Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Sand Policy: ಗ್ರಾಮೀಣ ಜನರಿಗೆ ಅಗ್ಗದ ದರದಲ್ಲಿ ಮರಳು ಪೂರೈಕೆಗೆ ಅನುಮತಿ

Secular TVbySecular TV
A A
Reading Time: 1 min read
Sand Policy: ಗ್ರಾಮೀಣ ಜನರಿಗೆ ಅಗ್ಗದ ದರದಲ್ಲಿ ಮರಳು ಪೂರೈಕೆಗೆ ಅನುಮತಿ
0
SHARES
Share to WhatsappShare on FacebookShare on Twitter

ಬೆಂಗಳೂರು:(ನ 9):Sand Policy: ಗ್ರಾಮೀಣ ವಸತಿ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ಮನೆ ಕಟ್ಟಿಕೊಳ್ಳಲು ರಿಯಾಯಿತಿ ದರದಲ್ಲಿ ಮರಳು ಪೂರೈಕೆ ಮಾಡಲು ಮರಳು ನೀತಿಗೆ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿ ಅವರು ತಿಳಿಸಿದರು.

ನದಿ ತೊರೆ ಹಳ್ಳ ಕೆರೆ ಜಲಾಶಯಗಳಲ್ಲಿ ಮರಳು ಗಣಿಗಾರಿಕೆ ನಡೆಸಿ ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ನೆನ್ನೆ ನೆಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಯಂತ್ರಗಳನ್ನು ಬಳಸುವಂತಿಲ್ಲ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯರು ತಮ್ಮ ಮನೆಗಳಿಗೆ ಮನೆ ಕಟ್ಟಿಕೊಳ್ಳಲು ಮರಳು ಬಳಸಬಹುದು.
ನದಿಯಲ್ಲಿ ಮುಳುಗಿ ಮರಳು ತೆಗೆಯುವುದಕ್ಕೆ ಅವಕಾಶವಿದೆ ಆದರೆ ಮರಳು ತೆಗೆಯುವಾಗ ಯಾವುದೇ ಯಂತ್ರ ಉಪಕರಣಗಳನ್ನು ಬಳಸುವಂತಿಲ್ಲ.
ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ ಎಂದು ಮಾಧುಸ್ವಾಮಿ ಅವರು ತಿಳಿಸಿದರು.

J C Maadhuswamy,Minister of Law, Parliamentary affairs and Legislation of Karnataka

ಮರಳು ಸಾಗಾಣಿಕೆಗೆ ಮೂರು ಹಂತ
ಮರಳು ಗಣಿಗಾರಿಕೆ ಮಾಡಿ ಅದರ ಸಾಗಣೆಗಾಗಿ 3 ಹಂತಗಳಲ್ಲಿ ವಿಂಗಡಿಸಲಾಗಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ ತಿದ್ದುಪಡಿ ನಿಯಮ 2021 ಕ್ಕೆ ಸಂಪುಟ ಅನುಮೋದನೆ ನೀಡಿದೆ. ಗ್ರಾಮ ಮಟ್ಟ, ನದಿ ಪಾತ್ರ ಹಾಗೂ ಸಮುದ್ರತೀರ ಎಂದು ವಿಭಜಿಸಲಾಗಿದೆ.ಗ್ರಾಮಮಟ್ಟದಲ್ಲಿ ಮಾರಲು ಪ್ರತಿ ಟನ್‌ಗೆ ₹300, ನದಿ ಸೇರುವ ಪಾತ್ರಗಳು ಮತ್ತು ಪಟ್ಟಣಗಳಿಗೆ ಟನ್‌ಗೆ ₹700 ನಿಗದಿ ಮಾಡಲಾಗಿದೆ ಎಂದರು.

ಗ್ರಾಮ ಪಂಚಾಯತಿಗೆ ಅವಕಾಶ
ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಕಾಲೇಜ ಟ್ರಸ್ಟ್ ನಿಂದ ಶೇಕಡ ಎರಡರಷ್ಟು ನಿಧಿಯ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಮರಳು ಶೇಖರಣೆ ಮಾಡಿ ಮಾರಾಟ ಮಾಡಲು ಅವಕಾಶವಿದೆ.
ಸರ್ಕಾರಕ್ಕೆ ಬರುವ ಶೇ 50ರಷ್ಟು ರಿಯಲ್ಟಿಯಲ್ಲಿ ಶೇ 25 ರಷ್ಟು ಆಯ ಪಂಚಾಯತಿಗಳಿಗೆ ನೀಡಲಾಗುವುದು.
ಸರ್ಕಾರ ವಸತಿ ಯೋಜನೆಯ ಸೇರಿದಂತೆ ವಿವಿಧ ಯೋಜನೆಗಳು ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ನೀಡುವ ಅಧಿಕಾರವನ್ನು ಗ್ರಾಮಪಂಚಾಯಿತಿಗಳಿಗೆ ನೀಡಲಾಗಿದೆ.

ಸಂಪುಟ ಸಭೆಯಲ್ಲಿ ಚರ್ಚೆಯಾದ ವಿಷಯಗಳು:

1.ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ‘ಮರಳು ಸಮಿತಿ’ಗಳ ರಚನೆ.

2.ಮರಳು ಗಣಿಗಾರಿಕೆ ಮತ್ತು ಸಾಗಣೆಯ ಉಸ್ತುವಾರಿಯನ್ನು ಈ ಸಮಿತಿಗಳು ಮೇಲುಸ್ತುವಾರಿ ವಹಿಸಲಿದೆ. ನಿಯಮಗಳ ಉಲ್ಲಂಘನೆ ಮಾಡಿದಲ್ಲಿ ದಂಡಿಸುವ ಅಧಿಕಾರ ನೀಡಲಾಗಿದೆ.
ದ್ವಿಚಕ್ರ ವಾಹನ, ಎತ್ತಿನಗಾಡಿ, ಟ್ರ್ಯಾಕ್ಟರ್‌, ಕತ್ತೆ ಮೇಲೆ ಮರಳು ಕೊಂಡೊಯ್ಯವ ರೈತರು ಮತ್ತು ಬಡವರಿಗೆ ವಿನಾಯಿತಿ ನೀಡಲಾಗುವುದು.

3.ಪಟ್ಟಾ ಭೂಮಿಯಲ್ಲಿ ಮರಳು ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿಗಳಿಂದ ಅನಮತಿ ಪಡೆಯುವುದು ಕಡ್ಡಾಯ. ಇದಕ್ಕೆ ಸಮಿತಿಗಳು ಸಮಜಾಯಿಷಿ ನೀಡಬೇಕು.

4.ಸ್ವಂತ ಬಳಕೆಗಾಗಿ ಟ್ರ್ಯಾಕ್ಟರ್‌, ಎತ್ತಿನ ಬಂಡಿ, ದ್ವಿಚಕ್ರವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸುವುದಿಲ್ಲ.ಮರಳನ್ನು ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವಂತಿಲ್ಲ. ಒಂದು ವೇಳೆ ಸಾಗಣಿಕೆ ಮಾಡಿದರೆ ಪ್ರಕರಣ ದಾಖಲಿಸಲಾಗುವುದು.

5.ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಗಣಿಗಾರಿಕೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Shankar Nag Birthday: ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನ್ಮ ದಿನ: ಆಟೋ ರಾಜ  ಜೀವನದ ಕಿರುನೋಟ ಇಲ್ಲಿದೆ ನೋಡಿ

Shankar Nag Birthday: ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನ್ಮ ದಿನ: ಆಟೋ ರಾಜ ಜೀವನದ ಕಿರುನೋಟ ಇಲ್ಲಿದೆ ನೋಡಿ

ಕನ್ನಡದ ಈ ನಟರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ಬಾಳ ಪಯಣ ಮುಗಿಸಿದವರು!

ಕನ್ನಡದ ಈ ನಟರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ಬಾಳ ಪಯಣ ಮುಗಿಸಿದವರು!

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist