Secular TV
Monday, February 6, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Hotel food price: ಇಂದಿನಿಂದ ಹೋಟೆಲ್ ತಿಂಡಿ ಬೆಲೆ ಏರಿಕೆ!

Secular TVbySecular TV
A A
Reading Time: 1 min read
Hotel food price: ಇಂದಿನಿಂದ ಹೋಟೆಲ್ ತಿಂಡಿ ಬೆಲೆ ಏರಿಕೆ!
0
SHARES
Share to WhatsappShare on FacebookShare on Twitter

ಬೆಂಗಳೂರು: ಅಡುಗೆ ಅನಿಲ(LPG) ಬೆಲೆ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ಬೆಲೆ ಏರಿಕೆಯಾಗಿದ್ದು ಇಂದಿನಿಂದಲ್ಲೇ ಜಾರಿಯಾಗುತ್ತಿದೆ. ತೈಲ(Fuel) ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದ್ದರಿಂದ ನಿಟ್ಟುಸಿರು ಬಿಟ್ಟಿದ್ದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ ಮುಟ್ಟಿದೆ. ಇಂದಿನಿಂದಲೇ ರಾಜ್ಯಾದ್ಯಂತ ಹೋಟೆಲ್ ತಿಂಡಿ ಬೆಲೆಗಳಲ್ಲಿ ಹೆಚ್ಚಳ ಮಾಡಲು ಹೋಟೆಲ್ ಮಾಲಿಕರ ಸಂಘ ನಿರ್ಧರಿಸಿದೆ.

ಎಷ್ಟು ಹೆಚ್ಚಳ?

ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ (Commercial LPG cylinder) ದರ ಏರಿಕೆಯಾದ ಹಿನ್ನೆಲೆ ಹೋಟೆಲ್ ತಿನಿಸುಗಳ ಬೆಲೆ ಶೆ.೧೦ರಷ್ಟು ಏರಿಸಲು ಹೋಟೆಲ್ ಮಾಲಿಕರ ಸಂಘ ನಿರ್ಧರಿಸಿದೆ. ಅದರಂತೆ ೧೨ ರೂಪಾಯಿ ಇದ್ದ ಕಾಫಿ ಅಥವಾ ಟೀ ಇನ್ನು ೧೫ ರೂಪಾಯಿ ಆಗಲಿದೆ. ೩೦ ರೂಪಾಯಿಯಿದ್ದ ಇಡ್ಲಿ ವಡೆಯಂತಹ ಬೆಳಗ್ಗಿನ ತಿಂಡಿ ೩೫ ರೂಪಾಯಿ, ೪೦ ರೂಪಾಯಿಯಿದ್ದ ಸೆಟ್ ದೋಸೆ ೪೫ ರೂಪಾಯಿ, ೫೦ ರೂಪಾಯಿ ಇದ್ದ ಮಸಾಲೆ ದೋಸೆ ೬೦ ರೂಪಾಯಿ, ೪೦ ರೂಪಾಯಿಯ ರೈಸ್ ಬಾತ್ ೪೫ ರೂಪಾಯಿ, ೪೦ ರೂಪಾಯಿಯ ಅನ್ನ ಸಾಂಬಾರ್ ೪೫ ರೂಪಾಯಿ, ೮೦ ರೂಪಾಯಿಯ ಮೀಲ್ಸ್ ೧೦೦ ರೂಪಾಯಿ ಹೀಗೆ ಪ್ರತಿ ತಿನಿಸಿನಬೆಲೆಯನ್ನೂ ಶೇ೧೦ ರಷ್ಟು ಏರಿಕೆ ಮಾಡಲು ರಾಜ್ಯ ಹೋಟೆಲ್ ಮಾಲಿಕರ ಸಂಘ ತೀರ್ಮಾನಿಸಿದೆ.

ಸಾಂದರ್ಭಿಕ ಚಿತ್ರ

ಬೆಲೆ ಏರಿಕೆಗೆ ಕಾರಣಗಳೇನು?

ಕಳೆದ ಎರಡು ವರ್ಷಗಳಿಂದಲೂ ರಾಜ್ಯದಲ್ಲಿ ಹೋಟೆಲ್ ತಿನಿಸಿನ ಬೆಲೆ ಸ್ಥಿರವಾಗಿದ್ದು, ಕೋವಿಡ್ ಸಮಯದಲ್ಲಿಯೂ ಬೆಲೆಯನ್ನು ಏರಿಕೆ ಮಾಡಿರಲಿಲ್ಲ. ಕೋವಿಡ್ ಸಮಯದಲ್ಲಿ ಸಾಮಾನ್ಯ ಜನತೆ ಸಂಕಷ್ಟದಲ್ಲಿರುವ ಕಾರಣ ನಷ್ಟದಲ್ಲಿದ್ದರೂ ಸಹ ಹೋಟೆಲುಗಳು ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ ಈಗ ತೈಲ(Fuel) ಬೆಲೆ ಏರಿಕೆಯ ನಂತರ ದಿನಸಿ, ತರಕಾರಿ ಸೇರಿದಂತೆ ಎಲ್ಲಾ ಅವಶ್ಯಕ(Essentials) ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ, ಜೊತೆಗೆ ಇತ್ತೀಚೆಗೆ ವಾಣಿಜ್ಯಕ್ಕೆ ಬಳಸುವ ಅಡುಗೆ ಅನಿಲ ಎಲ್ಪಿಜಿ(LPG)ಯ ಬೆಲೆಯೂ ಸಹ ಏರಿಕೆ ಕಂಡಿದೆ. ಒಟ್ಟಿನಲ್ಲಿ ಗ್ಯಾಸ್, ದಿನಸಿ, ಅಡುಗೆ ಎಣ್ಣೆ, ತೈಲ ಹೀಗೆ ಎಲ್ಲದರ ಬೆಲೆ ಏರಿಕೆ ಹೋಟೆಲ್ ಉದ್ಯಮಕ್ಕೆ ಹೊಡೆತವಾಗುತ್ತಿದ್ದು ಇದು ಹೋಟೆಲ್ ತಿನಿಸಿನ ಬೆಲೆ ಏರಿಕೆಗೆ ಬಹುದೊಡ್ಡ ಕಾರಣವಾಗಿದೆ.

ಇದನ್ನೂ ಓದಿ: Puneeth Rajkumar :ಪುನೀತ್ ರಾಜಕುಮಾರ್ ಅವರ ಕನಸಾಗಿತ್ತು ಆ ಯೋಜನೆ

ಕಳೆದ ಎರಡು ತಿಂಗಳಿನಿಂದಲೂ ರಾಜ್ಯ ಹೋಟೆಲ್ ಮಾಲಿಕರ ಸಂಘದಲ್ಲಿ ಈ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆದಿದ್ದು, ಕೋವಿಡ್ ೧೯ ಪ್ರಭಾವ ಕಡಿಮೆಯಾಗಲೆಂದು ಈ ನಿರ್ಧಾರವನ್ನು ಮುಂದೂಡಲಾಗುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಉದ್ಯಮಗಳು ನಷ್ಟಕ್ಕೆ ಸಿಲುಕಿದ್ದು ಹೋಟೆಲ್ ಉದ್ಯಮವೂ ಹೊರತಾಗಿಲ್ಲ. ಇದೀಗ ಮತ್ತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಸಹ ಹೋಟಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡುತ್ತಿದ್ದು ಹೋಟೆಲ್ ಮಾಲಿಕರ ಸಂಘ ಈ ನಿರ್ಧಾರಕ್ಕೆ ಬಂದಿದೆ. ಬಹುತೇಕ ಹೋಟೆಲ್ ಗಳು ಇಂದಿನಿಂದಲೇ ಪರಿಷ್ಕೃತ ದರವನ್ನು ನಿಗದಿಪಡೆಸಿ ಚಾಲ್ತಿಗೆ ತರಲಿದ್ದು ಮತ್ತಷ್ಟು ಹೋಟೆಲ್ ಗಳು ನವೆಂಬರ್ ೧೫ರ ನಂತರ ಅಥವಾ ಡಿಸೆಂಬರ್ ವೇಳೆಗೆ ದರವನ್ನು ಪರಿಷ್ಕೃತಗೊಳಿಸಲು ನಿರ್ಧರಿಸಿವೆ.

ಒಟ್ಟಿನಲ್ಲಿ ತೈಲ ಬೆಲೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಕಂಡು ಇದೆಲ್ಲದರಿಂದ ಕಂಗೆಟ್ಟಿರುವ ಗ್ರಾಹಕರಿಗೆ ಈಗ ಹೋಟೆಲ್ ತಿನಿಸಿನ ಬೆಲೆಯೂ ಹೆಚ್ಚಳವಾಗಿ ಶಾಕ್ ನೀಡಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Religious Belief:ಮೀನುಗಳಿಗೆ ಹರಕೆ ಕಟ್ಟಿಕೊಂಡರೆ ಚರ್ಮರೋಗಳು ಮಾಯ!!

Religious Belief:ಮೀನುಗಳಿಗೆ ಹರಕೆ ಕಟ್ಟಿಕೊಂಡರೆ ಚರ್ಮರೋಗಳು ಮಾಯ!!

Padma awards: ಹರೆಕಳ ಹಾಜಪ್ಪ ಸೇರಿ  ದೇಶದ ಹಲವು ಸಾಧಕರಿಗೆ ಇಂದು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ನೀಡಿದ ರಾಷ್ಟ್ರಪತಿ ಕೋವಿಂದ್

Padma awards: ಹರೆಕಳ ಹಾಜಪ್ಪ ಸೇರಿ ದೇಶದ ಹಲವು ಸಾಧಕರಿಗೆ ಇಂದು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ನೀಡಿದ ರಾಷ್ಟ್ರಪತಿ ಕೋವಿಂದ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist