Secular TV
Saturday, February 4, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Religious Belief:ಮೀನುಗಳಿಗೆ ಹರಕೆ ಕಟ್ಟಿಕೊಂಡರೆ ಚರ್ಮರೋಗಳು ಮಾಯ!!

Secular TVbySecular TV
A A
Reading Time: 1 min read
Religious Belief:ಮೀನುಗಳಿಗೆ ಹರಕೆ ಕಟ್ಟಿಕೊಂಡರೆ ಚರ್ಮರೋಗಳು ಮಾಯ!!
0
SHARES
Share to WhatsappShare on FacebookShare on Twitter

ದಕ್ಷಿಣ ಕನ್ನಡ:( ನ.08) Religious Belief: ದಕ್ಷಿಣ ಜಿಲ್ಲೆಯ ಸುಳ್ಯ ತಾಲೂಕಿನ ದೇವಾಲಯದಲ್ಲಿ ಇಂದಿಗೂ ಅಚ್ಚರಿ ಮೂಡಿಸುವಂತಹ ಘಟನೆಗಳು ನಡೆಯುತ್ತಿದೆ. ಸುಳ್ಯದ ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹಳ್ಳದಲ್ಲಿರುವ ದೇವರ ಮೀನುಗಳಿಗೆ ಆಹಾರ ಹಾಕಿದರೆ ಸಾಕು ಮೈ ಮೇಲಿದ್ದ ಚರ್ಮ ರೋಗಗಳೆಲ್ಲಾ ಶಮನವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಸೃಷ್ಟಿಯ ವಿಸ್ಮಯ:
ಈ ಪ್ರಕೃತಿ ಹಲವು ವಿಸ್ಮಯಗಳನ್ನು ಸೃಷ್ಠಿ ಮಾಡುತ್ತದೆ ಹೌದು, ವೈದ್ಯ ಲೋಕಕ್ಕೂ ಅಚ್ಚರಿಯಾಗುವಂತಹ ವಿಚಾರಗಳು ಸುಳ್ಯ ತಾಲೂಕಿನಲ್ಲಿ ನಡೆಯುತ್ತಿದೆ. ಜನರ ನಂಬಿಕೆಯಿಂದ ಮತ್ತು ಆಚರಣೆಯಿಂದ ಆ ವಿಸ್ಮಯಗಳು ಇಂದಿಗೂ ಅದೇ ಕುತೂಹಲತೆಯನ್ನು ಉಳಿಸಿಕೊಂಡಿದೆ.

Fish Pond

ಮೀನುಗಳಿಗೆ ಆಹಾರ ಹಾಕಿದರೆ ಚರ್ಮರೋಗ ಮಾಯ:
ಸುಳ್ಯದ ಪುರಾತನ ಕ್ಷೇತ್ರವಾದ ತೋಡಿಕಾನ ಮಲ್ಲಿಕಾರ್ಜುನ ಕ್ಷೇತ್ರದ ಪಕ್ಕದಲ್ಲೇ ಹರಿಯುವಂತಹ ನದಿಯಲ್ಲಿ ಸಾವಿರಾರು ಸಂಖ್ಯೆಯ ಮೀನುಗಳಿದ್ದು, ಈ ಮೀನುಗಳಿಗೆ ಅಕ್ಕಿ ಹಾಗೂ ಹೊದಲು ಹಾಕಿ ಪ್ರಾರ್ಥನೆ ಮಾಡಿಕೊಂಡಲ್ಲಿ ಎಲ್ಲಾ ರೀತಿಯ ಚರ್ಮರೋಗಗಳು ಗುಣವಾಗುತ್ತದೆ ಎನ್ನುವ ನಂಬಿಕೆ ಇದೆ.

ದೇವಸ್ಥಾನದ ಇತಿಹಾಸ:
ಈ ದೇವಸ್ಥಾನದಲ್ಲಿ ಪೌರಾಣಿಕ ಕಥೆಯೊಂದಿದೆ. ಕಣ್ವ ಮಹರ್ಷಿಯು ತೋಡಿಕಾನ ಕ್ಷೇತ್ರದಲ್ಲಿ ಶಿವಲಿಂಗವನ್ನು ಸ್ಥಾಪಿಸಿದರು. ಕಣ್ವ ಮಹರ್ಷಿಗಳು ತೋಡಿಕಾನದ ಕಾಡಿನ ನಡುವೆ ತಪಸ್ಸನ್ನು ಮಾಡುತ್ತಿದ್ದ ಸಮಯದಲ್ಲಿ ಕ್ಷೇತ್ರದ ಪಕ್ಕದಲ್ಲೇ ಇರುವ ದೇವರಗುಂಡಿ ಎನ್ನುವ ಜಲಪಾತದಿಂದ ಶಿವಲಿಂಗವನ್ನು ತೋಡಿಕಾನ ಕ್ಷೇತ್ರಕ್ಕೆ ತರಲು ನಿರ್ಧರಿಸುತ್ತಾರೆ.

ಈ ಸಂದರ್ಭದಲ್ಲಿ ಕಣ್ವ ಮಹರ್ಷಿಗಳು ಶಿವನನ್ನು ಪ್ರಾರ್ಥಿಸಿದಾಗ ಶಿವ ಮಹರ್ಷಿಯ ಮುಂದೆ ಪ್ರತ್ಯಕ್ಷನಾಗುತ್ತಾನೆ. ಶಿವನ ಜೊತೆಗೆ ವಿಷ್ಣುವೂ ಮತ್ಸರೂಪದಲ್ಲಿ ಬಂದು ಮಹರ್ಷಿಯ ಆಸೆಯಂತೆ ದೇವರಗುಂಡಿಯಲ್ಲಿ ಮುಳುಗಿ ಜಲಮಾರ್ಗವಾಗಿ ತೋಡಿಕಾನ ಕ್ಷೇತ್ರ ತಲುಪುತ್ತಾರೆ. ಶಿವನು ಮತ್ಸ್ಯ ವಾಹನನಾಗಿ ಕ್ಷೇತ್ರಕ್ಕೆ ಬಂದು ನೆಲೆ ನಿಲ್ಲುತ್ತಾನೆ.

ದೇವಸ್ಥಾನದಲ್ಲಿ ನೆಲೆಸಿದ್ದಾನೆ ಶಿವ:
ಕಣ್ವ ಮಹರ್ಷಿಗಳು ವಿಷ್ಣುವನ್ನು ಪ್ರಾರ್ಥಿಸಿ ಶಿವನ ಜೊತೆಗೆ ವಿಷ್ಣುವೂ ಕ್ಷೇತ್ರದಲ್ಲಿ ಸಾನಿಧ್ಯ ಪಡೆಯಬೇಕೆಂದು ಇಚ್ಚಿಸುತ್ತಾರೆ. ಈ ಕಾರಣಕ್ಕಾಗಿ ವಿಷ್ಣುವು ಮತ್ಸರೂಪದಲ್ಲಿ ಇಂದಿಗೂ ಈ ದೇವರಗುಂಡಿ ತೊರೆಯಲ್ಲಿ ನೆಲೆಸಿದ್ದಾನೆ ಎನ್ನುವುದು ಕ್ಷೇತ್ರ ಪುರಾಣವಾಗಿದೆ.

ಹರಕೆ ಕಟ್ಟಿಕೊಳ್ಳಬೇಕು:
ಲಕ್ಷಾಂತರ ಸಂಖ್ಯೆಯ ಮೀನುಗಳಿರುವ ಇಲ್ಲಿ ದೇಹಕ್ಕೆ ಕಾಡುವ ಚರ್ಮರೋಗಾಧಿಗಳ ನಿವಾರಣೆಗೆ ಇಲ್ಲಿಗೆ ಬಂದು ಪ್ರಾರ್ಥಿಸಿಕೊಂಡಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ ಎನ್ನುವುದು ಇಲ್ಲಿನ ನಂಬಿಕೆಯಾಗಿದೆ.

ಮೀನುಗಳ ಬಳಿ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಲ್ಲಿ ಹಾಗೂ ಹರಕೆ ರೂಪದಲ್ಲಿ ಅಕ್ಕಿ ಹಾಗೂ ಹೊದಲು ಹಾಕುತ್ತೇನೆಂದು ಪ್ರಾರ್ಥಿಸಿಕೊಂಡಲ್ಲಿ ಚರ್ಮರೋಗ ನಿವಾರಣೆಯಾಗುತ್ತದೆ ಎಂಬ ಮಾತಿದೆ.

Fishes in Temple

ಧರ್ಮ ಭೇದವಿಲ್ಲದ ಕ್ಷೇತ್ರ:
ಕೇವಲ ಹಿಂದೂ ಭಕ್ತಾಧಿಗಳಲ್ಲದೆ ಈ ಮೀನುಗಳಿಗೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರೂ ಬಂದು ಹರಕೆ ರೂಪದಲ್ಲಿ ಅಕ್ಕಿ ಹಾಗೂ ಹೊದಲು ಹಾಕುತ್ತಾರೆ.

ಅಲ್ಲದೆ ತೋಡಿಕಾನ ದೇವಸ್ಥಾನದಲ್ಲಿ ಬೆಳಗ್ಗಿನ ಪೂಜೆಯ ಬಳಿಕ ಅನ್ನ ಪ್ರಸಾದವನ್ನು ಮೊದಲು ಈ ಮೀನುಗಳಿಗೆ ಹಾಕುವ ಸಂಪ್ರದಾಯವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದೆ.

ಮೀನುಗಳನ್ನು ಹಿಡಿಯುವಂತಿಲ್ಲ:
ದೇವರ ಮೀನುಗಳೆಂದೇ ಕರೆಯಲ್ಪಡುವ ಈ ಮೀನುಗಳನ್ನು ಹಿಡಿಯುವುದಾಗಲೀ, ಕೊಲ್ಲುವುದಾಗಲೀ ನಿಷಿದ್ಧವಾಗಿದೆ.
ಮೀನುಗಳಿಗೆ ಹರಕೆ ಹೊತ್ತರೆ ಚರ್ಮರೋಗ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Padma awards: ಹರೆಕಳ ಹಾಜಪ್ಪ ಸೇರಿ  ದೇಶದ ಹಲವು ಸಾಧಕರಿಗೆ ಇಂದು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ನೀಡಿದ ರಾಷ್ಟ್ರಪತಿ ಕೋವಿಂದ್

Padma awards: ಹರೆಕಳ ಹಾಜಪ್ಪ ಸೇರಿ ದೇಶದ ಹಲವು ಸಾಧಕರಿಗೆ ಇಂದು ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ನೀಡಿದ ರಾಷ್ಟ್ರಪತಿ ಕೋವಿಂದ್

True or False : ಮಾತನಾಡಿತೆ ಪುನೀತ್‌ ರಾಜಕುಮಾರ ಅವರ ದಿವ್ಯ ಆತ್ಮ – ಗಾಡ್‌ ಇಸ್‌ ಲವ್‌ – ‘ಶಿವ’ ಅಂತ ಹೇಳಿದ ಅಪ್ಪು

True or False : ಮಾತನಾಡಿತೆ ಪುನೀತ್‌ ರಾಜಕುಮಾರ ಅವರ ದಿವ್ಯ ಆತ್ಮ - ಗಾಡ್‌ ಇಸ್‌ ಲವ್‌ - 'ಶಿವ' ಅಂತ ಹೇಳಿದ ಅಪ್ಪು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist