular TV
Saturday, August 13, 2022
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Film Release: ಅವತಾರ ಪುರುಷ ಚಿತ್ರ ರಿಲೀಸ್ ಗೆ ಡೇಟ್ ಫಿಕ್ಸ್

Secular TVbySecular TV
A A
Reading Time: 1 min read
Film Release: ಅವತಾರ ಪುರುಷ ಚಿತ್ರ ರಿಲೀಸ್ ಗೆ ಡೇಟ್ ಫಿಕ್ಸ್
0
SHARES
Share to WhatsappShare on FacebookShare on Twitter

ಬೆಂಗಳೂರು:(ನ.8) Avathara Purusha: ಶರಣ್ ಮತ್ತು ಸಿಂಪಲ್ ಸುನಿ ನಿರ್ದೇಶನವಿರುವ ಅವತಾರ ಪುರುಷ ಚಿತ್ರ ಪ್ರೇಕ್ಷಕರಲ್ಲಿ ಏಕಕಾಲಕ್ಕೆ ಭಯ ಮತ್ತು ಕಾಮಿಡಿ ಅನ್ನು ಹೊರಹಾಕಲಿದೆ. ಅವತಾರ ಪುರುಷ ಸಿನಿಮಾ ಡಿಸೆಂಬರ್ 10 ರಂದು ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.
ಬಹು ತಾರಾಗಣವನ್ನು ಹೊಂದಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಆಶಿಕಾ ರಂಗನಾಥ್ ಅವರು ನಟಿಸಿದ್ದಾರೆ. ಸಾಯಿ‌ಕುಮಾರ್, ಸುಧಾರಾಣಿ, ಅಯ್ಯಪ್ಪ,ಭವ್ಯ, ಸಾಧುಕೋಕಿಲ, ಶ್ರೀನಗರ ಕಿಟ್ಟಿ‌ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಎರಡು ಭಾಗಗಳಲ್ಲಿ ಚಿತ್ರ:
‘ಅವತಾರ ಪುರುಷ 1’ ಮತ್ತು ‘ಅವತಾರ ಪುರುಷ 2’ ಹೆಸರಿನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಎರಡೂ ಚಿತ್ರಗಳಿಗೆ ಟ್ಯಾಗ್‌ಲೈನ್ ಮಾತ್ರ ಬೇರೆ ಇಡಲಾಗುತ್ತಿದೆ. ಚಿತ್ರದ ಮೊದಲ ಭಾಗಕ್ಕೆ ಅಷ್ಟದಿಗ್ಬಂಧನ ಮಂಡಲಕ ಹಾಗೂ ಎರಡನೇ ಭಾಗಕ್ಕೆ ತ್ರಿಶಂಕು ಎನ್ನುವ ಟ್ಯಾಗ್‌ಲೈನ್ ಇಡಲಾಗಿದೆ ಎಂದು ಚಿತ್ರತಂಡ ಹೇಳಿದೆ.

Avathara Purusha

ಕರೋನ ಹಿನ್ನೆಲೆಯಲ್ಲಿ 5 ತಿಂಗಳಿಂದ ಚಿತ್ರಮಂದಿರಗಳನ್ನು ಬಂದು ಮಾಡಿತ್ತು. ಇದೀಗ ಕರೋನಾ ದೂರವಾಗುತ್ತಿದ್ದಂತೆಯೇ ಚಿತ್ರಗಳು ಒಮ್ಮಿಂದೊಮ್ಮೆಲೆ ರಿಲೀಸ್ ಕಾಣುತ್ತಿದೆ. ಚುಟುಚುಟು ಅಂತ ಹಾಡಿಗೆ ಹೆಜ್ಜೆಹಾಕಿದ್ದ ಆಶಿಕಾ ರಂಗನಾಥ್ ಅವತಾರ ಪುರುಷದಲ್ಲಿಯೂ ಶರಣ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ.
ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ ಚಿತ್ರ ಮೂಡಿ ಬಂದಿದೆ.
ಸಿನಿಮಾ ಹಾರರ್, ಕಾಮಿಡಿ, ಎಲಿಮೆಂಟ್ ಜೊತೆಗೆ ಥ್ರಿಲ್ಲಿಂಗ್ , ಸಸ್ಪೆನ್ಸ್ , ಟ್ವಿಸ್ಟ್ ಗಳ ಹೂರಣ ಹೊಂದಿದೆ.

ಕೆಜಿಎಫ್‌ ಸಿನಿಮಾದ ಯಶಸ್ಸಿನ ಸೂತ್ರ ಅಳವಡಿಸಿಕೊಳ್ಳುತ್ತಿರುವ ಚಿತ್ರತಂಡ ದೊಡ್ಡ ಮಟ್ಟದಲ್ಲೇ ಈ ಚಿತ್ರದ ಬಗ್ಗೆ ಯೋಜನೆ ಹಾಕಿಕೊಂಡಿದೆ. ಈ ಚಿತ್ರ ಶರಣ್ ಅವರಿಗೆ ಹೊಸ ಮೈಲೇಜ್ ನೀಡುವ ಭರವಸೆಯನ್ನು ಚಿತ್ರತಂಡ ಹೊಂದಿದೆ.

RECOMMENDED

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

August 13, 2022
Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
  • 409 Followers
  • 23.6k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0
  • Chandrashekhar Guruji Murder: ಕಾಲಿಗೆ ಬೀಳುವ ನೆಪದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ದುಷ್ಕರ್ಮಿಗಳು !

    0 shares
    Share 0 Tweet 0

Related Posts

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!
Uncategorized

Crime : ಕಾಲೇಜು ಪಕ್ಕದಲ್ಲಿಯೆ ವಿದ್ಯಾರ್ಥಿಯನ್ನ ಕೊಲೆ ಮಾಡಿದ ಹಂತಕ…!

August 13, 2022
Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ   ಫಸ್ಟ್  ಸಾಂಗ್ಸ್  ರಿಲೀಸ್….!
Entertainment

Kantara Cinema First Song : ಸ್ವಾತಂತ್ರ್ಯ ದಿನದಂದು “ಕಾಂತಾರ” ಚಿತ್ರದ ಫಸ್ಟ್ ಸಾಂಗ್ಸ್ ರಿಲೀಸ್….!

August 13, 2022
CM Basavaraj Bommai : ಇಡೀ ವಿಶ್ವವೇ  ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ
Just-In

CM Basavaraj Bommai : ಇಡೀ ವಿಶ್ವವೇ ಭಾರತದ ಶಕ್ತಿ ಗಮನಿಸುತ್ತಿದೆ : ಸಿಎಂ ಬೊಮ್ಮಾಯಿ

August 13, 2022
Bengaluru Crime News : ಮತ್ತೆ  ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!
Crime

Bengaluru Crime News : ಮತ್ತೆ ನಗರದಲ್ಲಿ ಶುರುವಾದ ನಕಲಿ ನಂಬರ್ ಪ್ಲೇಟ್ ಹಾವಳಿ..!

August 13, 2022
Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ
India

Arun Singh : ಸಿಎಂ ಬೊಮ್ಮಾಯಿ ಬದಲಾವಣೆ ಬಗ್ಗೆ ಅರುಣ್ ಸಿಂಗ್ ಶಾಕಿಂಗ್ ಹೇಳಿಕೆ

August 13, 2022
Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?
Entertainment

Bigboss kannada: ವೈಲ್ಡ್ ಕಾರ್ಡ್ ಎಂಟ್ರಿ ಆಗ್ತಾರಾ ಕಾಫಿ ನಾಡು ಚಂದು….?

August 13, 2022
Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!
Just-In

Secular Tv Top Stories : ದೇಶದ ಪ್ರಧಾನಿಯಾಗಿ ಮತ್ತೆ ಮೋದಿ ಕಂಟಿನ್ಯೂ.. | ಜಾಗತಿಕ ಕದನ ವಿರಾಮಕ್ಕಾಗಿ ಮೋದಿಯೇ ಸಾರಥಿ..!

August 13, 2022
Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ
Uncategorized

Lokayukta : ಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಆನೆ ಬಲ – ಕೇಕ್ ಕತ್ತರಿಸಿ ಆಪ್ ಸಂಭ್ರಮಾಚರಣೆ

August 12, 2022
Next Post
ಪದ್ಮಶ್ರೀ ಪ್ರಶಸ್ತಿ ಪಡೆದ ಕಂಗನಾ ಇಂಟರ್ ನೆಟ್(Internet) ನಲ್ಲಿ ಟ್ರೆಂಡಿಂಗ್!

ಪದ್ಮಶ್ರೀ ಪ್ರಶಸ್ತಿ ಪಡೆದ ಕಂಗನಾ ಇಂಟರ್ ನೆಟ್(Internet) ನಲ್ಲಿ ಟ್ರೆಂಡಿಂಗ್!

ನಿಮಗಿದು ಗೊತ್ತೇ? ಊಹೆಗೂ ನಿಲುಕದ ಹತ್ತು ಹಲವು ನಿಗೂಢಗಳ ಒಡಲು ಈ ಅಂತರಿಕ್ಷ (SPACE)

ನಿಮಗಿದು ಗೊತ್ತೇ? ಊಹೆಗೂ ನಿಲುಕದ ಹತ್ತು ಹಲವು ನಿಗೂಢಗಳ ಒಡಲು ಈ ಅಂತರಿಕ್ಷ (SPACE)

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist