Secular TV
Saturday, March 25, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Shankar Nag Birthday: ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನ್ಮ ದಿನ: ಆಟೋ ರಾಜ ಜೀವನದ ಕಿರುನೋಟ ಇಲ್ಲಿದೆ ನೋಡಿ

Secular TVbySecular TV
A A
Reading Time: 1 min read
Shankar Nag Birthday: ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ ಜನ್ಮ ದಿನ: ಆಟೋ ರಾಜ  ಜೀವನದ ಕಿರುನೋಟ ಇಲ್ಲಿದೆ ನೋಡಿ
0
SHARES
Share to WhatsappShare on FacebookShare on Twitter

Shankar Nag Birthday (ನ:9) : ಆಟೋರಾಜ ಎಂದರೇ ನೆನಪಾಗುವುದೇ ಶಂಕರ್ ನಾಗ್, ಇಂದು ಅವರು ಬದುಕಿದ್ದಾರೆ 67ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ಆಟೋರಾಜ ಚಿತ್ರದ ಮೂಲಕ ಲಕ್ಷಾಂತರ ಆಟೋ ಚಾಲಕರ ಮನಗೆದ್ದ ಶಂಕರಣ್ಣ, ಆಟೋ ಚಾಲಕರಲ್ಲಿ ಸ್ವಾಭಿಮಾನದ ಭಾವನೆ ಮೂಡಿಸಿದ್ದರು.

ಶಂಕರಣ್ಣನ ಬಾಲ್ಯ:1954 ರಲ್ಲಿ ಕರ್ನಾಟಕದ ಹೊನ್ನಾವರದಲ್ಲಿ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಜನಿಸಿದರು.ಶಂಕರ್ ನಾಗ್ ಅವರ ತಂದೆ ನಾಗರಕಟ್ಟೆ ಸದಾನಂದ ಅವರು ಬಾಲ್ಯದಲ್ಲಿ ಶಂಕರನಾಗ್ ಅವರನ್ನು ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ಶಂಕರ್ ನಾಗ್ ಅವರು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮುಂಬೈಗೆ ತೆರಳಿದ್ದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕರ್ಷಿತರಾದ ಶಂಕರನಾಗ್ ಅವರು, ತಮಗರಿವಿಲ್ಲದೆ ಮರಾಠಿ ರಂಗಭೂಮಿಯ ಹವ್ಯಾಸವನ್ನು ಬೆಳೆಸಿಕೊಂಡರು.

ondu mutthina kathe

ಮರಾಠಿ ರಂಗಭೂಮಿಯಲ್ಲಿ ತೊಡಗಿಕೊಂಡವರು ತಮ್ಮ ಗೆಳೆಯರೊಂದಿಗೆ ಸೇರಿ ಚಿತ್ರಕತೆ ರಚಿಸಿದ ಮರಾಠಿ ಚಿತ್ರಕ್ಕೆ(1897) ಮರಾಠಿ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆಯಿತು.ಶಂಕರ್ ನಾಗ್ ಅವರು ಕೊಳಲು ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸುವ ಕಲಿತರು, ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ಅವರ

ಒಂದಾನೊಂದು ಕಾಲದಲ್ಲಿ ಚಿತ್ರದ ಮೂಲಕ ಎಂಟ್ರಿ: ‘ಒಂದಾನೊಂದು ಕಾಲದಲ್ಲಿ ‘ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾತ್ಮಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದರು. ಸಾಂಗ್ಲಿಯಾನ, ಗೀತಾ, ಮಿಂಚಿನ ಓಟ, ಒಂದು ಮುತ್ತಿನ ಕಥೆ, ನೋಡಿ ಸ್ವಾಮಿ ನಾವಿರೋದೆ ಹೀಗೆ, ಸೇರಿದಂತೆ ಸುಮಾರು 97 ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಒಂದು ಮುತ್ತಿನ ಕಥೆ ಯಲ್ಲಿ ಪ್ರಥಮ ಬಾರಿಗೆ ಸಮುದ್ರದಾಳದಲ್ಲಿ  ಕ್ಯಾಮೆರಾ ಹಿಡಿದು ಚಿತ್ರೀಕರಸಿದ ಹೆಮ್ಮೆ ಇವರದ್ದು.

Shankar nag

ಶಂಕರ್ ನಾಗ್ ಅವರು ನಟರ ಅಲ್ಲದೆ ನಿರ್ದೇಶನದಲ್ಲೂ ಸೈ ಎನಿಸಿಕೊಂಡಿದ್ದರು. ಮಿಂಚಿನ ಓಟ, ದೂರದರ್ಶನಕ್ಕಾಗಿ ಖ್ಯಾತ ಬರಹಗಾರ ಆರ್ ಕೆ ನಾರಾಯಣ್ ರವರು ರಚಿಸಿದ ಮಾಲ್ಗುಡಿ ಡೇಸ್ ಕಾದಂಬರಿಯನ್ನು  ನಿರ್ದೇಶಿಸಿ ರಾಷ್ಟ್ರಮಟ್ಟದಲ್ಲಿ ಪ್ರಖ್ಯಾತಿ ಪಡೆದರು.ಕನ್ನಡ ಚಿತ್ರರಂಗವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಾಮರ್ಥ್ಯ ಶಂಕರಣ್ಣರವರಿಗೆ ಮಾತ್ರ ಇತ್ತು. ಬೆಂಗಳೂರು ಮೆಟ್ರೋವನ್ನು ನಿರ್ಮಿಸಲು ಅಂದಿನ ಕಾಲದಲ್ಲೇ ಯೋಚಿಸಿದ್ದರು ಶಂಕರಣ್ಣ.

ಶಂಕರ್ ನಾಗ್ ಅವರ ದಾಂಪತ್ಯದ ಬದುಕು:

ಶಂಕರ್ ನಾಗ್ ಅವರ ಪತ್ನಿ ಅರುಂಧತಿನಾಗ್ ಅವರು ಕೂಡ ಕಲಾವಿದೆಯಾಗಿದ್ದ ರಿಂದ ಅವರನ್ನು ಇಷ್ಟಪಟ್ಟು ಮದುವೆಯಾದರು. ದಂಪತಿಗಳಿಗೆ ಹೆಣ್ಣು ಮಗು ಜನನವಾಯಿತು. ದಂಪತಿಗಳು ಸೇರಿ ಸಂಕೇತ್, ಅಂಜುಮಲ್ಲಿಗೆ, ಬ್ಯಾರಿಸ್ಟರ್, ಸಂಧ್ಯಾ ಛಾಯಾ, ನೋಡಿ ಸ್ವಾಮಿ ನಾವಿರೋದೆ ಹೀಗೆ, ಆಟ ಬೊಂಬಾಟ ನಾಗಮಂಡಲ ನಾಟಕಗಳ ನಿರ್ಮಾಣ ಮಾಡಿದರು.

ಮಡದಿ ಅರುಂಧತಿ ನಾಗ್ ಅವರ ನೆನಪಿನಲ್ಲಿ ಬೆಂಗಳೂರಿನ ಜೆಪಿ ನಗರದಲ್ಲಿ ರಂಗಶಂಕರ ವನ್ನು ಪ್ರಾರಂಭಿಸಿದರು. ರಂಗಭೂಮಿ ಕಲೆ ಮತ್ತು ಸಾಹಿತ್ಯ ಚಟುವಟಿಕೆಗಳಿಗೆ ಮೀಸಲಾಗಿರುವ ರಂಗಶಂಕರ ಹಲವು ದೇಶಗಳಲ್ಲಿ ಮನೆಮಾತಾಯಿತು.

Sandalwood Film Actors

ಶಂಕರ್ ನಾಗ್ ಅವರ ಕನಸುಗಳು: ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ, ರಂಗಮಂದಿರ ಎಲ್ಲದಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿಯಾಗಿದ್ದ ಶ್ರೀ ರಾಮಕೃಷ್ಣ ಹೆಗ್ಗಡೆ ಸರ್ಕಾರದ ಮುಂದಿಟ್ಟಿದ್ದರು.

1990ರಲ್ಲಿ ‘ ಜೋಕುಮಾರಸ್ವಾಮಿ’ ಆ ಕಾಲಕ್ಕೆ ಭಾರಿ ಯಶಸ್ಸು ಕಂಡ ನಾಟಕ. ನಾಟಕವನ್ನು ಸಿನಿಮಾ ಮಾಡಬೇಕು ಎಂದು ಶಂಕರ್ ನಾಗ್ ಅವರ ಕನಸಾಗಿತ್ತು. ಆ ಕೆಲಸಕ್ಕಾಗಿಯೇ ಬಾಗಲಕೋಟೆಯ ಮುಧೋಳ ತಾಲೂಕಿನ ಲೋಕ ಪುರಕ್ಕೆ ಹೋಗಬೇಕಿತ್ತು.

ಶಂಕರಣ್ಣ ಕೊನೆಯ ದಿನ: 1990 ರಂದು ಸೆಪ್ಟೆಂಬರ್ 30 ರಂದು ಶಂಕರನಾಗ್ ತಮ್ಮ ಪತ್ನಿ ಅರುಂಧತಿನಾಗ್ ಹಾಗೂ ಮಗಳು ಕಾವ್ಯ ಜೊತೆ ಬೆಂಗಳೂರಿನಿಂದ ಹೊರಟಿದ್ದರು. ದಾವಣಗೆರೆಯ ಅನಗೋಡು ಬಳಿ ಶಂಕರ್ ನಾಗ್ ಅವರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆಯಿತು. ಘಟನೆಯಲ್ಲಿ ಶಂಕರ್ ನಾಗ್ ಹಾಗೂ ಅವರ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟರು. ಕನ್ನಡ ನಾಡು ಅಪ್ರತಿಮ ನಟನನ್ನು ಕಳೆದುಕೊಂಡಿತು. ಶಂಕರ್ ನಾಗ್ ಅವರ ನಿಧನದ ಸುದ್ದಿ ಕೇಳಿ ಅಭಿಮಾನಿಗಳಿಗೆ ಸಿಡಿಲು ಬಡಿದಂತಾಯಿತು.

ಕನಸನ್ನು ಕಾರ್ಯರೂಪಕ್ಕೆ ತರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾತಾಗಿರುವ ಶಂಕರ್ ನಾಗ್ ಅಜರಾಮರವಾಗಿದ್ದಾರೆ.

RECOMMENDED

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್
Entertainment

Naresh-Pavithra Lokesh: ಮತ್ತೆ ಮದುವೆಯಾಗಿ ಮತ್ತೆ ಮದುವೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ ಮಾಡಿದ ನಟ ಡಾ.ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್

March 24, 2023
Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ
Bangalore

Ramzan 2023: ನಾಳೆ(ಶುಕ್ರವಾರ)ಯಿಂದ ರಾಜ್ಯ ಹಾಗೂ ದೇಶದೆಲ್ಲೆಡೆ ಪವಿತ್ರ ರಂಜಾನ್‌ ಉಪವಾಸ ಆರಂಭ

March 23, 2023
Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು
Entertainment

Iti Acharya: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕನ್ನಡತಿ ಇತಿ ಆಚಾರ್ಯ ಮಿಂಚು

March 23, 2023
DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್
Politics

DK Shivkumar: ಖಾಕಿ ತೊಟ್ಟು ಆಟೋ ಚಲಾಯಿಸಿದ ಡಿ.ಕೆ. ಶಿವಕುಮಾರ್

March 23, 2023
Secular Tv Top Stories : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ  | ಶಾಸಕ ಜಮೀರ್ ಆಸ್ತಿ 2031% ಪಟ್ಟು ಹೆಚ್ಚಳ!
Politics

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

March 23, 2023
Next Post
ಕನ್ನಡದ ಈ ನಟರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ಬಾಳ ಪಯಣ ಮುಗಿಸಿದವರು!

ಕನ್ನಡದ ಈ ನಟರು ತಮ್ಮ ಕಿರಿಯ ವಯಸ್ಸಿನಲ್ಲಿಯೇ ಬಾಳ ಪಯಣ ಮುಗಿಸಿದವರು!

P V Sindhu Dance: ಪದ್ಮವಿಭೂಷಣ ಪಿವಿ ಸಿಂಧು ದೀಪಾವಳಿ ಡಾನ್ಸ್ ಗೆ ನೆಟ್ಟಿಗರು ಫಿದಾ..

P V Sindhu Dance: ಪದ್ಮವಿಭೂಷಣ ಪಿವಿ ಸಿಂಧು ದೀಪಾವಳಿ ಡಾನ್ಸ್ ಗೆ ನೆಟ್ಟಿಗರು ಫಿದಾ..

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist